ವಿಜಯಪುರ ನೂತನ ಡಿಸಿ ಕಾರು ಅಪಘಾತ ಪ್ರಕರಣ- ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಆರೋಗ್ಯದಿಂದಿದ್ದಾರೆ-ಧಾರವಾಡ ಡಿಸಿ

ಧಾರವಾಡ: ವಿಜಯಪುರ(Vijayapura) ಜಿಲ್ಲಾಧಿಕಾರಿ(DC) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B Danammanavar) ಕಾರು ಅಪಘಾತ(Car Accident) ಪ್ರಕರಣಕ್ಕೆ(Case) ಸಂಬಂಧಿಸಿದಂತೆ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ ಧಾರವಾಡ ಎಸ್ ಡಿ ಎಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ಭೇಟಿ ಮಾಡಿದ ಧಾರವಾಡ ಡಿಸಿ, ವಿಜಯಪುರ ನೂತನ ಜಿಲ್ಲಾಧಿಕಾರಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಆವರು ಆರೋಗ್ಯದಿಂದ ಇದ್ದಾರೆ.  ಧಾರವಾಡ ಎಸ್ ಡಿ ಎಂ ಆಸ್ಪತ್ರೆಯ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ ಎಂದು […]