DC Journalism: ಟಿ ಆರ್ ಪಿ, ಪ್ರಸರಣ ಸಂಖ್ಯೆಯನ್ನು ಹೆಚ್ಚಿಸಲು ಸುದ್ದಿಗಳ ವೈಭವೀಕರಣ ಸಲ್ಲದು- ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ: ಟಿ ಆರ್ ಪಿ ಮತ್ತು ಪ್ರಸರಣ ಸಂಖ್ಯೆ ಹೆಚ್ಚಿಸಲು ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳು ಸುದ್ದಿಗಳ ವೈಭವೀಕರಣ ಮಾಡಬಾರದು ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಕಿವಿಮಾತು ಹೇಳಿದ್ದಾರೆ. ವಿಜಯಪುರದಲ್ಲಿ ಪತ್ರಿಕಾ ದಿನಾಚರಣೆ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮತ್ರು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ಲೇಖನಿ ಖಡ್ಗಕ್ಕಿಂತ ಹರಿತವಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸಿವೆ. ಸಾರ್ವಜನಿಕರ ಕಣ್ಣು ಮತ್ತು ಕಿವಿಯಾಗಿ ಪತ್ರಿಕೆಗಳು ಕೆಲಸ ಮಾಡುತ್ತಿವೆ. ಸರಕಾರದ ಲೋಪದೋಷಗಳನ್ನು […]

Street Business: ವಿಜಯಪುರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂಭ್ರಮಾಚರಣೆಯ ಸ್ವನಿಧಿ ಮಹೋತ್ಸವ: ವಿಜಯಪುರದಲ್ಲಿ ಯಶಸ್ವಿ

ವಿಜಯಪುರ: ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ, ಐತಿಹಾಸಿಕ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಮುಖ ನಗರವಾಗಿ ಆಯ್ಕೆಯಾದ, ಐತಿಹಾಸಿಕ ಹಿನ್ನೆಲೆಯ ವಿಜಯಪುರದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೌಶಲಾಭಿವೃದ್ಧಿ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಸ್ವನಿಧಿ ಮಹೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕೇಂದ್ರ ಸರಕಾರದ ಮಹತ್ವದ ಈ ಸ್ವನಿಧಿ ಮಹೋತ್ಸವಕ್ಕೆ ರಾಷ್ಟ್ರ ಮಟ್ಟದ 75 ನಗರಗಳು ಹಾಗೂ ಕರ್ನಾಟಕ ರಾಜ್ಯ ಮಟ್ಟದ ಮೂರು ನಗರಗಳ ಪೈಕಿ ವಿಜಯಪುರ ನಗರ ಕೂಡ ಆಯ್ಕೆಯಾಗಿದ್ದರಿಂದ ನಗರದ ಕಂದಗಲ್ ಶ್ರೀ […]

Tiranga Programme: ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ: ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸಲಹೆ

ವಿಜಯಪುರ: ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳಾದ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಸ್ವಾತಂತ್ರದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರೂಪಿಸಿರುವ  ಈ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ, ಅರೆ ಸರ್ಕಾರಿ, ನಿಗಮ ಮಂಡಳಿಗಳು, ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು, ನಾಗರಿಕ ಸಂಸ್ಥೆಗಳು, ಸಾರ್ವಜನಿಕರು, ಶಾಲಾ-ಕಾಲೇಜು ಮಕ್ಕಳು, ಇತರೆ ಎಲ್ಲಾ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರು ಕ್ರಿಯಾಶೀಲವಾಗಿ  ಭಾಗವಹಿಸುವಂತೆ ವಹಿಸಬೇಕಾದ ಕ್ರಮಗಳ ಬಗ್ಗೆ […]

Rain DC Visit: ಕೃಷ್ಣಾ ನದಿ ನೀರಿನಿಂದ ಪ್ರವಾಹ ಪೀಡಿತ ಗ್ರಾಮಗಳಿಗೆ ವಿಜಯಪುರ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಭೇಟಿ, ಪರಿಶೀಲನೆ

