ವಿಪ ಚುನಾವಣೆ: ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಕೈತಪ್ಪಿದ ಕೈ ಟಿಕೆಟ್- ಸಂಗಮೇಶ ಬಬಲೇಶ್ವರ ಬೇಸರ

ವಿಜಯಪುರ: ಅಂತೂ ಇಂತೂ ಅಳೆದು ತೂಗಿ ಕೈ(Congress) ಪಡೆ ವಿಧಾನ ಪರಿಷತ್ತಿನ(MLC) ವಾಯುವ್ಯ(North West) ಶಿಕ್ಷಕರ ಮತಕ್ಷೇತ್ರಕ್ಕೆ(Teachers Constituency) ಮಾಜಿ ಸಚಿವ ಪ್ರಕಾಶ ಹುಕ್ಕೇರಿ(Prakash Hukkeri) ಅವರಿಗೆ ಟಿಕೆಟ್ ನೀಡಿದೆ.  ಈ ವಿಚಾರ ಈಗ ಕೆಪಿಸಿಸಿ ಮುಖಂಡ ಸಂಗಮೇಶ ಬಬಲೇಶ್ವರ ಅವರಿಗೆ ತೀವ್ರ ಬೇಸರ ತರಿಸಿದ್ದು, ಹೈಕಮಾಂಡ ನಿರ್ಧಾರದಿಂದ ಅಚ್ಚರಿಗೊಂಡಿದ್ದಾರೆ.  ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ವಾಯುವ್ಯ ಶಿಕ್ಷಕರ ಮತಕ್ಷೇತ್ರದಿಂದ ಮಾಜಿ ಸಚಿವ ಪ್ರಕಾಶ ಹುಕ್ಕೆರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಅಭ್ಯರ್ಥಿಯನ್ನಾಗಿ ಘೋಷಿಸಿದೆ.  […]