Syllabus Warn: ಪಠ್ಯಪುಸ್ತಕ ವಿಚಾರದಲ್ಲಿ ಎಚ್ಚೆತ್ತುಕೊಳ್ಳದಿದ್ದರೆ ಬಸವಣ್ಣ ಸರ್ಕಲ್ ನಲ್ಲಿ ಉಳಿಯಬೇಕಾಗುತ್ತದೆ- ಡಾ ಮಹಾಂತೇಶ ಬಿರಾದಾರ ಎಚ್ಚರಿಕೆ

ವಿಜಯಪುರ: ಕನ್ನಡದ(Kannada) ಸಾಕ್ಷಿ ಪ್ರಜ್ಞೆಯ ಪ್ರತೀಕದಂತಿರುವ ಬಸವಣ್ಣ(Baavanna), ಕುವೆಂಪುರವರು(Kuvempu) ನೀಡಿದ ಪರಂಪರೆಯನ್ನು(Traditon) ಒಡೆಯುವ ಪ್ರಯತ್ನಗಳನ್ನು ಕೇಶವ ಕೃಪಾ ಪೋಷಿತ ಮಂಡಳಿ ನಡೆಸುತ್ತಿದ್ದಾರೆ ಎಂದು ಚಿಂತಕ ಡಾ. ಮಹಾಂತೇಶ ಬಿರಾದಾರ(Dr Mahantesh Biradar) ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬಸವಣ್ಣ ಮತ್ತು ಕುವೆಂಪು ಅವರು ನೀಡಿದ ಪರಂಪರೆಯನ್ನು ಒಡೆಯುವುದಲ್ಲಿ ಅವರು ಯಶಸ್ವಿಯೂ ಆಗಿದ್ದಾರೆ.  ವಿಶ್ವಮಾನವ ಕುವೆಂಪು ಇಂದು ಒಕ್ಕಲಿಗೆ ಜನಾಂಗಕ್ಕೆ ಸೀಮಿತವಾಗಿರುವುದು ಇಡೀ ಮನುಕುಲಕ್ಕೆ ನಾಚಿಕೆಗೇಡು.  ಆದರೂ ಆ ಸಮುದಾಯದ ಆದಿಚುಂಚನಗಿರಿ ಮಠಾಧೀಶರು ಪ್ರಥಮ […]

ಪಂಚ ಮಹಾಭೂತಗಳಿಂದ ಕೂಡಿರುವ ಪ್ರಕೃತಿಯನ್ನು ಮುಂದಿನ ಪೀಳೆಗೆಗೆ ಸಂರಕ್ಷಿಸಬೇಕಿದೆ- ಡಾ. ಮಹಾಂತೇಶ ಬಿರಾದಾರ

ವಿಜಯಪುರ: ಲಕ್ಷಾಂತರ ವರ್ಷಗಳಿಂದ(Million years) ಮಣ್ಣು(Soil), ನೀರು(Water), ಗಾಳಿ(Air) ಸೇರಿದಂತೆ ಪಂಚ ಮಹಾಭೂತಗಳಿಂದ ಕೂಡಿದ ಈ ಪ್ರಕೃತಿಯನ್ನು(Nature) ಮುಂದಿನ ಪೀಳಿಗೆಯ ಬಳಕೆಗೆ ಸಂರಕ್ಷಿಸಬೇಕಿದೆ ಎಂದು ವಿಜಯಪುರ ಸೈಕ್ಲಿಂಗ್ ಅಧ್ಯಕ್ಷ ಡಾ. ಮಹಾಂತೇಶ ಬಿರಾದಾರ ಹೇಳಿದ್ದಾರೆ.  ಇಶಾ ಫೌಂಡೇಶನ್“ ಮಣ್ಣು ಉಳಿಸಿ”ಅಭಿಯಾನ ಅಂಗವಾಗಿ ವಿಜಯಪುರ ನಗರದಲ್ಲಿ ಬೆಳಿಗ್ಗೆ ಸೈಕಲ್ ಜಾಥಾ ನಡೆಸಿ, ನಂತರ ಗಾಂಧಿ ಚೌಕ್ ಬಳಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.  ಮಣ್ಣು ಪವಿತ್ರವಾದುದು.  ಮನುಷ್ಯನ ಆಹಾರ ಉತ್ಪಾದನೆಯ ಮೂಲವಾಗಿರುವ ಫಲವತ್ತಾಗಿರುವ ಮಣ್ಣನ್ನು ನಾವು ಹಲವು ರಾಸಾಯನಿಕಗಳನ್ನು […]