Farmers Chariot: ಒಂದು ಗಂಟೆಯಲ್ಲಿ ಹಣ ಸಂಗ್ರಹ, ಒಂದು ವರ್ಷದಲ್ಲಿ ನಿರ್ಮಾಣ, ಈಗ ಲೋಕಾರ್ಪಣೆಗೆ ಸಜ್ಜುಗೊಂಡ ಸಂಗಾಪುರ ಎಸ್. ಎಚ್. ಗ್ರಾಮದ ರಥ

ಮಹೇಶ ವಿ. ಶಟಗಾರ ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ(District) ಬಬಲೇಶ್ವರ ತಾಲೂಕಿನ(Babaleshwar Taluku) ಸಂಗಾಪುರ (ಎಸ್.ಎಚ್)(Sangapur S H) ಗ್ರಾಮದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಕಮರಿಮಠದ ರೈತರ ರಥ(Chariot) ಲೋಕಾರ್ಪಣೆಗೆ ಸಜ್ಜುಗೊಂಡಿದೆ. ಮಠದ ಜಾತ್ರಾ ಮಹೋತ್ಸವ ಹಾಗೂ ಶ್ರೀ ಸಿದ್ದಲಿಂಗೇಶ್ವರರ ನೂತನ ರಥೋತ್ಸವ, ಶ್ರೀ ಚಂದ್ರಶೇಖರ ಮಹಾಸ್ವಾಮಿಗಳ ಪುಣ್ಯಾರಾಧನೆ, ಲಿಂ. ತಿಮ್ಮಜ್ಜನವರ ೨೫ನೇ ಪುಣ್ಯಾರಾಧನೆ ಮತ್ತು ಯಾತ್ರಾ ನಿವಾಸದ ಉದ್ಘಾಟನೆ ಕಾರ್ಯಕ್ರಮದ ಅಂಗವಾಗಿ ರಥೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಈ ರಥ ನಿರ್ಮಾಣದ ಸಂಪೂರ್ಣ ವೆಚ್ಚವನ್ನು ಸಂಗಾಪುರ ಎಸ್.ಎಚ್.ಗ್ರಾಮದ ರೈತರೆ ಭರಿಸಿರುವುದು […]

ಸುಕ್ಷೇತ್ರ ಲಚ್ಯಾಣದಲ್ಲಿ ಗಮನ ಸೆಳೆದ ಶ್ರೀ ಸಿದ್ಧಲಿಂಗ ಮಹಾರಾಜರ ರಥೋತ್ಸವ ಕಾರ್ಯಕ್ರಮ

ವಿಜಯಪುರ: ಎಲ್ಲಿ(Everywhere) ನೋಡಿದರೂ ಜನವೋ(Devotees) ಜನ.  ಒಬ್ಬರ ಹಿಂದೊಬ್ಬರಂತೆ(One By One) ಹೀಗೆ ಒತ್ತಿಕೊಂಡು ಮುನ್ನುಗ್ಗುತ್ತಿರುವ ದೃಶ್ಯ(Scene) ಮೈ ನವಿರೇಳಿಸುತ್ತಿತ್ತು(Amazing).  ಎಲ್ಲರೂ ದೇವನಾಮಸ್ಮರಣೆ ಮಾಡುತ್ತ ಹೀಗೆ ಒಬ್ಬರ ಹಿಂದೊಬ್ಬರು ಮುನ್ನುಗ್ಗುತ್ತಿದ್ದ ದೃಶ್ಯ ಕಂಡು ಬಂದಿದ್ದು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಲಚ್ಯಾಣದಲ್ಲಿ. ಲಚ್ಯಾಣ ಗ್ರಾಮದ ಶ್ರೀ ಸಿದ್ಧಲಿಂಗ ಮಹಾರಾಜರ ಗುರು ಲಿಂಗೈಕ್ಯ ಶ್ರೀ ಶಂಕರಲಿಂಗೇಶ್ವರ ಮಹಾಶಿವಯೋಗಗಿಳ ಮಹಾರಥೋತ್ಸವ ಮೂಲಾ ನಕ್ಷತ್ರದ ಮುಹೂರ್ತದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು.  ಲಚ್ಯಾಣ ಗ್ರಾಮದ  ಸುಭಾಸಗೌಡ ಪಾಟೀಲ ಅವರ ಮನೆಯಿಂದ […]