Corona Meeting: ಕೋವಿಡ್ 4ನೇ ಅಲೆ: ನಿಯಂತ್ರಣ ಕ್ರಮಕ್ಕಾಗಿ ವಿಜಯಪುರ ಜಿಲ್ಲಾಧಿಕಾರಿಗಳಿಂದ ತುರ್ತು ಸಭೆ

ವಿಜಯಪುರ: ಕೊರೊನಾ ನಾಲ್ಕನೇ ಅಲೆ(Corona Fourth Wave) ನಿಯಂತ್ರಣಕ್ಕಾಗಿ(Control) ವಿಜಯಪುರ ಜಿಲ್ಲಾಧಿಕಾರಿ(Vijayapura Deputy Commissioner) ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danammanavar) ಅಧಿಕಾರಿಗಳೊಂದಿಗೆ ತುರ್ತು ಸಭೆ(Officers Emergency Meeting) ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೊರೊನಾ ನಾಲ್ಕನೇ ಅಲೆಯ ನಿಯಂತ್ರಣಕ್ಕೆ ಕೈಗೊಳ್ಳಲಾಗಿರುವ  ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದ ಅವರು, ನಾಲ್ಕನೇ ಅಲೆಯನ್ನು ಎದುರಿಸಲು ಅವಶ್ಯವಿರುವ ಮಾಸ್ಕ, ಸ್ಯಾನಿಟೈಜರ್ ಮತ್ತು ಔಷಧಿ ಸಾಮಗ್ರಿಗಳನ್ನು ಅಗತ್ಯ ಪ್ರಮಾಣದಲ್ಲಿ ಸಿದ್ದತೆ ಮಾಡಿಕೊಳ್ಳಬೇಕು ಎಂದು ಸೂಚನೆ […]