ಖಾಲಿಯಿರುವ ಆಂಗ್ಲಭಾಷೆ ಶಿಕ್ಷಕರ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಪ್ರತಿಭಟನೆ, ಮನವಿ ಪತ್ರ ಸಲ್ಲಿಕೆ

ವಿಜಯಪುರ: ರಾಜ್ಯದ(State) ನಾನಾ ಜಿಲ್ಲೆಗಳಲ್ಲಿ(Various Districts) ಖಾಲಿ ಇರುವ(Vacant) ಆಂಗ್ಲಭಾಷೆ(English) ಶಿಕ್ಷಕರ(Teachers) ಹುದ್ದೆಗಳನ್ನು(Posts) ಕೂಡಲೇ ಭರ್ತಿ ಮಾಡುವಂತೆ ಆಗ್ರಹಿಸಿ ವಿಜಯಪುರದಲ್ಲಿ ನಿರುದ್ಯೋಗ ಯುವಜನ ಹೋರಾಟ ಸಮಿತಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ವಿಜಯಪುರ ನಗರದ ಜೋಡಗುಮ್ಮಟದಿಂದ ಕೇಂದ್ರ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್ ಮೂಲಕ  ಬೃಹತ್ ಪ್ರತಿಭಟನಾ ಜಾಥಾ ನಡೆಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಪರ ಜಿಲ್ಲಾಧಿಕಾರಿಗಳಿಗೆ ಹಾಗೂ ಡಿಡಿಪಿಐ ಅವರಿಗೆ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ […]

ಮಾ. 17ರಿಂದ ವಿಜಯಪುರ ನಗರದ ಜೋರಾಪುರದಿಂದ ಶ್ರೀಶೈಲಕ್ಕೆ ಪಾದಯಾತ್ರೆ

ವಿಜಯಪುರ: ವಿಜಯಪುರ ನಗರದ(Vijayapura City) ಜೋರಪುರ ಪೇಠೆಯ(Jorapura Pete) ಮಲ್ಲಯ್ಯನ ಗುಡಿ( ಮಲ್ಲಯ್ಯನ ಓಣಿ)ಯ(Mallayya Temple)ಶ್ರೀ ಮಲ್ಲಿಕಾರ್ಜುನ(Mallikarjun) ಪಾದಾಯಾತ್ರಾ ಕಮೀಟಿ(Padayatre Committee), ವತಿಯಿಂದ ಮಾರ್ಚ್ 17 ರಿಂದ ಶ್ರೀಶೈಲ(Shrishail)ಪಾದಯಾತ್ರೆ ಆರಂಭವಾಗಲಿದೆ. ಸತತ 28 ನೇ ವರ್ಷಗಳಿಂದ ಈ ಸಮಿತಿ ನೇತೃತ್ವದಲ್ಲಿ ಶ್ರೀಶೈಲ ಮಲ್ಲಯ್ಯನ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ. 15 ದಿನಗಳ ಈ ಪಾದಯಾತ್ರೆಯು ಹಿಟ್ನಳ್ಳಿ, ಮನಗೂಳಿ, ಬಸವನ ಬಾಗೇವಾಡಿ, ಹೂವಿನ ಹಿಪ್ಪರಗಿ, ಕೊಣ್ಣೂರ ಕ್ರಾಸ್, ತಾಳಿಕೋಟಿ, ಬಂಡೆಪ್ಪನ ಸಾಲವಾಡಗಿ, ಹುಣಸಗಿ, ದೇವತಕಲ್ಲ, ಶೆಳ್ಳಗಿ, ಸೂಗೂರ, ಅಂಜುಳ ಹೊಳಿ, […]