ವಿಜಯಪುರ ನೂತನ ಡಿಸಿ ಕಾರು ಅಪಘಾತ ಪ್ರಕರಣ- ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಆರೋಗ್ಯದಿಂದಿದ್ದಾರೆ-ಧಾರವಾಡ ಡಿಸಿ

ಧಾರವಾಡ: ವಿಜಯಪುರ(Vijayapura) ಜಿಲ್ಲಾಧಿಕಾರಿ(DC) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B Danammanavar) ಕಾರು ಅಪಘಾತ(Car Accident) ಪ್ರಕರಣಕ್ಕೆ(Case) ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ಭೇಟಿ ಮಾಡಿದ ಧಾರವಾಡ ಡಿಸಿ, ವಿಜಯಪುರ ನೂತನ ಜಿಲ್ಲಾಧಿಕಾರಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಆವರು ಆರೋಗ್ಯದಿಂದ ಇದ್ದಾರೆ.  ಧಾರವಾಡ ಎಸ್ ಡಿ ಎಂ ಆಸ್ಪತ್ರೆಯ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು […]

ವಿಜಯಪುರ ನೂತನ ಡಿಸಿ ಸಂಚರಿಸುತ್ತಿದ್ದ ಕಾರು ಅಪಘಾತ- ಚಾಲಕ ಹೇಳಿದ್ದೇನು ಗೊತ್ತಾ?

Dharawad: ಅಧಿಕಾರ ವಹಿಸಿಕೊಳ್ಳಲು(Assuming Charge) ವಿಜಯಪುರಕ್ಕೆ ಬರುತ್ತಿದ್ದ ನೂತನ ಜಿಲ್ಲಾಧಿಕಾರಿ(New Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B. Danammanavar) ಸಂಚರಿಸುತ್ತಿದ್ದ ಕಾರು ಪಲ್ಟಿಯಾದ(Car Overturned) ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ(Dharawad District Tarikoppa) ಬಳಿ ನಡೆದಿದೆ.   ವಿಜಯಪುರ ನೂತನ‌ ಜಿಲ್ಲಾಧಿಕಾರಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಯರಿಕೊಪ್ಪ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಈ ಕಾರಿನಲ್ಲಿ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ, ಅವರ ಪತ್ನಿ […]