ವಿಜಯಪುರ ನೂತನ ಡಿಸಿ ಸಂಚರಿಸುತ್ತಿದ್ದ ಕಾರು ಅಪಘಾತ- ಚಾಲಕ ಹೇಳಿದ್ದೇನು ಗೊತ್ತಾ?

Dharawad: ಅಧಿಕಾರ ವಹಿಸಿಕೊಳ್ಳಲು(Assuming Charge) ವಿಜಯಪುರಕ್ಕೆ ಬರುತ್ತಿದ್ದ ನೂತನ ಜಿಲ್ಲಾಧಿಕಾರಿ(New Deputy Commissioner) ವಿಜಯಮಹಾಂತೇಶ ಬಿ. ದಾನಮ್ಮನವರ(Vijayamahantesh B. Danammanavar) ಸಂಚರಿಸುತ್ತಿದ್ದ ಕಾರು ಪಲ್ಟಿಯಾದ(Car Overturned) ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ(Dharawad District Tarikoppa) ಬಳಿ ನಡೆದಿದೆ.   ವಿಜಯಪುರ ನೂತನ‌ ಜಿಲ್ಲಾಧಿಕಾರಿಗಳು ತಮ್ಮ ಕುಟುಂಬ ಸದಸ್ಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಯರಿಕೊಪ್ಪ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.   ಈ ಕಾರಿನಲ್ಲಿ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ, ಅವರ ಪತ್ನಿ […]

ವಿಜಯಪುರ ಡಿಸಿ ವರ್ಗಾವಣೆ- ವಿಜಯಮಹಾಂತೇಶ ಬಿ. ದಾನಮ್ಮನವರು ನೂತನ ಜಿಲ್ಲಾಧಿಕಾರಿ

ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಅವರನ್ನು ವರ್ಗಾವಣೆ(Transfer) ಮಾಡಿ ಸರಕಾರ ಆದೇಶ(Government Ordered) ಹೊರಡಿಸಿದೆ. 2013ನೇ ಬ್ಯಾಚಿನ ಐಎಎಸ್ ಅಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಅವರನ್ನು ವಿಜಯಪುರದ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಪಿ. ಸುನೀಲ ಕುಮಾರ ಕಳೆದ 2020ರ ಆಗಷ್ಟ್ ನಲ್ಲಿ ಕೊರೊನಾ ಉತ್ತುಂಗದಲ್ಲಿದ್ದಾಗ ವಿಜಯಪುರ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದ ಪಿ. ಸುನೀಲ ಕುಮಾರ ತಮ್ಮ ಮಾತಿಗಿಂತಲೂ ಕೃತಿಯ ಮೂಲಕ ಜನರಿಗೆ ಹೆಚ್ಚು ಹತ್ತಿರವಾಗಿದ್ದರು.  […]

ಕೋವಿಡ್ ಮಾರ್ಗಸೂಚಿಯನ್ವಯ ಅರ್ಥಪೂರ್ಣವಾಗಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆಗೆ ನಿರ್ಧಾರ

ವಿಜಯಪುರ: ಏ. 14 ರಂದು ವಿಜಯಪುರ(Vijayapura) ಜಿಲ್ಲಾಡಳಿತದ(District Administration) ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ(Bharat Ratna) ಡಾ. ಬಾಬಾಸಾಹೇಬ ಅಂಬೇಡ್ಕರ(Dr. Babasaheb Ambedkar) ಅವರ ಜಯಂತಿಯನ್ನು(Birth Anniversary) ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರ ಅಧ್ಯಕ್ಷತೆಯಲ್ಲಿ ಡಿಸಿ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಧಿಕಾರಿಗಳು ಮತ್ತು ಮುಖಂಡರು, ಗಣ್ಯರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಈ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ […]

