Ration Card E-KYC: ನ್ಯಾಯ ಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ಪಡಿತರ ಚೀಟಿದಾರರಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ಬಿ. ದಾನಮ್ಮನವರ ಸೂಚನೆ

ವಿಜಯಪುರ: ನ್ಯಾಯ ಬೆಲೆ ಅಂಗಡಿಯಲ್ಲಿ(Ration Shop) ಇ-ಕೆವೈಸಿಯನ್ನು(E-KYC) ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ(Deputy Commissioner) ಡಾ.ವಿಜಯಮಹಾಂತೇಶ ಬಿ. ದಾನಮ್ಮನವರ(Dr Vijayamahantesh B Danamannavar) ಅವರು ಪಡಿತರ ಚೀಟಿದಾರರಲ್ಲಿ(Card Holders) ಮನವಿ ಮಾಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿ ಸೇರಿದಂತೆ ಒಟ್ಟು 495943 ಪಡಿತರ ಚೀಟಿಗಳಿದ್ದು, ಇವುಗಳ ಪೈಕಿ 393397 ಪಡಿತರ ಚೀಟಿದಾರರು ಮಾತ್ರ ಇಕೆವೈಸಿಯನ್ನು ಮಾಡಿಸಿಕೊಂಡಿದ್ದಾರೆ. ಇನ್ನು 1,02,546 ಪಡಿತರ ಚೀಟಿದಾರರು ಇ-ಕೆವೈಸಿಯನ್ನು ಮಾಡಿಸಿರುವುದಿಲ್ಲ. ಕೆಲವೊಂದು ಪಡಿತರ ಚೀಟಿದಾರರು […]