ಚಂದ್ರಕಾಂತ ನಂದರೆಡ್ಡಿಇಂಡಿ ನೂತನ ಡಿವೈಎಸ್ಪಿ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ(District) ಇಂಡಿ(Indi) ನೂತನ ಡಿವೈಎಸ್ಪಿಯಾಗಿ(New DySP) ಚಂದ್ರಕಾಂತ ನಂದರೆಡ್ಡಿChandrakant Nandareddy) ಅವರನ್ನು ಸರಕಾರ ವರ್ಗಾವಣೆ ಮಾಡಿದೆ. ಇತ್ತೀಚೆಗಷ್ಟೇ ಉತ್ತಮ ಸೇವೆಗಾಗಿ ಸಿಎಂ ಪದಕ ಪಡೆದಿರುವ ಅವರು ಸಧ್ಯಕ್ಕೆ ಬಾಗಲಕೋಟೆ ಡಿವೈಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಮುಂಚೆ ಕೂಡ ಚಂದ್ರಕಾಂತ ದೇವರೆಡ್ಡಿ ಹಲವಾರು ವರ್ಷ ವಿಜಯಪುರ ಜಿಲ್ಲಿಯಲ್ಲಿ ನಾನಾ ಹುದ್ದೆಗಳು ಮತ್ತು ನಾನಾ ಪೊಲೀಸ್ ಠಾಣೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈಗ ಚಂದ್ರಕಾಂತ ನಂದರೆಡ್ಡಿ ಭೀಮಾ ತೀರದ ವ್ಯಾಪ್ತಿಯನ್ನು ಹೊಂದಿರುವ ಇಂಡಿ ಡಿವೈಎಸ್ಪಿಯಾಗಿ ಬರುತ್ತಿದ್ದು, ಶೀಘ್ರದಲ್ಲಿ ನೂತನ‌ […]