Handicap Card: ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ವಿಶೇಷ ಶಿಬಿರ: ಜಿ. ಪುಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ಜಿಲ್ಲೆಯ ಪ್ರತಿಯೊಬ್ಬ ವಿಕಲಚೇತನರಿಗೆ ವಿಶಿಷ್ಠ ಗುರುತಿನ ಚೀಟಿ ನೀಡಲು ತಾಲೂಕು ಆಸ್ಪತ್ರೆಗಳಲ್ಲಿ ಎರಡು ದಿನಗಳ ವಿಶೇಷ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎೞದು ಜಿ. ಪಂ. ಸಿಇಓ ರಾಹುಲ ಶಿಂಧೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯಿತಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಜಿಲ್ಲೆಯಲ್ಲಿ ಪ್ರತಿಯೊಬ್ಬ ವಿಕಲಚೇತನರಿಗೆ ವಿಕಲಚೇತನರ ವಿಶಿಷ್ಠ ಗುರುತಿನ ಚೀಟಿ ನೀಡಲಾಗುತ್ತದೆ.  ಇದರ ಅಂಗವಾಗಿ ತಪಾಸಣೆ […]

ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ನಾನಾ ಸ್ವಾಮೀಜಿಗಳು

ವಿಜಯಪುರ: 11 ಜನ ಸ್ವಾಮೀಜಿಗಳು(11 Swamijis) ರಕ್ತದಾನ(Blood Donated) ಮಾಡುವ ಮೂಲಕ ಮನುಕುಲಕ್ಕೆ(Mankind) ಒಳಿತಾಗುವ(Help) ಉತ್ತಮ ಸಂದೇಶ(Good Message) ನೀಡಿದ್ದಾರೆ.  ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 11 ಜನ ಸ್ವಾಮೀಜಿಗಳು ಮತ್ತು 76 ಜನ ಸಾರ್ವಜನಿಕರು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರದ ಅಖಿಲ ಭಾರತ ವೀರಶೈವ ಮಹಾಸಭೆ ಮತ್ತು ಸಿಂದಗಿಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿಜಯಪುರದ ಬಿ ಎಲ್ […]

ಪಂಚಾಚಾರ್ಯ ಯುಗಮಾನೋಸ್ತವ, ವೀರಶೈವ ಶಿವಾಚಾರ್ಯರ ಸಮ್ಮೇಳನ ಅಂಗವಾಗಿ ಸಿಂದಗಿಯಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಶಿಬಿರ

ವಿಜಯಪುರ: ಶ್ರೀ ಆದಿ(Shree Adi) ಜಗದ್ಗುರು(Jagadguru) ಪಂಚಾಚಾರ್ಯರ(Panchayacharya) ಯುಗಮಾನೋತ್ಸವ(Yugamanotsava) ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಮ್ಮೇಳನದ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಉಚಿತ ನೇತ್ರ ತಪಾಸಣೆ(Eye Checkup) ಮತ್ತು ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು. ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ನಡೆದ ಈ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭೆ ಸಿಂದಗಿ ತಾಲೂಕು ಉಪಾಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಉದ್ಘಾಟಿಸಿದರು. ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರ ಅಖಿಲ ಭಾರತ ವೀರಶೈವ ಮಹಾಸಭೆ […]

ಹಿರಿಯ ನಾಗರಿಕರ ಆರೋಗ್ಯ ಕಾಜಳಿ ಕುರಿತು ದಾದಿಯರಿಗೆ ತರಬೇತಿ ಶಿಬಿರ

ವಿಜಯಪುರ: ಹಿರಿಯ(Senior) ನಾಗರಿಕರ(Citizen) ಆರೋಗ್ಯ(Health) ಕಾಳಜಿ(Care) ಕುರಿತು ದಾದಿಯರಿಗೆ(ನರ್ಸ್) ಮೂರು ದಿನಗಳ ತರಬೇತಿ(Training) ಕಾರ್ಯಕ್ರಮ ನಗರದ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ನಡೆಯಿತು. ಆ ತರಬೇತಿ ಶಿಬಿರವನ್ನು ವಿಜಯಪುರ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ನೀಡಬೇಕಿರುವ ಆರೋಗ್ಯ ಸೇವೆ ಮತ್ತು ರಾಷ್ಟ್ರೀಯ ಆರೋಗ್ಯ ಯೋಜನೆಗಳ ಕುರಿತು ಸುದೀರ್ಘವಾಗಿ ಮಾಹಿತಿ ನೀಡಿದರು.  ಇಂಥ ತರಬೇತಿ ಶಿಬಿರಗಳನ್ನು ಆಯೋಜಿಸುವ ಬಿ ಎಲ್ ಡಿ ಇ ಆಸ್ಪತ್ರೆಯ ಕಾರ್ಯ ಶ್ಲಾಘನೀಯ […]