ಬಿಜೆಪಿ, ಕಾಂಗ್ರೆಸ್ ಕಚೇರಿಗಳು, ಮಹಿಳಾ ವಿವಿ, ಅಮ್ಮನ ಮಡಿಲು ಟ್ರಸ್ಟ್ ಆಶ್ರಯದಲ್ಲಿ ಪ್ರತ್ಯೇಕವಾಗಿ ಅಂಬೇಡ್ಕರ್ ಜಯಂತಿ ಆಚರಣೆ

ವಿಜಯಪುರ: ಬಿಜೆಪಿ ಕಚೇರಿ(BJP Office), ಕಾಂಗ್ರೆಸ್ ಕಚೇರಿ(Congress Office), ಮಹಿಳಾ ವಿವಿ(Women University) ಮತ್ತು ಅಮ್ಮನ ಮಡಿಲು ಚಾರಿಟೆಬಲ್ ಟ್ರಸ್ಟ್(Ammmana Madilu Charitable Trust) ಆಶ್ರಯದಲ್ಲಿ ಪ್ರತ್ಯೇಕವಾಗಿ ಡಾ. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು. ಬಿಜೆಪಿ ಕಚೆರಿಯಲ್ಲಿ ಆಚರಣೆ ಬಿಜೆಪಿ ಎಸ್. ಸಿ. ಮೋರ್ಚಾ ನಗರ ಘಟಕದ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಬಿಜೆಪಿ ಸಂಘಟನಾ ಮಹಾಮಂತ್ರಿ ಪ್ರಕಾಶ ಅಕ್ಕಲಕೋಟ ಮಾತನಾಡಿ, ಡಾ. ಬಿ. ಆರ್. ಅಂಬೇಡ್ಕರ […]