SP Life: ವೃತ್ತಿ, ವೈಯಕ್ತಿಕ ಜೀವನದ ಮಧ್ಯೆ ಸಮತೋಲನವಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ- ಎಸ್ಪಿ ಎಚ್. ಡಿ. ಆನಂದಕುಮಾರ

ವಿಜಯಪುರಛ ಜೀವನ ಶಾಶ್ವತವಲ್ಲ.  ವೃತ್ತಿ ಜೀವನ ಮತ್ತು ವೈಯಕ್ತಿಕ ಬದುಕಿನ ಮಧ್ಯೆ ಸಮತೋಲನ ಕಾಪಾಡಿಕೊಂಡಾಗ ಮಾತ್ರ ಯಶಸ್ವಿ ಜೀವನ ಸಾಗಿಸಲು ಸಾಧ್ಯ ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ ಹೇಳಿದ್ದಾರೆ. ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೆಲಸ ಮತ್ತು ವೈಯಕ್ತಿಕ ಜೀವನದ ಮಧ್ಯೆ ಕಾಯ್ದುಕೊಳ್ಳಬೇಕು.  ಬಹಳಷ್ಟು ಹೆಸರಾಂತ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿರುವ ವ್ಯಕ್ತಿಗಳು ಒತ್ತಡ, ಖಿನ್ನತೆ, ಕೌಟುಂಬಿಕ […]

Students Exhibition: ಜು. 16ರ ರಂದು ಬಿ ಎಲ್ ಡಿ ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್- ಡಾ. ವಿ. ಜಿ. ಸಂಗಮ

ವಿಜಯಪುರ: ನಗರದ ಪ್ರತಿಷ್ಠಿತ ಬಿ ಎಲ್ ಡಿ ಇ ಸಂಸ್ಥೆಯ ವಚನ ಪಿತಾಮಹ ಡಾ. ಪ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜು. 16 ರಂದು ಒಪನ್ ಡೆ ಪ್ರಾಜೆಕ್ಟ್ ಎಕ್ಸಿಬಿಷನ್ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ. ವಿ. ಜಿ. ಸಂಗಮ ತಿಳಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಕಾಲೇಜಿನ ನಾನಾ ವಿಷಯಗಳಲ್ಲಿ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಸೃಜನಶಿಲತೆ ಮತ್ತು ನಾವಿನ್ಯತೆಯ ಅವಿಷ್ಕಾರದೊಂದಿಗೆ ಸಿದ್ಧಪಡಿಸಲಾದ ಪ್ರಾಜೆಕ್ಟ್ ಗಳ ಪ್ರಾತ್ಯಕ್ಷಿಕೆ ನಡೆಯಲಿದ್ದು, ಈ […]

Fire Awareness: ಬಿ ಎಲ್ ಡಿ ಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬೆಂಕಿ ಅವಘಡ ತಪ್ಪಿಸುವ ಅಣಕು ಪ್ರದರ್ಶನ

ವಿಜಯಪುರ: ವಿಜಯಪುರ ನಗರದ(Vijayapura City)) ಪ್ರತಿಷ್ಠಿತ ಬಿ. ಎಲ್. ಡಿ. ಇ. ಸಂಸ್ಥೆಯ(BLDEA) ವಚನ ಪಿತಾಮಹ ಡಾ. ಪ. ಗು.ಹಳಕಟ್ಟಿ ತಾಂತ್ರಿಕ ಮತ್ತು ಅಭಿಯಾಂತ್ರಿಕ ಮಹಾವಿದ್ಯಾಲಯದ(Engineering Collage) ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗ ಮತ್ತು ಇಂಡಿಯನ್ ಇನಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಂಯುಕ್ತ ಆಶ್ರಯದಲ್ಲಿ ಫೈರ್ ಆಂಡ್ ಸೇಪ್ಟಿ ಮೇಜರ್ಸ್(Fire And Safety Measures) ಕುರಿತು ಕಾರ್ಯಕ್ರಮ(Programme) ನಡೆಯಿತು. ಈ ಕಾರ್ಯಕ್ರಮದಲ್ಲಿ ವಿಜಯಪುರ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ರಂಗನಾಥ ಮತ್ತು ಸಿಬ್ಬಂದಿ, ಅಗ್ನಿ ಎಂದರೇನು? ಅಗ್ನಿಯ ಪ್ರಕಾರಗಳು, ಅವುಗಳನ್ನು ಹತೋಟಿಗೆ […]