Book Release: ಗ್ರಾಮ ಸ್ವರಾಜ್ಯ ಸಾಕಾರ ಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಗ್ರಂಥ ಲೋಕಾರ್ಪಣೆಗೆ ಸಜ್ಜು

ವಿಜಯಪುರ: ರಾಜ್ಯೋತ್ಸವ ಪ್ರಶಸ್ತಿ(Rajyotsava Awardee) ಪುರಸ್ಕೃತ ಹಿರಿಯ ಸಾಹಿತಿ(Senior Literaute) ಡಾ ಕೃಷ್ಣ ಕೊಲ್ಹಾರಕುಲಕರ್ಣಿ(Dr Krishna Kolhar Kulkarni) ರಚಿಸಿರುವ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ(Karnataka Sahitya Academy Award Win) ಪಾತ್ರವಾಗಿರುವ ‘ಗ್ರಾಮ ಸ್ವರಾಜ್ಯ ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ(Ramappa Balappa Bidari) ಪುಸ್ತಕ ಬಿಡುಗಡೆಗೆ ಸಜ್ಜಾಗಿದೆ. ಮೇ 5 ರಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿರುವ ನಂದಿ ಸಕ್ಕರೆ ಕಾರ್ಖಾನೆಯ ಕೆ. ಎಚ್. ಪಾಟೀಲ ಸಭಾ ಭವನದಲ್ಲಿ ಗ್ರಂಥ ಲೋಕಾರ್ಪಣೆ […]