ವಿಜಯಪುರ: ಜಿಲ್ಲೆಯಲ್ಲಿ ಮಳೆಯಿಲ್ಲದಿದ್ದರೂ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಪ್ರವಾಹ ಎದುರಿಸುತ್ತಿರುವ ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ನಾನಾ ಗ್ರಾಮಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ ಮತ್ತು ವಿಜಯಪುರ ಉಪವಿಭಾಗಾಧಿಕಾರಿ ಬಲರಾಮ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ವಿಜಯಪುರ ಜಿಲ್ಲೆಯಲ್ಲಿ ಮಳೆ ಸಮರ್ಪಕವಾಗಿಲ್ಲ.  ಆದರೆ, ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಆಲಮಟ್ಟಿಗೆ ನೀರನ ಒಳಹರಿವು ಹೆಚ್ಚಾಗಿದೆ.  ಹೀಗಾಗಿ ಆಲಮಟ್ಟಿ ಲಾಲ್ ಬಹಾದ್ದೂರ ಶಾಸ್ತ್ರಿ ಸಾಗರದಿಂದ ನೀರನ್ನು ಕೃಷ್ಣಾ ನದಿಗೆ ಹೊರ ಬಿಡಲಾಗುತ್ತಿದೆ.  ಈ […]

Earthquake DC: ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ: ಭಯಭೀತರಾಗದಂತೆ ಸಾರ್ವಜನಿಕರಲ್ಲಿ ಡಿಸಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮನವಿ

ವಿಜಯಪುರ: ಜಿಲ್ಲೆಯ ಕನ್ನೂರ ಸೇರಿದಂತೆ ನಾನಾ ಕಡೆ ಬೆಳಿಗ್ಗೆ ಸಂಭವಿಸಿದ 4.4 ತೀವ್ರತೆಯ ಲಘು ಭೂಕಂಪನ ಕುರಿತು ಖಚಿತ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರು ಭಯಪಡಬಾರದು ಎಂದು ಜಿಲ್ಲಾಧಿಕಾರಿ  ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದ್ದಾರೆ. ಭೂಕಂಪನದ ವಿಷಯ ತಿಳಿಯುತ್ತಿದ್ದಂತೆ ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರ ಬೆಂಗಳೂರಿನ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಭೂಕಂಪನ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ವಿಜಯಪುರ ಮತ್ತು ಮಹಾರಾಷ್ಟ್ರ ಪ್ರದೇಶದ ಗಡಿ ಪ್ರದೇಶದ ವಿವಿಧೆಡೆ ಈ ಲಘು ಭೂಕಂಪನ ಸಂಭವಿಸಿದೆ. ಜುಲೈ 9ರಂದು ಬೆಳಗಿನ 6.22ರ ಸುಮಾರಿನ […]

Ration Card E-KYC: ನ್ಯಾಯ ಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ಪಡಿತರ ಚೀಟಿದಾರರಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ನ್ಯಾಯ ಬೆಲೆ ಅಂಗಡಿಯಲ್ಲಿ(Ration Shop) ಇ-ಕೆವೈಸಿಯನ್ನು(E-KYC) ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ(Deputy Commissioner) ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danamannavar) ಅವರು ಪಡಿತರ ಚೀಟಿದಾರರಲ್ಲಿ(Card Holders) ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಸೇರಿದಂತೆ ಒಟ್ಟು 495943 ಪಡಿತರ ಚೀಟಿಗಳಿದ್ದು, ಇವುಗಳ ಪೈಕಿ 393397 ಪಡಿತರ ಚೀಟಿದಾರರು ಮಾತ್ರ ಇಕೆವೈಸಿಯನ್ನು ಮಾಡಿಸಿಕೊಂಡಿದ್ದಾರೆ. ಇನ್ನು 1,02,546 ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಮಾಡಿಸಿರುವುದಿಲ್ಲ. ಕೆಲವೊಂದು ಪಡಿತರ ಚೀಟಿದಾರರು […]

Doni Silt Problem: ಡೋಣಿ ನದಿ ಹೂಳೆತ್ತುವ ಕುರಿತು ವಿಜಯಪುರ ಡಿಸಿ, ಮಾಜಿ ಸಚಿವರ ಜೊತೆ ಚರ್ಚಿಸಿದ ಜಲತಜ್ಞ ಡಾ. ರಾಜೇಂದ್ರಸಿಂಗ್

ವಿಜಯಪುರ: ಡೋಣಿ ನದಿ ಹೂಳು(Doni River Silt) ತುಂಬಿ ನದಿ ಪಥ ಬದಲಿಸಿ, ಪ್ರವಾಹ(Flood) ಉಂಟಾಗಿ ರೈತರ ಜಮೀನಿಗೆ ಹಾನಿಯಾಗುತ್ತಿರುವ(Farmers Problem) ಕುರಿತು ಜಾಗೃತಿ ಮೂಡಿಸುತ್ತಿರುವ ಜಲ ಬಿರಾದರಿ(Jal Biradari) ಸಂಘಟನೆ ಆಹ್ವಾನದ ಮೆರೆಗೆ ಹೊನಗನಹಳ್ಳಿಯ ಹತ್ತಿರ ಡೋಣಿ ನದಿ ವೀಕ್ಷಿಸಿದ ಜಲತಜ್ಞ, ಮ್ಯಾಗ್ಸಸ್ಸೆ ಪ್ರಶಸ್ತಿ ಪುರಸ್ಕೃತ ಡಾ. ರಾಜೇಂದ್ರಸಿಂಗ್(Dr Rajendrasing ನಂತರ ವಿಜಯಪುರದಲ್ಲಿ ಮಾಜಿ ನೀರಾವರಿ ಸಚಿವ ಎಂ. ಬಿ .ಪಾಟೀಲ ಅವರೊಂದಿಗೆ ಹಾಗೂ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅವರೊಂದಿಗೆ ಪ್ರತ್ಯೇಕ ಮಾತುಕತೆ […]

