BJP: ಬಿಜೆಪಿಯ ಜನಪರ, ದೇಶಾಭಿಮಾನದ ನಿಲುವು ಜನರ ಮೆಚ್ಚುಗೆ ಗಳಿಸಲು ಕಾರಣವಾಗಿದೆ- ಚಂದ್ರಶೇಖರ ಕವಟಗಿ

ವಿಜಯಪುರ: ಬಿಜೆಪಿ(BJP) ಹೊಂದಿರುವ(Stand) ಜನಪರ(Public Oriented) ಮತ್ತು ದೇಶಾಭಿಮಾನದ(Patriotism) ನಿಲುವಿನಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಿಜೆಪಿಯತ್ತ ಒಲವು ಬೆಳೆಸಿಕೊಳ್ಳುವಂತೆ(Attracting People) ಮಾಡಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ ಹೇಳಿದ್ದಾರೆ. ವಿಜಯಪುರ ನಗರದ ಶುಭಶ್ರೀ ಸಭಾಂಗಣದಲ್ಲಿ ನಡೆದ ಬಿಜೆಪಿ ಪ್ರಕೋಷ್ಠಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಈ ಮುಂಚೆ ಹೊಂದಿದ್ದ ಮತ ಗಕೆ ಪ್ರಮಾಣ ಶೇ.2 ರಿಂದ ಈಗ ಶೇ.38 ಕ್ಕೆ ಏರಿಕೆಯಾಗಿದೆ.  ಇದು ಗಮನಾರ್ಹವಾಗಿದ್ದು, ಶೇ.51 ರಷ್ಟು ಮತಗಳಿಕೆಗೆ ಗುರಿ ಹೊಂದಲಾಗಿದೆ […]

ಬಿಜೆಪಿಗೆ ಮೂಲ ಕಾರ್ಯಕರ್ತರೇ ಜೀವಾಳ- ಚಂದ್ರಶೇಖರ ಕವಟಗಿ

ವಿಜಯಪುರ: ರಾಷ್ಟ್ರಭಕ್ತಿ(Patriotism) ಹಾಗೂ ಮೌಲ್ಯಯುತ(Valuable) ರಾಜಕಾರಣಕ್ಕೆ(Politics) ಬಿಜೆಪಿ(BJP) ಹೆಸರು ಅನ್ವರ್ಥಕ ಎಂದು ಬಿಜೆಪಿ ಬೆಳಗಾವಿ ಪ್ರಭಾರಿ ಚಂದ್ರಶೇಖರ ಕವಟಗಿ(Chandrashekhar Kawatagi) ಹೇಳಿದ್ದಾರೆ. ವಿಜಯಪುರ ನಗರದ ಅಥಣಿ ರಸ್ತೆಯಲ್ಲಿರುವ ಬಿಜೆಪಿ ನೂತನ ಕಚೇರಿಯ ಸಭಾಂಗಣದಲ್ಲಿ ನಡೆದ ಬಿಜೆಪಿ ಸಂಸ್ಥಾಪನೆ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ದೇಶಾಭಿಮಾನವನ್ನೇ ಉಸಿರಾಗಿಸಿಕೊಂಡಿರುವ ಪಕ್ಷ.  ಇಲ್ಲಿರುವ ಕಾರ್ಯಕರ್ತರು ಒಂದೇ ವಿಚಾರ ಹೊಂದಿರುವ ಪರಿವಾರ’ದ ಸದಸ್ಯರು.  ಬಿಜೆಪಿ ದೇಶಭಕ್ತಿ, ಸ್ವದೇಶಿ ಸಿದ್ಧಾಂತಗಳನ್ನೇ ನೆಚ್ಚಿಕೊಂಡಿದೆ ಎಂದು ಹೇಳಿದರು. ಬಿಜೆಪಿ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ […]