ನಿಜವನರಿದ ನಿಶ್ಚಿಂತರು: ಡಾ. ಪ್ರಭು ಸಾರಂಗದೇವ ಶಿವಾಚಾರ್ಯ ಮಹಾಸ್ವಾಮಿಗಳು

ವಿಜಯಪುರ: ಶ್ರೀ ಆದಿ(Shree Adi) ಜಗದ್ಗುರು(Jagadguru) ಪಂಚಾಚಾರ್ಯರ(Panchacharya) ಯುಗಮಾನೋತ್ಸವ(Yugamanotsava),  ಅಖಿಲ ಭಾರತ ವೀರಶೈವ(All India Veerashaiva Conference) ಶಿವಾಚಾರ್ಯರ ಸಮ್ಮೇಳನ ಏ. 6 ರಂದು ನಡೆಯುತ್ತಿದೆ.  ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ವಿಜಯಪುರ ಜಿಲ್ಲೆಯ ಸಿಂದಗಿ ಸಾರಂಗ ಮಠದ ಮಠಾಧೀಶರಾದ ಡಾ. ಪ್ರಭು ಸಾರಂಗದೇವ ಶಿವಾಚಾರ್ಯರ ಕುರಿತು ಬರೆದಿರುವ ಲೇಖನ ಇಲ್ಲಿದೆ. ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಠ,  ಹುಕ್ಕೇರಿ ಸಾತ್ವಿಕ ವ್ಯಕ್ತಿತ್ವದವರು, ತಾತ್ವಿಕ ವಿಚಾರದವರು, ಮಾತೃ ಹೃದಯಗಳು, ಮಮತಾಮಯಿ […]