Scouts And Guide Camp: ಮಕ್ಕಳಲ್ಲಿ ಶಿಸ್ತು, ದೇಶಪ್ರೇಮ ಮೂಡಿಸಲು ಸ್ಕೌಡ್ಸ್, ಗೈಡ್ಸ್ ಅಗತ್ಯವಾಗಿದೆ- ಸಹಜಾನಂದ ದಂಧರಗಿ

ವಿಜಯಪುರ: ಮಕ್ಕಳಲ್ಲಿ(Children) ಶಿಸ್ತು(Discipline) ಮತ್ತು ದೇಶಪ್ರೇಮ(Patriotism) ಮೂಡಿಸಲು ಸ್ಕೌಟ್ಸ್ ಆ್ಯಂಡ್ ಗೈಡ್ಸ್(Scouts And Guides) ಅವಶ್ಯಕವಾಗಿದೆ ಎಂದು ಜಿಲ್ಲಾ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕೋಶಾಧ್ಯಕ್ಷ ಸಹಜಾನಂದ ದಂದರಗಿ (Sahajanand Dandharagi) ಹೇಳಿದರು. ನಗರದ ಬಿ ಎಲ್ ಡಿ ಈ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ  ಕಾಲೇಜು ಯುವ ರೆಡ್ ಕ್ರಾಸ್ ಘಟಕ ಹಾಗೂ ಏನ್ ಎಸ್ ಎಸ್ ಘಟಕದ ಅಡಿಯಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ ಆ್ಯಂಡ್ ಗೈಡ್ಸ್ ತರಬೇತಿ ಶಿಬಿರದ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ವರ್ಗಕೋಣೆಯು ನಮ್ಮ ಬದುಕಿನ ಒಂದು ಭಾಗವಾಗಬೇಕು.  ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ.  ಇಂದಿನ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸುವುದು ನಮ್ಮೆಲ್ಲರ ಗುರುತರ  ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಭಾರತಿ. ವೈ. ಖಾಸನೀಸ ಮಾತನಾಡಿ, ಶಿಕ್ಷಕರನ್ನು ಮಾನಸಿಕವಾಗಿ ಬಲಿಷ್ಟಗೊಳಿಸುವ ತರಬೇತಿ ಇದಾಗಿದೆ.  ಮಕ್ಕಳಿಗೆ ಹಲವಾರು ಚಟುವಟಿಕೆಗಳ ಕುರಿತು ತರಬೇತಿ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಮಕ್ಕಳನ್ನು ತರುವುದು […]

ISRO Kanta Naik: ಇಸ್ರೋ ಸಂಸ್ಥೆಯ ಬಗ್ಗೆ ಮಕ್ಕಳಿಗೆ ಪಾಠ ಮಾಡಿದ ಕಾಂಗ್ರೆಸ್ ನಾಯಕಿ ಕಾಂತಾ ನಾಯಕ

ವಿಜಯಪುರ: ಭಾರತದ (Indian) ಪ್ರತಿಷ್ಠಿತ(Prestigious)  ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ(ISRO) ಸಾಧನೆ, ಕಾರ್ಯಚಟುವಟಿಕೆಗಳ ಕುರಿತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ(KPCC general secretary) ಕಾಂತಾ ನಾಯಕ(Kanta Naik) ವಿದ್ಯಾರ್ಥಿಗಳಿಗೆ ಪಾಠ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ ವಿಜಯಪುರದ ಕನ್ನೂರ ಗ್ರಾಮದಲ್ಲಿರುವ ಶಾಂತಿ ಕುಟೀರದಲ್ಲಿ ನಡೆಯುತ್ತಿರುವ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರದಲ್ಲಿ ಅವರು ಮಾತನಾಡಿದರು.   ಇಸ್ರೊ ಸಂಸ್ಥೆಯ ಉಪಗ್ರಹ ಉಡಾವಣೆ ಕಾರ್ಯವೈಖರಿ , ಸಾಮಾನ್ಯ ಜ್ಞಾನ, ಸಮಯದ ಸದುಪಯೋಗಳ ಕುರಿತು ಕಾಂತಾ ನಾಯಕ ಮಾತನಾಡಿದರು. ಈ ಸಂದರ್ಭದಲ್ಲಿ ಕೃಷ್ಣ ಸ್ವಾಮೀಜಿ […]

