Air Port: ಈ ವರ್ಷಾಂತ್ಯಕ್ಕೆ ಬಸವ ನಾಡಿನ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ- ಸಚಿವ ಗೋವಿಂದ ಕಾರಜೋಳ

ವಿಜಯಪುರ: ಬಸವ ನಾಡು(Basava Nadu) ವಿಜಯಪುರದ(Vijayaura) ಬಹು ನಿರೀಕ್ಷಿತ ವಿಮಾನ ನಿಲ್ದಾಣ(Air Port) ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ(December Month End) ಪೂರ್ಣಗೊಳಿಸಬೇಕು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ(Water Resources Minister Govind Karajol) ಸಂಬಂಧಿಸಿದ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಗಡುವು ನೀಡಿದ್ದಾರೆ.  ವಿಜಯಪುರ ಜಿಲ್ಲೆಯ ಬುರಣಾಪುರ ಬಳಿ ನಡೆಯುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕಾಮಗಾರಿಯ ಪರಿಶೀಲನೆ ನಡೆಸಿ ಮಾತನಾಡಿದರು. ಐತಿಹಾಸಿಕ ವಿಜಯಪುರ ನಗರಕ್ಕೆ ಇನ್ನಷ್ಟು ಮೆರುಗು ನೀಡುವ […]

ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಹೋರಾಟ ಸಮಿತಿ ಸದಸ್ಯರು- ಕಾಮಗಾರಿ ಬಗ್ಗೆ ಹೇಳಿದ್ದೇನು ಗೊತ್ತಾ?

ವಿಜಯಪುರ: ಬಸವ ನಾಡು(Basava Nadu) ವಿಜಯಪುರದ(Vijayapura) ಬಹು ನಿರೀಕ್ಷಿತ(Expected) ಬುರಣಾಪುರ(Buranapura) ವಿಮಾನ ನಿಲ್ದಾಣ(Airport) ಕಾಮಗಾರಿ ಸ್ಥಗಿತಗೊಂಡಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಹೋರಾಟ ಸಮಿತಿ ಪದಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಲೋಕೋಪಯೋಗಿ ಇಲಾಖೆಯ ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ರಾಜು ಮುಜುಂದಾರ ಸ್ಥಳಕ್ಕೆ ಭೇಟಿ ನೀಡಿದ ಸಮಿತಿಯ ಪದಾಧಿಕಾರಿಗಳಿಗೆ ಯೋಜನೆ ಮತ್ತು ಕಾಮಗಾರಿಯ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಭೇಟಿಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಸಂಚಾಲಕ ಮತ್ತು ಚಿಕ್ಕಮಕ್ಕಳ […]