ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವಾಗಿ ಘೋಷಿಸಿದ ಸಿಎಂಗೆ ಕೃತಜ್ಞತೆ ಸಲ್ಲಿಸಿದ ಸಂಗಮೇಶ ಬಬಲೇಶ್ವರ

ವಿಜಯಪುರ: ಚಿತ್ರದುರ್ಗದ(Chitradurga) ಮುರುಘಾ ಶರಣರು(Murugha Seer) ತಮ್ಮ ಇಡೀ ಜೀವನದುದ್ದಕ್ಕೂ ಬಸವಾದಿ(Basavaadi) ಶರಣರ(Sharanas) ಆದರ್ಶಗಳನ್ನು ಮೈಗೂಡಿಸಿಕೊಂಡು ಸಮ ಸಮಾಜದ ನಿರ್ಮಾಣಕ್ಕಾಗಿ ನೊಂದವರ ನೋವಿಗೆ ಮನವರಿಕೆಯಾಗಿ ಕೊರಳ ಧ್ವನಿಯಾಗಿ ತಮ್ಮ ಇಡೀ ಜೀವನವನ್ನು ಬಸವ ಅರ್ಪಿತ ಮಾಡಿಕೊಂಡಿದ್ದಾರೆ.  ಶ್ರೀಗಳ ಜನ್ಮದಿನವನ್ನು ಸಮಾನತಾ ದಿನವಾಗಿ ಘೋಷಿಸಿದ ಸರಕಾರದ ನಿರ್ಧಾರವನ್ನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ ಮತ್ತು ಮುಖ್ಯಮಂತ್ರಿಗಳಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮತ್ತು ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ(Sangamesh Babaleshwar) ಹೇಳಿದರು. […]

ಸರಕಾರದ ವತಿಯಿಂದ ಸಮಾನತ ದಿನಾಚರಣೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಚಿತ್ರದುರ್ಗ(Chitradurga) ಶ್ರೀ ಮುರುಘಾ ಶರಣರ(Shree (Murugha Seer), ಜನ್ಮದಿನವನ್ನ((Birthdatmy ಸರಕಾರದ) ವತಿಯಿಂದ ಸಮಾನತ ದಿನ+(Samabat Day) ಎಂದು ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ತಿಳಿಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿRR ಚಿತ್ರದುರ್ಗದ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಸಮಾನತ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಹೊಸ ಮನ್ವಂತರ ಬಸವಣ್ಣನವರ ವೈಚಾರಿಕತೆ ತತ್ವ ಆದರ್ಶಗಳನ್ನು ಪುನ: ಬಿತ್ತುವಂಥ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ […]