Street Business: ವಿಜಯಪುರದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂಭ್ರಮಾಚರಣೆಯ ಸ್ವನಿಧಿ ಮಹೋತ್ಸವ: ವಿಜಯಪುರದಲ್ಲಿ ಯಶಸ್ವಿ

ವಿಜಯಪುರ: ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ, ಐತಿಹಾಸಿಕ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಪ್ರಮುಖ ನಗರವಾಗಿ ಆಯ್ಕೆಯಾದ, ಐತಿಹಾಸಿಕ ಹಿನ್ನೆಲೆಯ ವಿಜಯಪುರದಲ್ಲಿ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಕೌಶಲಾಭಿವೃದ್ಧಿ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಆಶ್ರಯದಲ್ಲಿ ಸ್ವನಿಧಿ ಮಹೋತ್ಸವ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕೇಂದ್ರ ಸರಕಾರದ ಮಹತ್ವದ ಈ ಸ್ವನಿಧಿ ಮಹೋತ್ಸವಕ್ಕೆ ರಾಷ್ಟ್ರ ಮಟ್ಟದ 75 ನಗರಗಳು ಹಾಗೂ ಕರ್ನಾಟಕ ರಾಜ್ಯ ಮಟ್ಟದ ಮೂರು ನಗರಗಳ ಪೈಕಿ ವಿಜಯಪುರ ನಗರ ಕೂಡ ಆಯ್ಕೆಯಾಗಿದ್ದರಿಂದ ನಗರದ ಕಂದಗಲ್ ಶ್ರೀ […]

National Development: ದೇಶದ ಆರ್ಥಿಕ ಪ್ರಗತಿಗೆ ಪಶುವೈದ್ಯರ ಪಾತ್ರ ಅನನ್ಯ- ಡಾ. ವಿಜಯಮಹಾಂತೇಶ ಬಿ ದಾನಮ್ಮನವರ

ವಿಜಯಪುರ: ದೇಶದ(National) ಪ್ರಗತಿಗೆ(Development) ಪಶುವೈದ್ಯರ(Animal Husbandry Doctors) ಪಾತ್ರ(Role) ಅನನ್ಯವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ(Dr Vijayamahantesh B Danammanavar) ಹೇಳಿದ್ದಾರೆ.  ವಿಜಯಪುರ ಜಿ. ಪಂ., ಪಶುಪಾಲನೆ ಇಲಾಖೆಯಿಂದ ರಾಷ್ಟ್ರೀಯ ಜಾನುವಾರು ಮಿಶನ್ ಯೋಜನೆಯಡಿ ಇಲಾಖೆಯ ಅಧಿಕಾರಿಗಳಿಗೆ ನಗರದ ಖಾಸಗಿ ಹೊಟೇಲನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ತಾಂತ್ರಿಕ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಕೃಷಿಗೆ ಪೂರಕವಾಗಿ ಪಶು ಸಂಗೋಪನೆಯು ರೈತರ ಜನಜೀವನ ಸುಧಾರಿಸುವಲ್ಲಿ, ಪ್ರೋಟಿನ್‌ಯುಕ್ತ ಆಹಾರ ಒದಗಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.  ಜಾನುವಾರುಗಳಿಗೆ ನಿಯಮಿತವಾಗಿ ಲಸಿಕೆ […]

MLC Election: ಹಣ ಪಡೆದು ಬಿತ್ತರಿಸುವ ಸುದ್ದಿಗಳ‌ ಮೇಲೆ ನಿಗಾ ಇಡಲು ಅಧಿಕಾರಿಗಳಿಗೆ ಡಿಸಿ ಸೂಚನೆ

ವಿಜಯಪುರ: ಹಣ ಪಡೆದು ಬಿತ್ತರಿಸುವ ಸುದ್ದಿಗಳ‌(Paid News) ಮೇಲೆ ಜಿಲ್ಲಾ ಮಾಧ್ಯಮ ಪ್ರಮಾಣೀಕರಣ ಮತ್ತು ಮೇಲ್ವಿಚಾರಣೆ ಸಮಿತಿ(MCMC) ಚುನಾವಣೆ ಆಯೋಗದ(Election Commission) ಮಾರ್ಗಸೂಚಿ ಅನುಸಾರ(Guidelines) ನಿಗಾವಹಿಸಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ(DC Dr Vijayamahantesh B Danammanavar) ಹೇಳಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಚುನಾವಣೆ ಸಂಬಂಧ ರಚಿಸಿದ ನಾನಾ ಸಮಿತಿಗಳ ಅಧ್ಯಕ್ಷರು, ಸದಸ್ಯರು ಮತ್ತು ನೋಡಲ್ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.   ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ, ಜಾಹೀರಾತು, ಅಭ್ಯರ್ಥಿಯ ಪರ […]

Rain DC Visit: ಮಳೆಯಿಂದ ಹಾನಿಗೀಡಾದ ತೋಟಗಾರಿಕೆ ಪ್ರದೇಶಕ್ಕೆ ಡಿಸಿ ಡಾ. ವಿಜಯ ಮಹಾಂತೇಶ ಭೇಟಿ; ಪರಿಶೀಲನೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ(Rain) ತೋಟಗಾರಿಕೆ ಬೆಳೆಗಳು(Horticulture Crop) ಹಾನಿಯಾದ ನಾನಾ ಸ್ಥಳಗಳಿಗೆ(Loss Places) ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ(DC Dr Vijayamahantesh B Danammanavar) ಭೇಟಿ ನೀಡಿ ಪರಿಶೀಲನೆ ನಡೆಸಿದರು.    ಮೊದಲಿಗೆ ಕೋಲಾರ ತಾಲೂಕಿನ ಕೂಡಗಿಯ ಗ್ರಾಮದಲ್ಲಿ ಈರುಳ್ಳಿ ಮತ್ತು ವಿಳ್ಯದೆಲೆ ಹಾಳಾದ ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರೈತರಾದ ದಸ್ತಗೀರ್ ಮೋಮಿನಸಾಬ, ಗುರುಬಾಯಿ ಗೋಪಾಲ ರಾಠೋಡ್ ಮತ್ತು ಮಹೆಬೂಬಸಾಬ ತಾಳಿಕೋಟೆ ಜಮೀನುಗಳಲ್ಲಿ ಉಂಟಾಗಿರುವ ಬೆಳೆಹಾನಿ ವೀಕ್ಷಿ,ಸಿದರು. […]

Governor Visit: ಮೇ 24 ಮಂಗಳವಾರ ಆಲಮಟ್ಟಿಗೆ ರಾಜ್ಯಪಾಲರ ಭೇಟಿ, ಡಿಸಿ, ಎಸ್ಪಿಯಿಂದ ಸಿದ್ಧತೆ ಪರಿಶೀಲನೆ

ವಿಜಯಪುರ: ರಾಜ್ಯಪಾಲ(Governot) ಥಾವರಚಂದ ಗೆಹ್ಲೂಟ(Thawarchand Gehlot) ಅವರು ಮೇ 24ರಂದು ಮಂಗಳವಾರ(Tuesday) ವಿಜಯಪುರ ಜಿಲ್ಲೆಗೆ ಭೇಟಿ(Visiting Vijayapura District) ನೀಡುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಮತ್ತು ಎಸ್ಪಿ ಎಚ್. ಎಸ್. ಆನಂದ ಕುಮಾರ ನಿಡಗುಂದಿ ತಾಲೂಕಿನ ಆಲಮಟ್ಟಿಗೆ(Alamatti) ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದರು.  ಬಾಗಲಕೋಟೆ ಜಿಲ್ಲೆಯ ತೋಟಗಾರಿಕೆ ವಿಶ್ವವಿದ್ಯಾಲಯದ 11ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜ್ಯಪಾಲರು ಮೇ 24 ಮತ್ತು ಮೇ 25ರಂದು ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಗಳಲ್ಲಿ ಪ್ರವಾಸ […]

Tobacco Control: ತಂಬಾಕು ಸಂಬಂಧಿ ಕಾನೂನುಗಳ ಜಾರಿಗೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ ಸೂಚನೆ

ವಿಜಯಪುರ: ವಿಜಯಪುರ ಜಿಲ್ಲಾಡಳಿತ(Vijayapura District Administration) ಮತ್ತು ತಂಬಾಕು ನಿಯಂತ್ರಣ ಕೋಶದ(Tobacco Control Cell) ಎರಡನೇ(Second) ತ್ರೈಮಾಸಿಕ(Quarterly) ಪ್ರಗತಿ ಪರಿಶೀಲನಾ ಸಭೆ(Review Meeting) ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಬಗ್ಗೆ ಸಮಗ್ರವಾಗಿ  ಚರ್ಚಿಸಲಾಯಿತು.  ತಂಬಾಕು ಪರಿಸರಕ್ಕೆ ಮಾರಕ ಧ್ಯೇಯ ವಾಕ್ಯದಡಿ ಈ ವರ್ಷವೂ ಸಹ ಎಲ್ಲ ಇಲಾಖೆಗಳಲ್ಲಿ ಮೇ 31ರಂದು ವಿಶ್ವ ತಂಬಾಕು ರಹಿತ ದಿನ ಆಚರಿಸಬೇಕು ಎಂದು ಸಭೆಯಲ್ಲಿ ನಿರ್ಣಯ […]

Water DC: ಹಳ್ಳಿ ಜನರ ಸಮಸ್ಯೆ ತಿಳಿಯಲು ಗ್ರಾಮ ಸಂಚಾರ ಆರಂಭಿಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ ದಾನಮ್ಮನವರ

