Agri Fest: ರೈತರಿಗೆ ನೀರು, ವಿದ್ಯುತ್ ನೀಡಿದರೆ ದೇಶದ ಶ್ರೀಮಂತರ ಪಟ್ಟಿಗೆ ಸೇರುತ್ತಾರೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ರೈತರಿಗೆ(Farmers) ನೀರು(Water) ಮತ್ತು ವಿದ್ಯುತ್(Electricity) ನೀಡಿದರೆ(Provided) ರೈತರಷ್ಟೇ ಅಲ್ಲ ದೇಶವು ವಿಶ್ವದಲ್ಲಿ ಶ್ರೀಮಂತವಾಗಲು(Rich) ಸಾಧ್ಯ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು. ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆ, ಎ.ಎಸ್.ಪಿ ವಾಣಿಜ್ಯ ಮಹಾವಿದ್ಯಾಲಯದ ಎಂ. ಬಿ. ಎ ವಿಭಾಗ ಆಯೋಜಿಸಿರುವ ಐದು ದಿನಗಳ ಕೃಷಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ರೈತರು ದೇಶದ ಬೆನ್ನೆಲುಬು. ಅನ್ನದಾತರಿಗೆ ನೀರು ಮತ್ತು ವಿದ್ಯುತ್ ನೀಡಿದರೆ ರಾಷ್ಟ್ರದ ಶ್ರೀಮಂತರ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುತ್ತಾರೆ. ಜ್ಞಾನಯೋಗಾಶ್ರಮದ ಶ್ರೀ […]

ಪಂಚಾಚಾರ್ಯ ಯುಗಮಾನೋಸ್ತವ, ವೀರಶೈವ ಶಿವಾಚಾರ್ಯರ ಸಮ್ಮೇಳನ ಅಂಗವಾಗಿ ಸಿಂದಗಿಯಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಶಿಬಿರ

ವಿಜಯಪುರ: ಶ್ರೀ ಆದಿ(Shree Adi) ಜಗದ್ಗುರು(Jagadguru) ಪಂಚಾಚಾರ್ಯರ(Panchayacharya) ಯುಗಮಾನೋತ್ಸವ(Yugamanotsava) ಹಾಗೂ ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಮ್ಮೇಳನದ ಅಂಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಉಚಿತ ನೇತ್ರ ತಪಾಸಣೆ(Eye Checkup) ಮತ್ತು ಶಸ್ತ್ರಚಿಕಿತ್ಸೆ ಶಿಬಿರ ನಡೆಯಿತು. ಸಿಂದಗಿ ಪಟ್ಟಣದ ಸಾರಂಗಮಠದಲ್ಲಿ ನಡೆದ ಈ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಮಹಾಸಭೆ ಸಿಂದಗಿ ತಾಲೂಕು ಉಪಾಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಉದ್ಘಾಟಿಸಿದರು. ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರ ಅಖಿಲ ಭಾರತ ವೀರಶೈವ ಮಹಾಸಭೆ […]

ಕನ್ಡಡ ಭಾಷೆಯಲ್ಲಿ ವೃತ್ತಿಪರ ಕೋರ್ಸುಗಳನ್ನು ಸೃಷ್ಠಿಸಿ ಉದ್ಯೋಗದಲ್ಲಿ ಶೇ. 5 ರಷ್ಟು ಮೀಸಲಾತಿ ನೀಡಿ- ಕಸಾಸ ಸಮ್ಮೇಳನಾಧ್ಯಕ್ಷೆ ಭುವನೇಶ್ವರಿ ಮೇಲಿನಮಠ

ವಿಜಯಪುರ: ಕನ್ನಡ ಭಾಷೆಯಲ್ಲಿ(Kannada Language) ವೃತ್ತಿಪರ ಕೋರ್ಸುಗಳನ್ನು(Professional Courses) ಸೃಷ್ಠಿಸಿ ಶೇ. 5 ರಷ್ಯು ಉದ್ಯೋಗಳನ್ನು(Jobs) ಕನ್ನಡ ಮಾಧ್ಯಮದವರಿಗೆ(Kannada Medium) ಉದ್ಯೋಗದಲ್ಲಿ ಮೀಸಲಾತಿ(Job Reservation) ನೀಡಬೇಕು.  ಈ ಮೂಲಕ ಕನ್ನಡವನ್ನು ಉಳಿಸಿ ಬೆಳೆಸಬೇಕಾಗಿದೆ ಎಂದು ವಿಜಯಪುರ ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ. ಭುವನೇಶ್ವರಿ ಮೇಲಿನಮಠ(ಮಲ್ಲಿಕಾರ್ಜುನಮಠ)(Bhuvaneshwari Melinamath) ಹೇಳಿದ್ದಾರೆ.     ವಿಜಯಪುರದಲ್ಲಿ ಆರಂಭವಾಗಿರುವ ಎರಡು ದಿನಗಳ ಸಮ್ಮೇಳನದ ಸರ್ವಾಧ್ಯಕ್ಷರ ಭಾಷಣ ಮಾಡಿದ ಕಂಪ್ಯೂಟರ ಕನ್ನಡತಿ ಎಂದೇ ಹೆಸರಾಗಿರುವ ಅವರು, ಮಕ್ಕಳನ್ನು ಬಾಲ್ಯದಿಂದಲೇ ಆಂಗ್ಲ […]