MB Patil: ಪಠ್ಯಪುಸ್ತಕ ಪರಿಷ್ಕ ರಣೆ ರದ್ದು ಪಡಿಸಲಿ- ವಿಪ ಚುನಾವಣೆಯಲ್ಲಿ ಕೈ ಅಭ್ಯರ್ಥಿಗಳ ಗೆಲುವು ಖಚಿತ ಎಂ. ಬಿ. ಪಾಟೀಲ

ವಿಜಯಪುರ: ಕೇವಲ ಪಠ್ಯ ಪುಸ್ತಕ+Syllabus) ಪರಿಷ್ಕರಣೆ ಸಮಿತಿ ವಿಸರ್ಜನೆ ಮಾತ್ರ ಸಾಲದು. ಪರಿಷ್ಕರಣೆ ಪಠ್ಯವನ್ನೂ ರದ್ದು(Cancel) ಮಾಡಬೇಕು ಎಂದು‌ ಕೆಪಿಸಿಸಿ(KPCC) ಪ್ರಚಾರ ಸಮಿತಿ ಅಧ್ಯಕ್ಷ(CX campaign Committee Chairman) ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಢಿಯಲ್ಲಿ ವಿಧಾನ ಪರಿಷತ‌ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೆರಿ ಮತ್ತು ಪದವೀಧರ ಮತಕ್ಷೇತ್ರದ ಅಭ್ಯರ್ಥಿ ಸುನಿಲ ಸಂಖ ಪರ ಪ್ರಚಾರ ಕೈಗೊಳ್ಳುವ ಮುನ್ನ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸೂರ್ಯ ಚಂದ್ರರು ಇರುವವರೆಗೆ ಬಸವಣ್ಣನವರು, […]

MLC Election: ವಿಪ ಚುನಾವಣೆ: ಕೈ ಅಭ್ಯರ್ಥಿಗಳ ಪರ ಸೋಮವಾರ ಎಂ. ಬಿ. ಪಾಟೀಲ‌ ಪ್ರಚಾರ

ವಿಜಯಪುರ: ವಾಯುವ್ಯ(North West) ಶಿಕ್ಷಕರ(Teachers) ಮತ್ತು ಪದವಿಧರ(Graduates) ಕ್ಷೇತ್ರಗಳ(Constituencuez) ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಜೂ. 6ರಂದು ಸೋಮವಾರ ನಗರದಲ್ಲಿ ಪ್ರಚಾರ ನಡೆಸಲಿದ್ದಾರೆ. ನಗರದ ವಿದ್ಯಾ ಸಂಸ್ಥೆಗಳಿಗೆ ಭೇಟಿ ನೀಡಲಿರುವ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಸೋಮವಾರ ಬೆ.10ಕ್ಕೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಬೆ.10.30ಕ್ಕೆ ಸಿಕ್ಯಾಬ್ ವಿದ್ಯಾ ಸಂಸ್ಥೆಗಳು, ಬೆ.11.30ಕ್ಕೆ ಪಿಡಿಜೆ ವಿದ್ಯಾ ಸಂಸ್ಥೆಗಳು, ಮ.12ಕ್ಕೆ ಅಂಜುಮನ್ ವಿದ್ಯಾ ಸಂಸ್ಥೆಗಳು, ಮ.12.30ಕ್ಕೆ […]