ವಿಜಯಪುರ: ವಿಜಯಪುರVijayapura) ಜಿಲ್ಲಾಧಿಕಾರಿ(Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಗ್ರಾಮೀಣ ಪ್ರದೇಶದಲ್ಲಿ(Villages) ಪ್ರವಾಸ(Tour) ಕೈಗೊಂಡು ಕುಡಿಯುವ ನೀರು ಪೂರೈಕೆ ಪರಿಸ್ಥಿತಿ ಮತ್ತು ಕೆರೆಗಳ ವ್ಯವಸ್ಥೆ ಸೇರಿದಂತೆ ಇನ್ನೀತರ ಮೂಲಸೌಕರ್ಯಗಳ ಬಗ್ಗೆ ಖುದ್ದು ಅವಲೋಕನ ನಡೆಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರೊಂದಿಗೆ ಇಂಡಿ ತಾಲೂಕಿನ ನಾನಾ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಮೊದಲಿಗೆ ಬಸನಾಳ ಗ್ರಾಮದಲ್ಲಿ ನೀರಿಗಾಗಿ ಸಾಲುಗಟ್ಟಿ ನಿಂತಿದ್ದ ಜನರ ಅಹವಾಲು ಆಲಿಸಿದರು.  ಪದೇ ಪದೇ […]

Drinking Water: ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ: ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ

ವಿಜಯಪುರ,: ಕಾಲುವೆಗಳಿಗೆ(Canal) ನೀರು ಹರಿಸುವ(Water Release) ಮೂಲಕ ಜನ, ಜಾನುವಾರುಗಳಿಗೆ(Publc and Cattles)ಕುಡಿವ ನೀರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammavar) ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲ ಸಂಗ್ರಹಾಲಯ ಕಾಲುವೆಗಳ ಮೂಲಕ ನೀರು ಹರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರು, ಪೊಲೀಸ್ ಉಪಾಧೀಕ್ಷಕರು, ತಹಸೀಲ್ದಾರರು, ತಾಲೂಕು ಪಂಚಾಯಿತಿ ಮುಖ್ಯ […]

Ration DC: ಮೇ ತಿಂಗಳ ಪಡಿತರ ಪಡೆಯಲು ಜಿಲ್ಲಾಧಿಕಾರಿ ಡಾ. ಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ಪಡಿತರ ಚೀಟಿ(Ration Card) ಹೊಂದಿರುವ ಫಲಾನುಭವಿಗಳು(Beneficiary) ಮೇ ತಿಂಗಳ(May Month) ಅಂತ್ಯೋದಯ ಅನ್ನ ಯೋಜನೆ(Antyodaya Anna Yojane) ಹಾಗೂ ಆದ್ಯತಾ (ಬಿಪಿಎಲ್) ಪಡಿತರ ಚೀಟಿದಾರರು(BPL Card Holder) ಸಂಬಂಧಿಸಿದ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಜಿಲ್ಲಾಧಿಕಾರಿಗಳಾದ ಡಾ. ವಿಜಯ ಮಹಾಂತೇಶ ಬಿ. ದಾನಮ್ಮನವರ ಸೂಚಿನೆ ನೀಡಿದ್ದಾರೆ.  ಸಾರ್ವಜನಿಕ ವಿತರಣಾ ಪದ್ದತಿಯ ಅನ್ನಭಾಗ್ಯ ಯೋಜನೆಯಡಿ 2022ನೇ ಮೇ ತಿಂಗಳಿಗೆ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗೆ 35 ಕೆಜಿ ಆಹಾರ ಧಾನ್ಯಗಳಲ್ಲಿ 15 ಕೆಜಿ ಬಿಳಿಜೋಳ […]

Corona Meeting: ಕೋವಿಡ್ 4ನೇ ಅಲೆ: ನಿಯಂತ್ರಣ ಕ್ರಮಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿಗಳಿಂದ ತುರ್ತು ಸಭೆ

ವಿಜಯಪುರ: ಕೊರೊನಾ ನಾಲ್ಕನೇ ಅಲೆ(Corona Fourth Wave) ನಿಯಂತ್ರಣಕ್ಕಾಗಿ(Control) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಅಧಿಕಾರಿಗಳೊಂದಿಗೆ ತುರ್ತು ಸಭೆ(Officers Emergency Meeting) ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ  ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ ಅವರು, ನಾಲ್ಕನೇ ಅಲೆಯನ್ನು ಎದುರಿಸಲು ಅವಶ್ಯವಿರುವ ಮಾಸ್ಕ, ಸ್ಯಾನಿಟೈಜರ್ ಮತ್ತು ಔಷಧಿ ಸಾಮಗ್ರಿಗಳನ್ನು ಅಗತ್ಯ ಪ್ರಮಾಣದಲ್ಲಿ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ […]