Lokayukta Oath: ಕರ್ನಾಟಕ ನೂತನ‌ ಲೋಕಾಯುಕ್ತರಾಗಿ ಬಿ.‌ ಎಸ್. ಪಾಟೀಲ ಅಧಿಕಾರ ಸ್ವೀಕಾರ

ಬೆಂಗಳೂರು: ನ್ಯಾ.ಭೀಮನಗೌಡ ಸಂಗನಗೌಡ ಪಾಟೀಲ(Justice Bhermanagouda Sanganagouda Patil) ಅವರು ರಾಜ್ಯದ(State) ನೂತನ(New) ಲೋಕಾಯುಕ್ತರಾಗಿ(Lokayukta) ಪ್ರಮಾಣ ವಚನ(Oath) ಸ್ವೀಕರಿಸಿದರು ಬೆಂಗಳೂರಿನಲ್ಲಿ ರಾಜಭವನದಲ್ಲಿ ನಡೆದ ಕಾರ್ಯಕ್ರನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು. ಇದೇ ವೇಳೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೂತನ ಲೋಕಾಯುಕ್ತರಿಗೆ ಹೂ ಗುಚ್ಛ ನೀಡಿ ಶುಭ ಕೋರಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ವಿಧಾನ ಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, […]

ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಲೆಯೇರಿಕೆಗೆ(Price Hike) ಸಂಬಂಧಿಸಿದಂತೆ ಕಾಂಗ್ರೆಸ್ಸಿಗೆ(Congress) ಪ್ರತಿಭಟನೆ(Protest) ಮಾಡುವ ನೈತಿಕ ಹಕ್ಕಿಲ್ಲ(Moral Right). ದೇಶದಲ್ಲಿ ಅತೀ ಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ಸಿನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿChief Minister Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಪಿಎಫ್ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು. ಮುಸ್ಕಾನ್ […]

ಸಚಿವ ಅರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು- ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮೊಹಮ್ಮದ ನಲಪಾಡ

ವಿಜಯಪುರ: ಯುವ(Youth) ಕಾಂಗ್ರೆಸ್(Congress) ರಾಜ್ಯಾಧ್ಯಕ್ಷ(State President) ಮೊಹಮ್ಮದ ನಲಪಾಡ(Mohammad Nalapad) ಕೇಂದ್ರ ಮತ್ತು ರಾಜ್ಯ ಸರಕಾರಗಳ(Union and State Governments) ವಿರುದ್ಧ ಹರಿ ಹಾಯ್ದಿದ್ದಾರೆ.  ಗುಮ್ಮಟ ನಗರಿ ವಿಜಯಪುರದಲ್ಲಿ ಗ್ರಾಮ ದೇವತೆ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ದರ್ಶನ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು. ಬೆಂಗಳೂರಿನಲ್ಲಿ ಯುವಕನ ಕೊಲೆಯ ವಿಚಾರ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆ ಕುರಿತು ಖಾರವಾಗಿ ಪ್ರತಿಕ್ರಿಯಿಸಿದರು.  ಮುಖ್ಯಮಂತ್ರಿ ಮತ್ತು ಅರಗ ಜ್ಞಾನೇಂದ್ರ ಅವರು ಅರ್ಧ ಜ್ಞಾನ […]

ರಾಜ್ಯದಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಪ್ರಧಾನಿ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನ ಮಂತ್ರಿಗಳು(Prime Minister) ಎಲ್ಲರಿಗೂ ಒಂದೊಂದು ಟಾಸ್ಕ್(Task) ನೀಡಿದ್ದು ರಾಜ್ಯಗಳಲ್ಲಿ 75 ಕೆರೆಕಟ್ಟೆಗಳನ್ನು(Tanks) ಅಭಿವೃದ್ಧಿಗೊಳಿಸಲು(Development) ಸೂಚನೆ ನೀಡಿದ್ದಾರೆ. ಕೋಲಾರದಲ್ಲಿ(Kolar) ಕೆರೆಗೆಳ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಕಾರಾತ್ಮಕ ಸ್ಪಂದನೆ ಬಿಜೆಪಿ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಜೆಪಿಯ ಎಲ್ಲಾ ಪ್ರಮುಖರು ಹಾಗೂ ಬೂತ್ ಮಟ್ಟದ ಕಾರ್ಯಕರ್ತರನ್ನು ಉದ್ದೇಶಿಸಿ […]

