ಜಿಲ್ಲಾ ಜಲ ಪರೀಕ್ಷಣಾ ಪ್ರಯೋಗಾಲಯಕ್ಕೆ ಸಿಇಒ ರಾಹುಲ ಶಿಂಧೆ ಭೇಟಿ, ಪರಿಶೀಲನೆ

ವಿಜಯಪುರ: ಗ್ರಾಮೀಣ(Rural) ಕುಡಿಯುವ(Drinking) ನೀರು(Water) ಮತ್ತು ನೈರ್ಮಲ್ಯ ವಿಭಾಗದಡಿ ಬರುವ ಜಿಲ್ಲಾ ಜಲ ಪರೀಕ್ಷಣಾ(District Water Testing) ಪ್ರಯೋಗಾಲಯಕ್ಕೆ(Lab) ವಿಜಯಪುರ ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ ಶಿಂಧೆ ಭೇಟಿ(Rahul Shinde) ನೀಡಿ, ಪರಿಶೀಲನೆ ನಡೆಸಿದರು.    ಪ್ರಯೋಗಾಲಯದ ಎಲ್ಲಾ ದಾಖಲಾತಿಗಳನ್ನು ಹಾಗೂ ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯದ ರಾಸಾಯನಿಕ ತಜ್ಞರಿಂದ ಪರೀಕ್ಷಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾ ಪ್ರಯೋಗಾಲಯದ ಎಲ್ಲ ವಿಷಯಗಳನ್ನು ಪ್ರಯೋಗಾಲಯದ ಉಸ್ತುವಾರಿ ರವೀಂದ್ರ ಆಸಂಗಿ ಮಾಹಿತಿ ನೀಡಿದರು.  ಜಿಲ್ಲಾ ಪ್ರಯೋಗಾಲಯವು ನ್ಯಾಶನಲ್ ಅಕ್ರೆಡಿಶನ್ ಬೋರ್ಡ್ […]

ರಾಷ್ಟ್ರೀಯ ಬಸವ ಸೈನ್ಯದಿಂದ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಭೇಟಿ, ಕೃತಜ್ಞತೆ ಸಲ್ಲಿಕೆ

ಬೆಂಗಳೂರು: ರಾಷ್ಟ್ರೀಯ(National) ಬಸವ ಸೈನ್ಯದ(Basavasainya) ಸಂಸ್ಥಾಪಕ(Founder) ಅಧ್ಯಕ್ಷ(President) ಶಂಕರಗೌಡ ಎಸ್. ಬಿರಾದಾರ(Shankargouda S Biradar) ಬೆಂಗಳೂರಿನಲ್ಲಿ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ(Prakash Rathod) ಅವರನ್ನು ಭೇಟಿ ಮಾಡಿ ಕೃತೃಜ್ಞತೆ ಸಲ್ಲಿಸಿದರು. ವಿಧಾನ ಪರಿಷತ್ತಿನಲ್ಲಿ ಬುಧವಾರ ಪ್ರಕಾಶ ರಾಠೋಡ ಅವರು ಶೂನ್ಯವೇಳೆಯಲ್ಲಿ ಮಾತನಾಡಿ, ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಬಸವ ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಬೇಕು ಎಂದು ಆಗ್ರಹಿಸಿದ್ದರು.  ಆಗ ಉತ್ತರಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲಕುಮಾರ, ವಿಜಯಪುರ ಜಿಲ್ಲಾಡಳಿತ […]