Street Business: ವಿಜಯಪುರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂಭ್ರಮಾಚರಣೆಯ ಸ್ವನಿಧಿ ಮಹೋತ್ಸವ: ವಿಜಯಪುರದಲ್ಲಿ ಯಶಸ್ವಿ

ವಿಜಯಪುರ: ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ, ಐತಿಹಾಸಿಕ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಮುಖ ನಗರವಾಗಿ ಆಯ್ಕೆಯಾದ, ಐತಿಹಾಸಿಕ ಹಿನ್ನೆಲೆಯ ವಿಜಯಪುರದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೌಶಲಾಭಿವೃದ್ಧಿ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಸ್ವನಿಧಿ ಮಹೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕೇಂದ್ರ ಸರಕಾರದ ಮಹತ್ವದ ಈ ಸ್ವನಿಧಿ ಮಹೋತ್ಸವಕ್ಕೆ ರಾಷ್ಟ್ರ ಮಟ್ಟದ 75 ನಗರಗಳು ಹಾಗೂ ಕರ್ನಾಟಕ ರಾಜ್ಯ ಮಟ್ಟದ ಮೂರು ನಗರಗಳ ಪೈಕಿ ವಿಜಯಪುರ ನಗರ ಕೂಡ ಆಯ್ಕೆಯಾಗಿದ್ದರಿಂದ ನಗರದ ಕಂದಗಲ್ ಶ್ರೀ […]

ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆದಾರರು ಪರವಾಣಿಗೆ ಪಡೆಯುವುದು ಕಡ್ಡಾಯ- ಪೌರಾಯುಕ್ತ ವಿಜಯ ಮೆಕ್ಕಳಕಿ

ವಿಜಯಪುರ: ಮಹಾನಗರ ಪಾಲಿಕೆಯ(Corporation) ವ್ಯಾಪ್ತಿಯಲ್ಲಿಯ(Limits) ಎಲ್ಲ ಉದ್ದಿಮೆದಾರರು(Businessmen) ಕರ್ನಾಟಕ(Karnataka) ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 353ರ ಪ್ರಕಾರ ಉದ್ದಿಮೆ(Industry) ಪರವಾನಿಗೆಯನ್ನು(Licence) ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ. ಪೌರಾಯುಕ್ತರು ಮಹಾನಗರಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಯಾದ ಎಸ್. ಎಸ್. ಸುರ್ಕಿ, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್(ಪರಿಸರ) ಅಶೋಕಕುಮಾರ ಮತ್ತು ಇತರ ಅಧಿಕಾರಿಗಳೊಂದಿಗೆ ವಿಜಯಪುರ ನಗರದ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರಿ ವಾಣಿಜ್ಯ ಸಂರ್ಕೀಣದಲ್ಲಿರುವ 150 ಮಳಿಗೆಗಳಿಗೆ ಭೇಟಿ ನೀಡಿ, ಉದ್ದಿಮೆ ಪರವಾನಿಗೆ […]