Syllabus Issue: ಪಠ್ಯಪುಸ್ತಕ ಸಮಿತಿ ರದ್ದುಪಡಿಸಲು ಆಗ್ರಹಿಸಿ ಬಸವಣ್ಣನವರ ಜನ್ಮಸ್ಥಳದಲ್ಲಿ ಪ್ರತಿಭಟನೆ

ವಿಜಯಪುರ: ಒಂಬತ್ತನೇ ತರಗತಿಯ(Ninth Standard) ಪಠ್ಯದಲ್ಲಿ(Syllabus) ಅಣ್ಣ ಬಸವಣ್ಣನವರನ್ನು(Anna Basavanna) ವೈದಿಕ ಗೊಳಿಸಲಾಗಿದೆ ಎಂದು ಆರೋಪಿಸಿ ಮತ್ತು ಪಠ್ಯಪುಸ್ತಕ ಸಮಿತಿ ರದ್ದು(Cancel) ಮಾಡುವಂತೆ ಒತ್ತಾಯಿಸಿ ಬಸವಣ್ಣನವರ ಜನ್ಮಸ್ಥಳ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ(Basavanadu Bagewadi) ಪ್ರತಿಭಟನೆ ನಡೆಸಲಾಯಿತು. ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. ಬಸವನ ಬಾಗೇವಾಡಿ ಪಟ್ಟಣದಲ್ಲಿರುವ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಂಕರಗೌಡ ಬಿರಾದಾರ ಮಾತನಾಡಿದರು. ಬಸವಣ್ಣನವರನ್ನು ವೀರಶೈವರನ್ನಾಗಿ ಚಿತ್ರಿಸಿದ್ದು ಖಂಡನೀಯ. ಬಸವಣ್ಣನವರು […]