Homeopathy Election: ಡಾ. ಅರುಣ ಹೂಲಿ ಗುಂಪಿಗೆ ಭರ್ಜರಿ ಗೆಲುವು

ಬೆಂಗಳೂರು: ಕರ್ನಾಟಕ(Karnataka) ಹೋಮಿಯೋಪಥಿ(Homeopathy) ಮಂಡಳಿಗೆ(Council) ನಡೆದ ಚುನಾವಣೆಯಲ್ಲಿ(Election) ಡಾ. ಅರುಣ ಹೂಲಿ(Dr Arun Hooli) ಅವರ ಗುಂಪು ಭರ್ಜರಿ ಗೆಲುವು ಸಾಧಿಸಿದೆ. ಬೆಂಗಳೂರಿನಲ್ಲಿ ನಡೆದ ಚುನಾವಣೆಯಲ್ಲಿ ಡಾ. ಅರುಣ ಹೂಲಿ ಅವರ ಗುಂಪು ಎಲ್ಲ ಆರು ಸದಸ್ಯ ಸ್ಥಾನಗಳನ್ನು ಗೆದ್ದು ವಿಜಯ ಪತಾಕೆ ಹಾರಿಸಿದೆ. ಈ ಚುನಾವಣೆಯಲ್ಲಿ ಬದಲಾವಣೆ ಮತ್ರು ಅಭಿವೃದ್ದಿ ಬಯಸಿ ಎಎಫ್ಆಯ್ ಬೆಂಬಲಿತ ಅಭ್ಯರ್ಥಿಗಳಿಗೆ ಗೆಲುವು ಲಬಿಸಿದೆ. ಡಾ. ಅರುಣ ಹೂಲಿ ಬಾಗಲಕೋಟೆಯ ಬಿವಿವಿಎಸ್ ಹೋಮಿಯೋಪಥಿಕ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾಗಿದ್ದಾರೆ. ಇವರ ಸಾರಥ್ಯದಲ್ಲಿ ಎಲ್ಲ […]

ಜಗತ್ತಿಗೆ ಹಬ್ಬಗಳನ್ನು ಪರಿಚಯಿಸಿದವರು ಭಾರತೀಯರು- ಪ್ರೊ. ಎಸ್. ಜಿ ರೋಡಗಿ

ವಿಜಯಪುರ: ಜಾಗತಿಕರಣ(Globalisation), ಆಧುನಿಕರಣದ(Modernisation) ಭರಾಟೆಯಲ್ಲಿ ನಮ್ಮ ಮೂಲ ಸಂಸ್ಕೃತಿ(Culture) ಮತ್ತು ಆಚಾರಗಳನ್ನು ಮರೆಯಬಾರದು.  ಜಗತ್ತಿಗೆ ಸಂಸ್ಕೃತಿಯನ್ನು ಮತ್ತು ಹಬ್ಬಗಳ(Festival) ವಿಶೇಷತೆಯನ್ನು(Speciality) ಪರಿಚಯಿಸಿದವರು ಭಾರತೀಯರು.  ನಮ್ಮ ಹಬ್ಬಗಳನ್ನು ವಿದೇಶಿಗರೂ ಕೂಡಾ ಆಚರಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ವಿಜಯಪುರ ಬಿ ಎಲ್ ಡಿ ಇ ಸಂಸ್ಥೆಯ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್. ಜಿ. ರೋಡಗಿ ಹೇಳಿದರು. ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಮಹಿಳಾ ವೇದಿಕೆಗಳು ಎ ಎಸ್ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಯುಗಾದಿ ಉತ್ಸವ-2022  ಕಾರ್ಯಕ್ರಮವನ್ನ […]

ಗುಣಮಟ್ಟದ ಬದುಕಿಗೆ ಹೋಮಿಯೋಪಥಿ ಪೂರಕವಾಗಿದೆ- ನಾಡೋಜ ಡಾ. ಬಿ. ಟಿ. ರುದ್ರೇಶ

ಬಾಗಲಕೋಟೆ: ಗುಣಮಟ್ಟದ(Quality) ಬದುಕಿಗೆ(Life) ಹೋಮಿಯೋಪಥಿ(Homeopathy) ಪೂರಕವಾಗಿದೆ(Supportive) ಎಂದು ಕರ್ನಾಟಕ(Karnataka) ಹೋಮಿಯೋಪಥಿ ಮಂಡಳಿಯ ಅಧ್ಯಕ್ಷ ನಾಡೋಜ ಡಾ. ಬಿ. ಟಿ. ರುದ್ರೇಶ ಹೇಳಿದ್ದಾರೆ. ಅವರು ಬಾಗಲಕೋಟೆಯಲ್ಲಿ ಬಿವಿವಿಎಸ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ಶೈಕ್ಷಣಿಕ ವರ್ಷಾರಂಭ ಮತ್ತು ಪಾಲಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಬದುಕಿನಲ್ಲಿ ಪ್ರಕೃತಿಯ ಅಪಾರ.  ಅದನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯವಂತರಾಗಲು ಸಾಧ್ಯವಿದೆ ಎಂದು ಅವರು ಹೇಳಿದರು. ಬೆಳಗಾವಿಯ ಭರತೇಶ ಹೋಮಿಯೋಪಥಿಕ ಮೆಡಿಕಲ್ ಕಾಲೇಜಿನ ಪ್ರಾಚಾರ್ಯ ಮತ್ತು ಕೇಂದ್ರಿಯ ಹೋಮಿಯೋಪಥಿ ಪರಿಷತ್ತಿನ ನಿಕಟಪೂರ್ವ ಸದಸ್ಯ […]

ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ವಿಟಿಯು ಪರೀಕ್ಷೆಯಲ್ಲಿ ಚಿನ್ನದ ಪದಕ ಸೇರಿ ಐದು ಸ್ಥಾನ

ವಿಜಯಪುರ: ವಿಜಯಪುರದ(Vijayapura) ಸಿಕ್ಯಾಬ್ ಎಂಜಿನಿಯರಿಂಗ್ ಕಾಲೇಜಿನ(Secab Engineering Collage)  ವಿದ್ಯಾರ್ಥಿಗಳು(Students) ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(Belagavi Vishweshwarayya Technical University) ನಡೆಸಿದ ಪರೀಕ್ಷೆಯಲ್ಲಿ ಚಿನ್ನದ ಪದಕ(Gold Medal) ಸೇರಿ ಐದು ರ್ಯಾಂಕ್ ಪಡೆದಿದ್ದಾರೆ.  ಇತ್ತೀಚೆಗೆ ನಡೆದ ಸ್ನಾತಕೋತ್ತರ ಎಂ.ಟೆಕ್ ವಿಭಾಗದ ಪರೀಕ್ಷೆಯಲ್ಲಿ ಕಂಪ್ಯೂಟರ್ ನೆಟವರ್ಕ್(ಎಸ್ ಸಿ ಎನ್ )ಎಂಜಿನಿಯರಿಂಗ್ ವಿಭಾಗದಲ್ಲಿ ಬೀಬೀ ಆಯೇಶಾ ಹುಂಡೇಕಾರ ಚಿನ್ನದ ಪದಕದೊಂದಿಗೆ ಮೊದಲ ಸ್ಥಾನ ಪಡೆದಿದ್ದಾರೆ. ಇದೇ ವಿಭಾಗದಲ್ಲಿ ಪೂಜಾ ಶೇರಖಾನೆ ಮೂರನೇ ಸ್ಥಾನ ಪಡೆದಿದ್ದಾರೆ.  ಮಶೀನ್ ಡಿಸೈನ್(ಎಂ ಎಂ ಡಿ) […]

ಮಗಳು, ಪತ್ನಿ, ತಾಯಿ, ಸ್ನೇಹಿತೆಯಾಗಿ ಪಾತ್ರ ನಿರ್ವಹಿಸುವ ಮಹಿಳೆಯ ಪಾತ್ರ ದೊಡ್ಡದು- ಮಹಿಳಾ ವಿವಿ ಕುಲಪತಿ ಡಾ. ಬಿ. ಕೆ. ತುಳಸಿಮಾಲಾ

ವಿಜಯಪುರ: ಮಗಳಾಗಿ,(Daughter) ಪತ್ನಿಯಾಗಿ(Wife), ತಾಯಿಯಾಗಿ(Mother), ಸ್ನೇಹಿತೆಯಾಗಿ(Friend) ಎಲ್ಲ ಪಾತ್ರಗಳನ್ನು ನಿಭಾಯಿಸುವ ಮಹಿಳೆಯ(Women) ಪಾತ್ರ(Role) ದೊಡ್ಡದು ಎಂದು ಅಕ್ಕಮಹಾದೇವಿ ಕರ್ನಾಟಕ ಮಹಿಳಾ ವಿಶ್ವವಿದ್ಯಾಲಯ ಉಪಕುಲಪತಿಯವರು ಡಾ. ಬಿ.ಕೆ.ತುಳಸಿಮಾಲಾ ಹೇಳಿದರು. ಬಿ ಎಲ್ ಡಿ ಇ ಸಂಸ್ಥೆಯ ಸಂಗನ ಬಸವ ಮಹಾಸ್ವಾಮೀಜಿ ಫಾರ್ಮಸಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕಿನ ಎಲ್ಲ ಸವಾಲುಗಳನ್ನು ಎದುರಿಸಿ ನಿಲ್ಲುವವಳೆ ಗಟ್ಟಿಗಿತ್ತಿ ಮಹಿಳೆ.  ಹೆಣ್ಣು ಸಮಾಜದ ಕಣ್ಣು ಎಂದು ಹೇಳಿದರು. ಬಿ ಎಲ್ ಡಿ ಇ ಡೀಮ್ಡ್ […]