ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರಿದ ನಾನಾ ಸ್ವಾಮೀಜಿಗಳು

ವಿಜಯಪುರ: 11 ಜನ ಸ್ವಾಮೀಜಿಗಳು(11 Swamijis) ರಕ್ತದಾನ(Blood Donated) ಮಾಡುವ ಮೂಲಕ ಮನುಕುಲಕ್ಕೆ(Mankind) ಒಳಿತಾಗುವ(Help) ಉತ್ತಮ ಸಂದೇಶ(Good Message) ನೀಡಿದ್ದಾರೆ.  ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 11 ಜನ ಸ್ವಾಮೀಜಿಗಳು ಮತ್ತು 76 ಜನ ಸಾರ್ವಜನಿಕರು ಕೂಡ ರಕ್ತದಾನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಬೆಂಗಳೂರಿನ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ, ವಿಜಯಪುರದ ಅಖಿಲ ಭಾರತ ವೀರಶೈವ ಮಹಾಸಭೆ ಮತ್ತು ಸಿಂದಗಿಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಹಾಗೂ ವಿಜಯಪುರದ ಬಿ ಎಲ್ […]