RSS HDK: ಆರ್ ಎಸ್ ಎಸ್, ಬಿಜೆಪಿ, ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ

ವಿಜಯಪುರ: ಆರ್‌ಎಸ್ಎಸ್‌(RSS) ಮುಂಚೆ(Before) ದೇಶದಲ್ಲಿ(Country) ಸಂಸ್ಕೃತಿ(Culture) ಇರಲಿಲ್ವಾ? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ(H D Kumarswamy) ಪ್ರಶ್ನಿಸಿದ್ದಾರೆ. ವಿಧಾನ ಪರಿಷತ ವಾಯುವ್ಯ ಮತಕ್ಷೇತ್ರಕ್ಕೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಆಗಮಿಸಿದ ಅವರು, ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಆರ್ ಎಸ್ ಎಸ್ ಗೂ ಮುಂಚೆ ನಮ್ಮ ಸಂಸ್ಕೃತಿಯನ್ನು ಜನತೆ ಉಳಿಸಿರಲಿಲ್ವಾ? ಆರ್‌ಎಸ್ಎಸ್‌ ನವರು ಯಾವ ಸಂಸ್ಕೃತಿ ಉಳಿಸುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಧರ್ಮದಲ್ಲಿ ಹೆಸರಿನಲ್ಲಿ ಶಾಲಾ ಮಕ್ಕಳ ಪಠ್ಯಕ್ರಮದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ.  ಅಮಾಯಕ […]

MNAREGA Sunilgouda: ಮನರೇಗಾ ದಡಿ ಹೆಚ್ಚುವರಿ ಅನುದಾನ ಬೇಡಿಕೆಗೆ ಜಿ. ಪಂ. ಸ್ಪಂದನೆ- ಸುನೀಲಗೌಡ ಪಾಟೀಲ

ವಿಜಯಪುರ: ಉದ್ಯೋಗ ಖಾತ್ರಿ(Job Guarantee)ಯಡಿ ಈ ವರ್ಷದಲ್ಲಿ(This Year) ಜಿಲ್ಲೆಯ ಬಬಲೇಶ್ವರ(Babaleshwar) ಮತ್ತು ತಿಕೋಟಾ(Tikota) ತಾಲೂಕುಗಳ ಪ್ರತಿ ಗ್ರಾ. ಪಂ. ಗಳಿಗೆ ಹೆಚ್ಚುವರಿಯಾಗಿ ರೂ. 25 ಲಕ್ಷ ಅನುದಾನ(Grant) ನೀಡುವಂತೆ ತಾವು ಮಾಡಿದ ಮನವಿಗೆ ಜಿ. ಪಂ ಅಧಿಕಾರಿಗಳು ಸ್ಪಂದಿಸಿದ್ದಾರೆ ಎಂದು ವಿಜಯಪುರ-ಬಾಗಲಕೋಟ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯಲ್ಲಿ ನೀಡಿರುವ ಅವರು, ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ನೀರಾವರಿ ಪ್ರದೇಶ ಹೆಚ್ಚಾಗಿದೆ. ಅಲ್ಲದೆ ಈ […]

ಬೆಲೆಯೇರಿಕೆ ಬಗ್ಗೆ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಲೆಯೇರಿಕೆಗೆ(Price Hike) ಸಂಬಂಧಿಸಿದಂತೆ ಕಾಂಗ್ರೆಸ್ಸಿಗೆ(Congress) ಪ್ರತಿಭಟನೆ(Protest) ಮಾಡುವ ನೈತಿಕ ಹಕ್ಕಿಲ್ಲ(Moral Right). ದೇಶದಲ್ಲಿ ಅತೀ ಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ಸಿನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿChief Minister Basavaraj Bommayi) ಹೇಳಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಪಿಎಫ್ಐ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು, ವರದಿ ಬಂದ ಕೂಡಲೇ ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು. ಮುಸ್ಕಾನ್ […]

ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ವತಿಯಿಂದ ಬೆಲೆಯೇರಿಕೆ ಮುಕ್ತ ಭಾರತ ಅಭಿಯಾನ

ವಿಜಯಪುರ: ದಿನೇ ದಿನೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಯಿಂದಾಗಿ ಜನತೆ ರೋಸಿ ಹೋಗಿದ್ದು, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ವಿಜಯಪುರ ಜಿಲ್ಲಾದ್ಯಂತ ಅಲ್ಲಲ್ಲಿ ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನ ನಡೆಸಲಾಯಿತು. ವಿಜಯಪುರ ನಗರದ ಖಾದಿ ಗ್ರಾಮೋದ್ಯೋಗ ವೃತ್ತದಲ್ಲಿ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ ಮುಶ್ರಿಫ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಗ್ಯಾಸ್ ಸಿಲೆಂಡರ್‍ಗಳು ಮತ್ತು ಮೋಟರ ಸೈಕಲ್‍ಗಳನ್ನು ಅಡ್ಡ ಮಲಗಿಸಿ ಅವುಗಳಿಗೆ ಹಾರ ಹಾಕಿ ಹಲಿಗೆಯನ್ನು ಬಾರಿಸುತ್ತ ಪ್ರಧಾನಿ ಮೋದಿ ಅವರ ಪ್ರತಿಕೃತಿ ದಹನ […]