MLC Election: ಹಣ ಪಡೆದು ಬಿತ್ತರಿಸುವ ಸುದ್ದಿಗಳ‌ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಡಿಸಿ ಸೂಚನೆ

ವಿಜಯಪುರ: ಹಣ ಪಡೆದು ಬಿತ್ತರಿಸುವ ಸುದ್ದಿಗಳ‌(Paid News) ಮೇಲೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣೆ ಸಮಿತಿ(MCMC) ಚುನಾವಣೆ ಆಯೋಗದ(Election Commission) ಮಾರ್ಗಸೂಚಿ ಅನುಸಾರ(Guidelines) ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ(DC Dr Vijayamahantesh B Danammanavar) ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಂಬಂಧ ರಚಿಸಿದ ನಾನಾ ಸಮಿತಿಗಳ ಅಧ್ಯಕ್ಷರು, ಸದಸ್ಯರು ಮತ್ತು ನೋಡಲ್ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.   ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ, ಜಾಹೀರಾತು, ಅಭ್ಯರ್ಥಿಯ ಪರ […]

Rain DC Visit: ಮಳೆಯಿಂದ ಹಾನಿಗೀಡಾದ ತೋಟಗಾರಿಕೆ ಪ್ರದೇಶಕ್ಕೆ ಡಿಸಿ ಡಾ. ವಿಜಯ ಮಹಾಂತೇಶ ಭೇಟಿ; ಪರಿಶೀಲನೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ(Rain) ತೋಟಗಾರಿಕೆ ಬೆಳೆಗಳು(Horticulture Crop) ಹಾನಿಯಾದ ನಾನಾ ಸ್ಥಳಗಳಿಗೆ(Loss Places) ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ(DC Dr Vijayamahantesh B Danammanavar) ಭೇಟಿ ನೀಡಿ ಪರಿಶೀಲನೆ ನಡೆಸಿದರು.    ಮೊದಲಿಗೆ ಕೋಲಾರ ತಾಲೂಕಿನ ಕೂಡಗಿಯ ಗ್ರಾಮದಲ್ಲಿ ಈರುಳ್ಳಿ ಮತ್ತು ವಿಳ್ಯದೆಲೆ ಹಾಳಾದ ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರೈತರಾದ ದಸ್ತಗೀರ್ ಮೋಮಿನಸಾಬ, ಗುರುಬಾಯಿ ಗೋಪಾಲ ರಾಠೋಡ್ ಮತ್ತು ಮಹೆಬೂಬಸಾಬ ತಾಳಿಕೋಟೆ ಜಮೀನುಗಳಲ್ಲಿ ಉಂಟಾಗಿರುವ ಬೆಳೆಹಾನಿ ವೀಕ್ಷಿ,ಸಿದರು. […]

Governor Visit: ಮೇ 24 ಮಂಗಳವಾರ ಆಲಮಟ್ಟಿಗೆ ರಾಜ್ಯಪಾಲರ ಭೇಟಿ, ಡಿಸಿ, ಎಸ್ಪಿಯಿಂದ ಸಿದ್ಧತೆ ಪರಿಶೀಲನೆ

ವಿಜಯಪುರ: ರಾಜ್ಯಪಾಲ(Governot) ಥಾವರಚಂದ ಗೆಹ್ಲೂಟ(Thawarchand Gehlot) ಅವರು ಮೇ 24ರಂದು ಮಂಗಳವಾರ(Tuesday) ವಿಜಯಪುರ ಜಿಲ್ಲೆಗೆ ಭೇಟಿ(Visiting Vijayapura District) ನೀಡುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಎಸ್. ಆನಂದ ಕುಮಾರ ನಿಡಗುಂದಿ ತಾಲೂಕಿನ ಆಲಮಟ್ಟಿಗೆ(Alamatti) ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದರು.  ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಮೇ 24 ಮತ್ತು ಮೇ 25ರಂದು ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ಪ್ರವಾಸ […]