ರಾಜ್ಯ ಸರಕಾರಿ ನೌಕರರಿಗೆ ತುಟ್ಟಿಭತ್ಯೆ ಶೇ. 2.75 ರಷ್ಟು ಹೆಚ್ಚಳ- ಸಿಎಂ ಬಸವರಾಜ ಬೊಮ್ಮಾಯಿ ಆದೇಶ

ಬೆಂಗಳೂರು: ರಾಜ್ಯ(State) ಸರಕಾರಿ(Government) ನೌಕರರಿಗೆ(Employees) ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ(Dearness) ಭತ್ಯೆಯನ್ನು(Allowance) ಶೇ. 2.75 ರಷ್ಟು ಹೆಚ್ಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದಾರೆ. ಇದಕ್ಕಾಗಿ ಸರಕಾರ ರೂ. 1447 ಕೋ. ವಾರ್ಷಿಕ ವೆಚ್ಚ ಭರಿಸಲಿದೆ.  ಈ ಸಂಬಂಧ ಸರಕಾರಿ ಆದೇಶ ಹೊರಡಿಸಲಾಗಿದೆ.

ದ್ರಾಕ್ಷಿ, ಲಿಂಬೆ ಬೆಳೆಗಾರರು, ಸಚಿವರು, ಶಾಸಕರಿಂದ ಸಿಎಂ ಭೇಟಿ- ಕೃತಜ್ಞತೆ ಸಲ್ಲಿಕೆ

ಬೆಂಗಳೂರು: ದ್ರಾಕ್ಷಿ(Grapes) ಮತ್ತು ಲಿಂಬೆ(Lemon) ಬೆಳೆಗಾರರು(Growers) ಮತ್ತು ಶಾಸಕರು(MLAs) ಬೆಂಗಳೂರಿನಲ್ಲಿ(Bengaluru) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ‌‌ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ ಮತ್ತು ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಭೇಟಿ ಮಾಡಿದ್ದರು. ದ್ರಾಕ್ಷಾರಸ ಅಭಿವೃದ್ಧಿ ಮಂಡಳಿಗೆ ಬಜೆಟ್ ನಲ್ಲಿ ರೂ. 35 ಕೋ. ಅನುದಾನ ನಿಗದಿ ಮಾಡಿದ್ದಕ್ಕಾಗಿ ಸಿಎಂ ಭೇಟಿ ಮಾಡಿದ ಮುಖಂಡರು ಕೃತಜ್ಞತೆಗಳನ್ನು ಸಲ್ಲಿಸಿದರು. ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ರೂ. 35 ಕೋ. ವೆಚ್ಚದಲ್ಲಿ ದ್ರಾಕ್ಷಿ […]

ಸಿಎಂ ಬೊಮ್ಮಾಯಿ ಭೇಟಿ ಮಾಡಿ ಸನ್ಮಾನಿಸಿದ ಅಖಿಲ ಭಾರತ ಮಾಳಿ, ಮಾಲಗಾರ ಸಮಾಜದ ಮುಖಂಡರು- ಯಾಕೆ ಗೊತ್ತಾ?