ವಾಕ್ಚತುರ, ನಡೆ-ನುಡಿಯ ಮೂಲಕ ಜನಮನ ಗೆದ್ದಿರುವ ನಾಯಕನಿಗೆ ಎಂ ಎಲ್ ಸಿ ಟಿಕೆಟ್ ನೀಡಲು ಬೆಂಬಲಿಗರಿಂದ ಅಭಿಯಾನ

ವಿಜಯಪುರ: ವಿಧಾನ(Legislative) ಪರಿಷತ್(Council) ಚುನಾವಣೆ(Election) ಕಾವು(Heat) ಹೆಚ್ಚಾಗುತ್ತಿದೆ. ವಾಯುವ್ಯ ಶಿಕ್ಷಕರ(Teachers) ಮತ್ತು ಪದವೀಧರ ಕ್ಷೇತ್ರಗಳಿಗೆ ಬಿಜೆಪಿ ಈಗಾಗಲೇ ಹಾಲಿ ಎಂ ಎಲ್ ಸಿ ಗಳಿಗೆ ಟಿಕೆಟ್ ನೀಡಿದೆ. ಈಗ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ಸಿನಲ್ಲಿ ಟಿಕೆಟ್ ಗಾಗಿ ಲಾಬಿ, ಒತ್ತಾಯಗಳು ಹೆಚ್ಚಾಗುತ್ತಿವೆ.  ಸಮಾಜ ಸೇವಕ, ಶೈಕ್ಷಣಿಕ ಚಿಂತಕ, ನ್ಯಾಯವಾದಿ ಮತ್ತು ರಾಜಕಾರಣೊಯೂ ಆಗಿರುವ ಸಂಗಮೇಶ ಬಬಲೇಶ್ವರ ಅವರಿಗೆ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಈ ಮುಲಕ ಕಾಂಗ್ತೆಸ್ ಹೈಕಮಾಂಡ್ ಮೇಲೆ ಒತ್ತಡ ತರುತ್ತಿದ್ದಾರೆ. […]

ರಾಹುಲ್, ಪ್ರಿಯಾಂಕಾ ಬಿಜೆಪಿಯ ಸ್ಟಾರ್ ಪ್ರಚಾರಕರು- ಆನಾರೋಗ್ಯದ ಕಾರಣ ಬೇಲ್ ಪಡೆದಿರುವ ಡಿಕೆಶಿ ಪಾದಯಾತ್ರೆ ಮಾಡುವಷ್ಟು ಸದೃಢರಾಗಿದ್ದಾರೆ- ಯತ್ನಾಳ ಟಾಂಗ್

ವಿಜಯಪುರ: ರಾಹುಲ ಗಾಂಧಿ(Rahul Gandhi) ಮತ್ತು ಪ್ರಿಯಾಂಕಾ ಗಾಂಧಿ(Priyanka Gandhi) ಬಿಜೆಪಿಯ(BJP) ಸ್ಟಾರ(Star) ಪ್ರಚಾರಕರು(Campaigner) ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಟಾಂಗ್ ನೀಡಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ತೊರವಿ ಲಂಬಾಣಿ ತಾಂಡಾ ಸಂಖ್ಯೆ 4ರ ಬಳಿ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂಬುದು ಸುಳ್ಳು ಎಂದು ಹೇಳಿದರು. ಮಧ್ಯಂತರ ಚುನಾವಣೆಯ ಬಗ್ಗೆ ಚರ್ಚೆಯೇ ನಡೆದಿಲ್ಲ.  ಪಂಚರಾಜ್ಯ ಚುನಾವಣೆಯಲ್ಲಿ […]

ಸರಕಾರಿ ಶಾಲೆಗಳ ದುರಸ್ಥಿ, ಹೊಸ ಕೊಠಡಿಗಳು, ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡುವವರೆಗೆ ಧ್ವನಿ ಎತ್ತುತ್ತೇನೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಪಕ್ಷ ಕಾಂಗ್ರೆಸ್. ಈ ಪಕ್ಷವನ್ನು ಬಲಪಡಿಸಲು ಎಲ್ಲರೂ ಕಂಕಣಬದ್ಧರಾಗಿರೋಣ ಎಂದು ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದ್ದಾರೆ.  ವಿಜಯಪುರದಲ್ಲಿಕಾಂಗ್ರೆಸ್ ಸದಸ್ಯತ್ವದಅಭಿಯಾನ ಅಂಗವಾಗಿ ಡಿಜಿಟಲ್ ಸದಸ್ಯತ್ವ ನೋಂದಣಿ ಮತ್ತುಕಾರ್ಯಾಗಾರಕ್ಕೆ ಚಾಲನೆ ನೀಡಿಮಾತನಾಡಿದಅವರು, ಐತಿಹಾಸಿಕ ಹಿನ್ನೆಲೆ ಹೊಂದಿರುವಕಾಂಗ್ರೆಸ್ ಪಕ್ಷಕ್ಕೆ ಹೆಚ್ಚೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಿ, ಪಕ್ಷವನ್ನು ಬಲಪಡಿಸಿ, ಮುಂಬರುವಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ತರಲು ಎಲ್ಲರೂ ಕಾರ್ಯೋನ್ಮುಖರಾಗೋಣ ಎಂದು ಕರೆ ನೀಡಿದರು. ಗ್ರಾಮ […]

