ಆರಕ್ಷಕನ ಸಮಯಪ್ರಜ್ಞೆ- ಕಾಲುವೆಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯ ರಕ್ಷಣೆ

ವಿಜಯಪುರ: ಬಸವ ನಾಡಿನ(Basava Nadu) ಆರಕ್ಷಕರೊಬ್ಬರ(Police) ಸಮಯ ಪ್ರಜ್ಞೆ(Time Sense) ಮೆರೆದಿದ್ದು ಕಾಲುವೆಯಲ್ಲಿ(Canal) ಮುಳುಗಿ ಹೋಗುತ್ತಿದ್ದ ವ್ಯಕ್ತಿಯೊಬ್ಬನನ್ನು ಸಹೋದರರಿಬ್ಬರ ಸಹಾಯದೊಂದಿಗೆ ಸೇರಿ ರಕ್ಷಣೆ(Secure) ಮಾಡಿದ್ದಾರೆ. ಬಸವ ನಾಡು ವಿಜಯಪುರ ಜಿಲ್ಲೆಯ ನಿಡಗುಂದಿ ಠಾಣೆಯ ಆರಕ್ಷಕ ಎಸ್. ಎಸ್. ಅಂಗಡಗೇರಿ ಮತ್ತು ನಿಡಗುಂದಿ ಪಟ್ಟಣದ ಸಹೋದರರಾದ ಸಿದ್ರಾಮೇಶ ಯಮನಪ್ಪ ಗುಂಡಿನಮನಿ ಮತ್ತು ಸಂತೋಷ ಯಮನಪ್ಪ ಗುಂಡಿನಮನಿ ಜೊತೆ ಸೇರಿ ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯ ಪೇದೆ ಎಸ್. ಎಸ್. ಅಂಗಡಗೇರಿ […]