MLC Election: ಬಿಜೆಪಿ ಶಿಕ್ಷಣ ಕ್ಷೇತ್ರ, ಪದವೀಧರರಿಗಾಗಿ ಮಾಡಿರುವ ಕೆಲಸಗಳನ್ನು ಮತದಾರರಿಗೆ ತಿಳಿಸಿ- ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ

ವಿಜಯಪುರ: ಬಿಜೆಪಿ(BJP) ಶಿಕ್ಷಣ ಕ್ಷೇತ್ರ(Education) ಮತ್ತು ಪದವೀಧರರ(Graduates) ಹಿತಕ್ಕಾಗಿ(Welfare) ಕೈಗೊಂಡಿರುವ ಕೆಲಸಗಳನ್ನು ಮತಾದರರಿಗೆ(Voters) ತಲುಪಿಸುವ ಕೆಲಸ ಮಾಡಬೇಕು ಎೞದು ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ(Arunkumar) ಹೇಳಿದ್ದಾರೆ. ವಿಜಯಪುರ ನಗರದ ಗುರುದತ ಮಂಗಲ ಕಾರ್ಯಾಲಯದಲ್ಲಿ ವಿಧಾನ ಪರಿಷತ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರದ ಚುನಾವಣೆಗೆ ಹಿನ್ನೆಲೆಯಲ್ಲಿ ನಡೆದ ಘಟನಾಯಕರ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರ ಮಾಡಿರುವ ಜನಪರ ಕೆಲಸ ಕಾರ್ಯಗಳನ್ನು ಮತದಾರರಿಗೆ ತಿಳಿಸುವ ಕೆಲಸ ಮಾಡಬೇಕು.  ಮತದಾನದ ದಿನಾಂಕ ಮತ್ತು ಚುನಾವಣೆ ಪ್ರಕ್ರಿಯೆ ಬಗ್ಗೆ […]