International Nurses Day: ಎಂಡಿಗೇರಿ ಆಸ್ಪತ್ರೆಯಲ್ಲಿ ನರ್ಸ್ ಅಂತಾರಾಷ್ಟ್ರೀಯ ನರ್ಸ್ ಗಳ ದಿನ ಆಚರಣೆ- ದಾದಿಯರು ಆಸ್ಪತ್ರೆಯ ಬೆನ್ನೆಲುಬು ಎಂದ ಡಾ. ಪ್ರೀತೀಶ ಎಂಡಿಗೇರಿ

ವಿಜಯಪುರ: ವಿಜಯಪುರ ನಗರದ(Vijayapura City) ಆಶ್ರಮ ರಸ್ತೆಯಲ್ಲಿರುವ(Ashram Road) ಎಂಡಿಗೇರಿ ಆಸ್ಪತ್ರೆಯಲ್ಲಿ(Endigeri Hospital) ಅಂತಾರಾಷ್ಚ್ಪೀಯ ನರ್ಸ್ ಗಳ ದಿನ(International Nurses Day) ಆಚರಿಸಲಾಯಿತು.  ಆಸ್ಪತ್ರೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸುವ(Cake Cutting) ಮೂಲಕ ಅಂತಾರಾಷ್ಟ್ರೀಯ ದಾದಿಯರ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.  ಈ ಸಂದರ್ಭದಲ್ಲಿ ಮಾತನಾಡಿದ ಆಸ್ಪತ್ರೆಯ ಮುಖ್ಯಸ್ಥ ಡಾ. ಪ್ರೀತಿಶ ಎಂಡಿಗೇರಿ, ಫ್ಲಾರೆನ್ಸ್ ನೈಟಿಂಗೇಲ್ ಅವರ ಜನ್ಮದಿನವನ್ನು ಅಂತಾರಾಷ್ಟ್ರೀಯ ದಾದಿಯರ ದಿನವನ್ನಾಗಿ ಆಚರಿಸಲಾಗುತ್ತಿದೆ.  ಶ್ರೀಮಂತ ಕುಟುಂಬದಿಂದ ಬಂದಿದ್ದರೂ ತಮ್ಮ 17ನೇ ವಯಸ್ಸಿನಲ್ಲಿಯೇ ನರ್ಸಿಂಗ್ ವೃತ್ತಿಯನ್ನು […]

ಡಾ. ಬಾಬು ಜಗಜೀವನರಾಮ ಅವರ ಬದುಕು, ಸಾಧನೆ ನಮ್ಮೆಲ್ಲರ ಬಾಳಿಗೆ ಬೆಳಕು- ಶಾಸಕ ಡಾ. ದೇವಾನಂದ ಚವ್ಹಾಣ

ವಿಜಯಪುರ: ಹಸಿರು(Green) ಕ್ರಾಂತಿಯ(Revolutioner) ಹರಿಕಾರ ಎಂದೇ ಖ್ಯಾತರಾಗಿದ್ದ ದಲಿತರ ಆಶಾಕಿರಣ ಡಾ. ಬಾಬು ಜಗಜೀವನರಾಮ(Dr. Babu Jagajivanaram) ಅವರ ಬದುಕು(Life) ಹಾಗೂ ಸಾಧನೆ(Achievement) ನಮ್ಮೆಲ್ಲರ ಬಾಳಿಗೆ ಬೆಳಕಿನಂತಿದೆ ಎಂದು ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಅವರು ಹೇಳಿದ್ದಾರೆ.  ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಡಾ. ಬಾಬು ಜಗಜೀವನರಾಮ ಅವರ 115 ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದಲಿತರ ಬದುಕಿಗೆ ಡಾ.ಬಾಬಾಸಾಹೇಬ […]