Shrishail Attacj: ಸುಕ್ಷೇತ್ರ ಶ್ರೀಶೈಲದಲ್ಲಿ ವಿಜಯಪುರ ಸರಕಾರಿ ಬಸ್ ಚಾಲಕನ ಮೇಲೆ ಹಲ್ಲೆ ಬಸ್ಸಿನ ಗಾಜು ಜಖಂ

ವಿಜಯಪುರ: ಯುಗಾದಿ(Ugadi) ಸಂದರ್ಭದಲ್ಲಿ(Time) ಕರ್ನಾಟಕದ(Karnataja)ನಾನಾ ವಾಹನಗಳು(Vehicles) ಮತ್ತು ಕನ್ನಡಿಗರ(Kanbadigas) ಮೇಲೆ ಹಲ್ಲೆ ನಡೆದಿದ್ದ ಆಂಧ್ರ ಪ್ರದೇಶದ ಶ್ರೀಶೈಲಂ ನಲ್ಲಿ ಮತ್ತೆ ಇಂಥದ್ದೆ ಘಟನೆ ನಡೆದಿದೆ. ಶ್ರೀಶೈಲಂ ನಲ್ಲಿ ಮೊಕ್ಕಾಂ ಗೆ ತೆರಳಿದ್ದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಜಯಪುರಕ್ಕೆ ಸೇರಿದ ಬಸ್ಸಿನ ಮೇಲೆ ರಾತ್ರಿ ವೇಳೆ ಕಲ್ಲು ತೂರಿರುವ ದುಷ್ಕರ್ಮಿಗಳು ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಇವರು ಗಾಯಗೊಂಡಿದ್ದಾರೆ. ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕರ್ನಾಟಕ ಅದರಲ್ಲೂ ಉತ್ತರ ಕರ್ನಾಟಕದ ಬಹುತೇಕ ಜನರ ಆರಾಧ್ಯ ದೈವವಾಗಿದ್ದು, ಅಲ್ಲಿಗೆ […]

ರಾಯಚೂರು ಜಿಲ್ಲೆಯಲ್ಲಿ 10ನೇ ತರಗತಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ- ವಿಜಯಪುರ ಜಿಲ್ಲೆಯಲ್ಲಿ ವಿದ್ಯಾರ್ಥಿ ಡಿಬಾರ, ಕೇಸ್ ದಾಖಲು, ಹಲವರಿಗೆ ಶಿಕ್ಷೆ

ವಿಜಯಪುರ: ರಾಯಚೂರು+Raichur) ಜಿಲ್ಲೆಯಲ್ಲಿ(District) ಬುಧವಾರ(Wednesday) ಸಮಾಜ ವಿಜ್ಞಾನ(Social Science) ಪ್ರಶ್ನೆ ಪತ್ರಿಕೆ(Question Paper) ಸೋರಿಕೆಯಾಗಿತ್ತು.  ಈಗ ಅದರ ಲಿಂಕ್ ವಿಜಯಪುರ ಜಿಲ್ಲೆಯಲ್ಲಿ ಪತ್ತೆಯಾಯ್ತು.  ಹೌದು.  ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದ್ದು, ಹಲವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಬುಧವಾರ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಮೊಲೈಲ್ ವಾಟ್ಸಾಪ್ […]