ಸಿಂದಗಿಯಲ್ಲಿ ಕಾರ್ಮಿಕ ಇಲಾಖೆಯಿಂದ ದಿಢೀರ್ ದಾಳಿ- ಇಬ್ಬರು ಬಾಲ ಕಾರ್ಮಿಕರ ರಕ್ಷಣೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಸಿಂದಗಿ(Sindagi) ತಾಲೂಕಿನಲ್ಲಿ ಕಾರ್ಮಿಕ(Labour) ಇಲಾಖೆ(Department) ಅಧಿಕಾರಿಗಳು ದಿಢೀರ್(Raid) ಧಾಳಿ ನಡೆಸಿ ಇಬ್ಬರು ಕಿಶೋರ ಕಾರ್ಮಿಕರನ್ನು(ಬಾಲ ಕಾರ್ಮಿಕರು)(Children) ರಕ್ಷಿಸಿದ್ದಾರೆ.  ಈ ಸಂದರ್ಭದಲ್ಲಿ ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಜನರಲ್ಲಿ ಅಧಿಕಾರಿಗಳು ಜಾಗೃತಿ ಮೂಡಿಸಿದರು..  ಬಳಿಕ ಮಾತನಾಡಿದ ಸಿಂದಗಿ ವೃತ್ತದ ಲೇಬರ್ ಇನ್ಸಪೆಕ್ಟರ್ ಜಗದೇವಿ ಸಜ್ಜನ, ಬಾಲ ಕಾರ್ಮಿಕ ಪದ್ದತಿಯು ಅನಿಷ್ಠ ಪದ್ದತಿಗಳಲ್ಲೊಂದಾಗಿದೆ.  ಇದರ ನಿರ್ಮೂಲನೆಗೆ ಕೇವಲ ಒಬ್ಬ ವ್ಯಕ್ತಿ ಅಥವಾ ಇಲಾಖೆ ಶ್ರಮಿಸಿದರೆ ಸಾಲದು.  ಸಾರ್ವಜನಿಕರ ಹಾಗೂ ನಾನಾ ಇಲಾಖೆಗಳು ಕೈಜೋಡಿಸಬೇಕು ಎಂದು ಹೇಳಿದರು. […]

ಉಕ್ರೇನ್ ನಲ್ಲಿ ಬಸವ ನಾಡಿನ 24ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪರದಾಟ- ಪೋಷಕರಲ್ಲಿ ಧರ್ಮಸಂಕಟ

ಮಹೇಶ ವಿ. ಶಟಗಾರ ವಿಜಯಪುರ: ಯುಕ್ರೇನ್Ukrain) ಮೇಲೆ ರಷ್ಯಾ ಸಮರ(Russia War) ಸಾರಿರುವ ಹಿನ್ನಲೆಯಲ್ಲಿ ಯುಕ್ರೇನ್ ಈಶಾನ್ಯ(East Ukrain) ಭಾಗದಲ್ಲಿ ವಿಜಯಪುರದ ಹಲವಾರು ವಿದ್ಯಾರ್ಥಿಗಳು(Vijayapura Students)ಸಿಲುಕಿಕೊಂಡಿದ್ದಾರೆ.(Stranded)ಬಾಂಬ್ ಸ್ಪೋಟಗಳ ಶಬ್ದದ ನಡುವೆ ಈ ವಿದ್ಯಾರ್ಥಿಗಳು ಆತಂಕ ಎದುರಿಸುತ್ತಿದ್ದಾರೆ  ವಿಜಯಪುರ ಜಿಲ್ಲೆಯ ವಿವಿಧಾ ಮಲ್ಲಿಕಾರ್ಜುನಮಠ, ಅಮನ ಮಮದಾಪುರ ಸೇರಿದಂತೆ ಸುಮಾರು 24 ಹೆಚ್ಚು ವಿದ್ಯಾರ್ಥಿಗಳು ನಾನಾ ಭಾಗಗಳಲ್ಲಿ ಸಿಲುಕಿಕೊಂಡಿದ್ದಾರೆ.  ಈ ಕುರಿತು ಕೆ ಎಸ್ ಎನ್ ಎಂ ಡಿ ಸಿ ರಾಜ್ಯದ ವಿದ್ಯಾರ್ಥಿಗಳ ಕುರಿತು ಮಾಹಿತಿ ನೀಡಿದೆ. ಉಕ್ರೇಸ್ ಈಶಾನ್ಯದಲ್ಲಿರುವ […]