SSLC Rank Honour: 10ನೇ ತರಗತಿ ಪರೀಕ್ಷೆಯಲ್ಲಿ ಶೇ. 100 ಅಂಕ ಗಳಿಸಿದ ಬಸವ ನಾಡಿನ ಏಳು ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿ. ಪಂ. ವತಿಯಿಂದ ಸನ್ಮಾನ

ವಿಜಯಪುರ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ(SSLC Exam) ಶೇ. 100 ಅಂಕ ಗಳಿಸಿದ(100% Marsk) ಅಂದರೆ 625ಕ್ಕೆ 625 ಅಂಕಗಳಿಸಿದ ವಿಜಯಪುರ ಜಿಲ್ಲೆಯ(Vijayapura District) ನಾನಾ ಪ್ರೌಢಶಾಲೆಗಳ ಏಳು ವಿದ್ಯಾರ್ಥಿಗಳಿಗೆ(Various School Students) ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸನ್ಮಾನ ಸಮಾರಂಭ ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಮಕ್ಕಳೊಂದಿಗೆ ಆಗಮಿಸಿದ ವಿದ್ಯಾರ್ಥಿಗಳ ಪಾಲಕರು ಮತ್ತು ವಿದ್ಯಾರ್ಥಿಗಳಿಗೆ ಕಲಿಸಿದ ಶಿಕ್ಷಕರಿಗೂ ಇದೆ ಸಂದರ್ಭದಲ್ಲಿ ಸನ್ಮಾನ ನಡೆದಿದ್ದು ವಿಶೇಷವಾಗಿತ್ತು.  ಜುಮನಾಳ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಮಿತ್ […]

SSLC Result: ಎಸ್ ಎಸ್ ಎಲ್ ಸಿ ಶೇ. ಫಲಿತಾಂಶದಲ್ಲಿ ವಿಜಯಪುರ ಜಿಲ್ಲೆ ಎ ಗ್ರೇಡ್- ಗುಣಾ ಶೇ. ಪಟ್ಟಿಯಲ್ಲಿ 21ನೇ ಸ್ಥಾನ- ಜಿಲ್ಲಾಡಳಿತ ಸ್ಪಷ್ಟನೆ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಫಲಿತಾಂಶದಲ್ಲಿ(Result) ವಿಜಯಪುರ ಜಿಲ್ಲೆ(Vijayapura District) ಶೇಕಡಾವಾರಿನಲ್ಲಿ(Percentage) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ ಎಂಬ ಸುದ್ದಿ ಸಖತ್ ಸೌಂಡ್ ಮಾಡಿತ್ತು.  ಆದರೆ, ಈ ಕುರಿತು ವಿಜಯಪುರ ಜಿಲ್ಲಾಡಳಿತ ಸಂಜೆ ಜಿಲ್ಲೆ ಮೊದಲ ಸ್ಥಾನದಲ್ಲಿದೆ ಎಂದು ನೀಡಿದ್ದ ಮಾಹಿತಿ ರಾತ್ರಿಯ ವೇಳೆಗೆ ಬದಲಾಯಿಸಿತು.  ಜಿಲ್ಲೆ ಎ ಗ್ರೇಡ್(A Grade) ಪಡೆದಿದೆ ಎಂದು ಸ್ಪಷ್ಟಪಡಿಸಲಾಯಿತು. ಈ ಕುರಿತು ಸ್ಪಷ್ಟನೆ ನೀಡಿದ ವಿಜಯಪುರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮವರ, ವಿಜಯಪುರ ಜಿಲ್ಲೆ ಎಸ್ ಎಸ್ […]

DC Farewell: ಆತ್ಮೀಯ ಜಿಲ್ಲಾಧಿಕಾರಿಗೆ ಮುಸ್ಸಂಜೆ ಪ್ರೀತಿಯ ಬೀಳ್ಕೋಡುಗೆ ನೀಡಿದ ಬಸವ ನಾಡಿನ ಅಧಿಕಾರಿಗಳು

ವಿಜಯಪುರ: ವಿಜಯಪುರ ಜಿಲ್ಲಾಧಿಕಾರಿಯಾಗಿದ್ದ(Vijayapura Transferred) Deputy Commissioner) ಪಿ. ಸುನೀಲ ಕುಮಾರ(P Sunil Kumar) ತಮ್ಮ ಸೇವಾವಧಿಯಲ್ಲಿ(His Service) ಜನತೆಗೆ ಹತ್ತಿರವಾಗುವ(Close To Public) ಮೂಲಕ ಜಿಲ್ಲಾಡಳಿತದ ವರ್ಚಸ್ಸನ್ನು ಹೆಚ್ಚಿದ್ದಷ್ಟೇ ಅಲ್ಲ,(Increased District Administration Image) ಕೊರೊನಾ ನಿರ್ವಹಣೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಸುಲಲಿತವಾಗಿ ನಿರ್ವಹಿಸಿ ರಾಜ್ಯದಲ್ಲಿಯೇ ಹೆಸರು ಮಾಡಿದ್ದರು.  ಈಗ ವಿಜಯಪುರಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಅಧಿಕಾರ ಸ್ವೀಕರಿಸಿದ್ದಾರೆ.  ಆದರೂ ಇಬ್ಬರೂ ಅಧಿಕಾರಿಗಳು ಯಾವುದೇ ಹಂಗು ಬಿಂಗಿಲ್ಲದವರಾಗಿದ್ದಾರೆ.  ಇದೆಲ್ಲದಕ್ಕೆ ಪೂರಕ ಎಂಬಂತೆ […]

ಉಕ್ರಿನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರನ್ನು ಭೇಟಿ ಮಾಡಿ ಧೈರ್ಯ ಹೇಳಿದ ವಿಜಯಪುರ ಜಿಲ್ಲಾಡಳಿತ

ವಿಜಯಪುರ: ಯುದ್ಝ ಪೀಡಿತ ಉಕ್ರೇನಿನಲ್ಲಿ(War Hit Ukraine) ವಿಜಯಪುರ ಜಿಲ್ಲೆಯ(Vijayapura District) 16 ಜನ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ.(Stranded)  ಅದರಲ್ಲಿಯೂ ಖಾರ್ಕಿವ್(Kharkiv) ರಷ್ಯಾ ಧಾಳಿ(Russia Attack) ತೀವ್ರಗೊಂಡಿದೆ.  ಇದರಿಂದಾಗಿ ವಿಜಯಪುರ ಜಿಲ್ಲೆಯ ಪೋಷಕರು ತೀವ್ರ ಆತಂಕದಲ್ಲಿದ್ದು, ತಮ್ಮ ಮಕ್ಕಳ ಪರಿಸ್ಥಿತಿ ನೆನೆದು ಕಣ್ಣೀರು ಹಾಕುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತ ಉಕ್ರೇನಿನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಪೋಷಕರನ್ನು ವಿಜಯಪುರದಲ್ಲಿ ಭೇಟಿ ಮಾಡಿದರು.  ವಿಜಯಪುರ ತಹಸೀಲ್ದಾರ ಸಿದ್ಧರಾಮ ಬೋಸಗಿ ಮತ್ತು ಜಿಲ್ಲಾಧಿಕಾರಿ ಕಚೇರಿಯೆ ವಿಶೇಷ ಅಧಿಕಾರಿ ರಾಕೇಶ ಜೈನಾಪುರ ಕಳೆದ ಎರಡು […]