ರಾಷ್ಟ್ರೀಯ ಬಸವ ಸೈನ್ಯದಿಂದ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ ಭೇಟಿ, ಕೃತಜ್ಞತೆ ಸಲ್ಲಿಕೆ

ಬೆಂಗಳೂರು: ರಾಷ್ಟ್ರೀಯ(National) ಬಸವ ಸೈನ್ಯದ(Basavasainya) ಸಂಸ್ಥಾಪಕ(Founder) ಅಧ್ಯಕ್ಷ(President) ಶಂಕರಗೌಡ ಎಸ್. ಬಿರಾದಾರ(Shankargouda S Biradar) ಬೆಂಗಳೂರಿನಲ್ಲಿ ವಿಧಾನ ಪರಿಷತ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ(Prakash Rathod) ಅವರನ್ನು ಭೇಟಿ ಮಾಡಿ ಕೃತೃಜ್ಞತೆ ಸಲ್ಲಿಸಿದರು. ವಿಧಾನ ಪರಿಷತ್ತಿನಲ್ಲಿ ಬುಧವಾರ ಪ್ರಕಾಶ ರಾಠೋಡ ಅವರು ಶೂನ್ಯವೇಳೆಯಲ್ಲಿ ಮಾತನಾಡಿ, ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಬಸವ ಜಯಂತಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜಿಸಬೇಕು ಎಂದು ಆಗ್ರಹಿಸಿದ್ದರು.  ಆಗ ಉತ್ತರಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲಕುಮಾರ, ವಿಜಯಪುರ ಜಿಲ್ಲಾಡಳಿತ […]

10 ವರ್ಷಕ್ಕೊಮ್ಮೆ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾನ್ಯತೆ ನವೀಕರಣ, ಹಳೆ ಪಿಂಚಣಿ ವ್ಯವಸ್ಥೆ ಮರುಜಾರಿಗೆ ಅರುಣ ಶಹಾಪುರ ಒತ್ತಾಯ

ಬೆಂಗಳೂರು: ಖಾಸಗಿ(Private) ಅನುದಾನ ರಹಿತ(Un Granted) ಶಿಕ್ಷಣ ಸಂಸ್ಥೆಗಳ(Education Institutions) ಮಾನ್ಯತೆ(Accreditation) ನವೀಕರಣವನ್ನು(Renewal) ಪ್ರತಿವರ್ಷ ಮಾಡಬಾರದು.  ಪ್ರತಿ 10 ವರ್ಷಗಳಿಗೊಮ್ಮೆ(Every 10 Years) ಮಾನ್ಯತೆ ನವೀಕರಿಸುವಂತೆ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಕುರಿತು ಶಿಕ್ಷಣ ಇಲಾಖೆ ಕೂಡಲೇ ಸುತ್ತೋಲೆ ಹೊರಡಿಸುವಂತೆ ವಿಧಾನ ಪರಿಷತ ಬಿಜೆಪಿ ಸದಸ್ಯ ಅರುಣ ಶಹಾಪುರ ಸರಕಾರವನ್ನು ಒತ್ತಾಯಿಸಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಶೂನ್ಯವೇಲೆಯಲ್ಲಿ ಅರುಣ ಶಹಾಪುರ ಈ ಒತ್ತಾಯ ಮಾಡಿದರು.  ಈ ಕುರಿತು ಪ್ರತಿಕ್ರಿಯೆ ನೀಡಿದ ವಿಧಾನ ಪರಿಷತ ಆಡಳಿತ ಪಕ್ಷದ ನಾಯಕ ಮತ್ತು […]