ಬೆಂಗಳೂರು: ಅತೀ ಹಿಂದುಳಿದ(Too Backward) ಮಾಳಿ(Mali), ಮಾಲಗಾರ(Malagar) ಸಮಾಜದ ಮುಖಂಡರು(Community Leaders) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(CM Basavaraj Bommayi) ಭೇಟಿ ಮಾಡಿ ಸನ್ಮಾನಿಸಿದರು.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ ನಲ್ಲಿ ಅತೀ ಹಿಂದುಳಿದಿರುವ ಮಾಳಿ ಸಮಾಜದ ಅಭಿವೃದ್ಧಿಗೆ ಅನುದಾನ ನಿಗದಿ ಮಾಡಿದ್ದಾರೆ.  ಈ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಮಾಳಿ/ಮಾಲಗಾರ ಸಮಾಜದ ಮುಖಂಡರು ಮುಖ್ಯಮಂತ್ರಿಯನ್ನು ಸನ್ಮಾನಿಸಿದರು ಕೃತಜ್ಞತೆ ಸಲ್ಲಿಸಿದರು.       ಈ ಸಂದರ್ಭದಲ್ಲಿ ತೇರದಾಳ ಬಿಜೆಪಿ ಶಾಸಕ ಸಿದ್ದು […]

ಐದು ರಾಜ್ಯಗಳ ಚುನಾವಣಾ ಫಲಿತಾಂಶ: ರಾಜ್ಯದ ಮೇಲೆ ಸಕಾರಾತ್ಮಕ ಪರಿಣಾಮ- ಸಿಎಂ ಬೊಮ್ಮಾಯಿ

ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಸಕಾರಾತ್ಮಕವಾದ ಪರಿಣಾಮ ಬೀರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಅವ್ಉ ಮಾತನಾಡುತ್ತಿದ್ದರು. ಈ ಫಲಿತಾಂಶ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲು ನೆರವಾಗಲಿದೆ. ನಮ್ಮ ಸರಕಾರ ಬಜೆಟ್ ನಲ್ಲಿ ಈಗಾಗಲೇ ನೀಡಿರುವ ಉತ್ತಮ ಕಾರ್ಯಕ್ರಮಗಳನ್ನು ಒಂದು ಅನುಷ್ಠಾನ ಮಾಡುವ ಮೂಲಕ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕವನ್ನು ನಿರ್ಮಿಸಲಾಗುವುದು. ಯೋಜನೆಗಳನ್ನು ಪರಿಣಾಮಕಾರಿಯಾಗಿ ಪೂರ್ಣಗೊಳಿಸಿ ಜನರ ವಿಶ್ವಾಸವನ್ನು […]

ಗ್ರಾ. ಪಂ. ಸದಸ್ಯರ ಗೌರವ ಧನ ಹೆಚ್ಚಳ ವಿಚಾರ- ಸಿಎಂ ಭೇಟಿಯಾಗಿ ಒತ್ತಾಯಿಸಿದ ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರಿಗೆ ಕನಿಷ್ಠ ರೂ. 10 ಸಾವಿರ ಮಾಸಿಕ ಗೌರವ ಧನ ನೀಡಬೇಕು ಎಂದು ಆಗ್ರಹಿಸಿ ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ವಿನಂತಿಸಿದರು. ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಸದಸ್ಯರುಗಳಿಗೆ ವಿಶೇಷವಾಗಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ನೀಡುವ ಗೌರವ ಧನವನ್ನು ಹೆಚ್ಚಿಸಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದೆ. ಈ ಕುರಿತು ನಾನು ಸತತವಾಗಿ ಸಂಬಂಧಿಸಿದ ಸಚಿವರಿಗೆ ಮನವಿ ಮಾಡುತ್ತಾ […]

ಅಂತಾರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತಾರಾಜ್ಯ(Interstate) ಜಲವಿವಾದ+Water Dispute) ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ(Look aw Amendment) ಮಾಡುವ ಅಗತ್ಯವಿದೆ(Nerded) ಎಂದು ಮುಖ್ಯಮಂತ್ರಿ+CM) ಬಸವರಾಜ ಬೊಮ್ಮಾಯಿ(Basacaraj Bommayi) ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು. ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ನಿರ್ವಹಣೆ ಮಾತ್ರ ಇದಕ್ಕೆ […]