ದಿಢೀರ್ ಚುನಾವಣೆ ಎದುರಾದರೆ ಅನುಕೂಲವಾಗಲಿ ಎಂಬ ಕಾರಣಕ್ಕೆ ದೇಹದ ತೂಕ ಇಳಿಸಲು ಕಾಂಗ್ರೆಸ್ ಮುಖಂಡರು ಪಾದಯಾತ್ರೆ ಮಾಡುತ್ತಿದ್ದಾರೆ- ಯತ್ನಾಳ ಟೀಕೆ

ವಿಜಯಪುರ: ದಿಢೀರ್ ಚುನಾವಣೆ(Sudden Election) ಎದುರಾದರೆ ಓಡಾಡಲು ಅನುಕೂಲವಾಗಲು ದೇಹದ ತೂಕ(Body Weight) ಇಳಿಸಲು ಕಾಂಗ್ರೆಸ್ ನಾಯಕರು(Congress Leaders) ಮೇಕೆದಾಟು(Mekedatu) ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ(Vijayapura City BJP MLA) ಬಸವಗೌಡ ಪಾಟೀಲ ಯತ್ನಾಳ (Basanagouda Patil Yatnal) ಟೀಕಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ 50 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದೆ.  ಸಿದ್ಧರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿದ್ದರು.  ಎಂ. ಬಿ. ಪಾಟೀಲ ಅವರು ಐದು ವರ್ಷ ನೀರಾವರಿ ಮಂತ್ರಿಯಾಗಿದ್ದರು.  ಡಿ. ಕೆ. […]

ಗ್ರಾ ಪಂ ಸದಸ್ಯರ ಗೌರವ ಧನ ಹೆಚ್ಚಿಸುವವರೆಗೆ ಶಾಸಕರ ವೇತನ ಹೆಚ್ಚಳ ಹಣ ತಿರಸ್ಕರಿಸುವೆ- ಎಂ ಎಲ್ ಸಿ ಸುನೀಲಗೌಡ ಪಾಟೀಲ

ವಿಜಯಪುರ: ಗ್ರಾಮ ಪಂಚಾಯಿತಿ(Gram Panchayati) ಸದಸ್ಯರ ಗೌರವ ಧನ(Honourarium) ಹೆಚ್ಚಿಸುವ ವರೆಗೆ ಶಾಸಕರ(MLA) ವೇತನ ಹೆಚ್ಚಳ ತಿರಸ್ಕರಿಸುವೆ ಎಂದು ವಿಜಯಪುರ- ಬಾಗಲಕೋಟೆ (Vijayapura-Bagalakote)ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ (Congress MLC) ಸುನಿಲಗೌಡ ಪಾಟೀಲ(Sunilgouda Patil) ಸ್ಪಷ್ಟಪಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಿಸುವಂತೆ ಸದನದಲ್ಲಿ ನಾಲ್ಕು ಬಾರಿ ಒತ್ತಾಯ ಮಾಡಿದ್ದೇನೆ. ಆದರೆ, ಕಳೆದ ಅಧಿವೇಶನದಲ್ಲಿ ಸರಕಾರ ಈ ಕುರಿತು ನಿರಾಸಕ್ತಿ ತೋರಿಸಿದೆ. ತಾವು ಕೇಳಿದ ಪ್ರಶ್ನೆಗೆ ಈ […]

ಸಚಿವ ಈಶ್ವರಪ್ಪ ರಾಜಿನಾಮೆಗೆ ಆಗ್ರಹಿಸಿ ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ವಿಜಯಪುರ: ಸಚಿವ ಕೆ. ಎಸ್. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ನಗರದ ಡಾ. ಬಿ..ಆರ್. ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆಯನ್ನು ಮಾಡಲಾಯಿತು. ಬಳಿಕ ಜಿಲ್ಲಾಧಿಕಾರಿಗಳ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಸಚಿವ ಈಶ್ವರಪ್ಪ ರಾಷ್ಟ್ರಧ್ವಜದ ಕುರಿತು ಮಾತನಾಡಿದ್ದು […]