Syllabus Arrest: ಪರಿಷ್ಕೃತ ಪಠ್ಯದಲ್ಲಿ ಬಸವೇಶ್ವರರ ಬಗ್ಗೆ ತಪ್ಪು ಮಾಹಿತಿ ನೀಡಲು ಕಾರಣರಾದವರನ್ನು ಬಂಧಿಸಿ- ಸಂಗಮೇಶ ಬಬಲೇಶ್ವರ

ವಿಜಯಪುರ: ಸಮಾಜ ಸುಧಾರಕ(Social Reformer) ಮತ್ತು ತಮ್ಮ ವಚನಗಳ(Vachanas) ಮೂಲಕ ಸಮಾಜದ(Society) ಓರೆಕೋರೆಗಳನ್ನು ತಿದ್ದಿದ ಸಮಾನತೆಯ ಹರಿಕಾರ ಬಸವಣ್ಣನವರ(Basavanna) ಬಗೆಗೆ ಪರಿಷ್ಕೃತ ಪಠ್ಯದಲ್ಲಿ(Syllabus) ತಪ್ಪು ಮಾಹಿತಿಗಳನ್ನು ಅಳವಡಿಸಿ ವಿಶ್ವದ ಬಸವಾಭಿಮಾನಿಗಳ ಆಸ್ಮಿತೆಯನ್ನು ಕೆಣಕಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ ಚಕ್ರತೀರ್ಥ ಅವರನ್ನು ಬಂಧಿಸಿ ವಿಚಾರಣೆ ಒಳಪಡಿಸಬೇಕು ಎಂದು ಅಖಿಲ ಭಾರತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ನೈಜತೆಯನ್ನು ತಿರುಚುವುದು, ನಾಡಿನ ಮಕ್ಕಳ ತಲೆಯಲ್ಲಿ […]

ಆಡಳಿತ ವೈಫಲ್ಯ ಮುಚ್ಚಿ ಹಾಕಲು ಬಿಜೆಪಿ ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದ ಎಂ ಬಿ ಪಾಟೀಲ

ವಿಜಯಪುರ: ರಾಜ್ಯ(State) ಸರಕಾರ(Government) ಆಡಳಿತ(Administration) ವೈಫಲ್ಯವನ್ನು(Failure) ಮುಚ್ಚಿ ಹಾಕಲು ಬಿಜೆಪಿ(BJP) ಸಾಮರಸ್ಯ ಹದಗೆಡುವ ವಿಷಯಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲವೂ ಅತಿರೇಕವಾಗಿದೆ.  ನಿಮ್ಮ ಮತದ ಆಸೆಗಾಗಿ, ಮತಗಳ ಕ್ರೂಢಿಕರಣಕ್ಕಾಗಿ ಹಿಜಾಬು, ಹಲಾಲು, ಆಜಾಂ, ಕಾಶ್ಮೀರಿ ಫೈಲ್ಸ್ ಸೇರಿದಂತೆ ಒಂದೊಂದೆ ವಿಚಾರಗಳನ್ನು ಪ್ರಸ್ತಾಪಿಸಲಾಗುತ್ತಿದೆ.  ಬೆಂಕಿ ಹಚ್ಚುವ ಕೆಲಸ ಬಹಳ ಸರಳವಿದೆ.  ಆದರೆ, ಸಾಮಾಜಿಕ ಸಾಮರಸ್ಯ ಕೆಡಿಸಿದರೆ ಇದು ಅವರಿಗೆ […]

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಅವರಿಂದ ಗುರುವಾರ ಬಬಲೇಶ್ವರ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ವಿಜಯಪುರ: ಕೆಪಿಸಿಸಿ(KPCC) ಪ್ರಚಾರ(Campaign) ಸಮಿತಿ(Committee) ಅಧ್ಯಕ್ಷ(Chairman) ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ(MLA M B Patil) ಅವರು ಏ. 7 ರಂದು ಗುರುವಾರ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಶೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.  ಬೆ.10ಕ್ಕೆ ಬಬಲೇಶ್ವರದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 14 ಲಕ್ಷ ವೆಚ್ಚದ ಸುಸಜ್ಜಿತ ಆ್ಯಂಬುಲೇನ್ಸ್ ವಾಹನ ಸಾರ್ವಜನಿಕ ಸೇವೆಗೆ ನೀಡಲಿದ್ದಾರೆ.  ಬೆ. 11ಕ್ಕೆ ಅಗಸನಹಳ್ಳಿಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ರೂ. 30.12 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ  500 […]