ಪಾರಂಪರಿಕ ನಡಿಗೆ ಕಾರ್ಯಕ್ರಮ ಅಂಗವಾಗಿ ನಾನಾ ಪ್ರಾಚೀನ ಸ್ಮಾರಕಗಳಿಗೆ ಭೇಟಿ ನೀಡಿದ ಡಿಸಿ, ಪಿ ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ಪ್ರವಾಸೋದ್ಯಮ ಇಲಾಖೆ(Tourism Department) ಸಹಭಾಗಿತ್ವದಲ್ಲಿ(Collaboration) ಹೆರಿಟೆಜ್ ವಾಕ್ (ಪಾರಂಪರಿಕ ನಡಿಗೆ)(Heritage Walk) ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ(Deputy Commissioner) ಪಿ ಸುನೀಲ ಕುಮಾರ(P Sunil Kumar) ಮತ್ತು ಜಿ. ಪಂ. ಸಿಇಓ ರಾಹುಲ್ ಶಿಂದೆ ವಿಜಯಪುರ ನಗರದ ನಾನಾ ಐತಿಹಾಸಿಕ ಸ್ಮಾರಕಗಳಿಗೆ ಭೇಟಿ ನೀಡಿದರು. ಮೊದಲಿಗೆ ತೊರವಿ ಬಳಿ ಇರುವ ಸಂಗೀತ ಮಹಲ್ ಗೆ ಭೇಟಿ ನೀಡಿದ ಅವರು ಪ್ರಾಚೀನ ಸ್ಮಾರಕ ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.  ನಂತರ  ನಾರಿಮಹಲ್ […]

ವಿಜಯಪುರ ಜಿಲ್ಲಾಧಿಕಾರಿ ಮಾದರಿ ನಡೆ- ಉಕ್ರೇನಿನಿಂದ ಮರಳಿದ ವಿದ್ಯಾರ್ಥಿಗಳು, ಪೋಷಕರೊಂದಿಗೆ ಸಭೆ- ಹಿತ ಕಾಯಲು ಜಿಲ್ಲಾಡಳಿತ ಬದ್ಧ ಎಂದ ಡಿಸಿ

ವಿಜಯಪುರ: ವಿಜಯಪುರ(Vijayapura) ಜಿಲ್ಲಾಧಿಕಾರಿ(Deputy Commissioner) ಪಿ. ಸುನೀಲ ಕುಮಾರ(P Sunil Kumar) ಮಾದರಿ ಕೆಲಸ(Model work) ಮಾಡಿದ್ದಾರೆ.  ಯುದ್ಧ ಪೀಡಿತ(War Hit) ಉಕ್ರೇನಿನಿಂದ(Ukrine) ಮರಳಿದ(Return) ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು(Students) ಮತ್ತು ಪೋಷಕರೊಂದಿಗೆ(Parents) ಸಭೆ(Meeting) ನಡೆಸಿ ಧೈರ್ಯ ತುಂಬಿದ್ದಾರೆ. ವಿಜಯಪುರ ಜಿಲ್ಲೆಯ 16 ಜನ ವಿದ್ಯಾರ್ಥಿಗಳು ಉಕ್ರೇನಿನಲ್ಲಿ ಎಂ ಬಿ ಬಿ ಎಸ್ ಓದುತ್ತಿದ್ದಾರೆ.  ರಷ್ಯಾ ಉಕ್ರೇನಿನ ಮೇಲೆ ಯುದ್ಧ ಸಾರಿದ್ದರಿಂದ ಅತಂತ್ರರಾಗಿದ್ದ ಎಲ್ಲ ವಿದ್ಯಾರ್ಥಿಗಳು ಈಗ ಬಸವ ನಾಡಿಗೆ ಸುರಕ್ಷಿತವಾಗಿ ಪಾವಸ್ಸಾಗಿದ್ದಾರೆ.  ಈ ಹಿನ್ನೆಲೆಯಲ್ಲಿ ಎಲ್ಲ ವಿದ್ಯಾರ್ಥಿಗಳು […]