ಅಬಕಾರಿ ಅಧಿಕಾರಿಗಳ ಧಾಳಿ- ರೂ. 4 ಲಕ್ಷ ಮೌಲ್ಯದ ಮಾದಕ ವಸ್ತುಗಳ ವಶ- ಓರ್ವನ ಬಂಧನ

ಬೆಂಗಳೂರು: ಬೆಂಗಳೂರಿನ(Bengaluru) ಮಹದೇವಪುರ(Mahadevapura) ಅಬಕಾರಿ(Excise) ಪೊಲೀಸರು(Police) ಮಾದಕ(Drugs) ವಸ್ತುಗಳನ್ನು ವಶಪಡಿಸಿಕೊಂಡಿದ್ದು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಬಕಾರಿ ಇಲಾಖೆ ಜಂಟಿ ಆಯುಕ್ತ ಜೆ. ಗಿರಿ, ಉಪಆಯುಕ್ತ ಬಸವರಾಜ ಸಂದಿಗವಾ ಅವರ ಮಾರ್ಗದರ್ಶನದಲ್ಲಿ ಮಹದೇವಪುರ ಅಬಕಾರಿ ಇನ್ಸಪೆಕ್ಟರ್ ಎ. ಎ. ಮುಜಾವರ ನೇತೃತ್ವದಲ್ಲಿ ಖಚಿತ ಮಾಹಿತಿಯ ಮೇರೆಗೆ ಧಾಳಿ ನಡೆಸಲಾಗಿದೆ.  ಓಲ್ಡ್ ಮದ್ರಾಸ್ ರಸ್ತೆಯ ಕೆ. ಆರ್. ಪುರಂ ಮಾರುಕಟ್ಟೆ ಹತ್ತಿರ ಕೇರಳ ಮೂಲದ ರೇನೆಟ್ ಜಾರ್ಜ್ ಅಬ್ರಹಾಂ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು.  ಅಲ್ಲದೇ, ಆತ ಮಾರಾಟಕ್ಕಾಗಿ ತಂದಿದ್ದ 46.50 […]

ಬೆಂಗಳೂರಿನಲ್ಲಿ ಮಹದೇವಪುರ ಅಬಕಾರಿ ಪೊಲೀಸರ ಧಾಳಿ- ರೂ. 2 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೆಂಗಳೂರಿನ(Bengaluru) ಮಹದೇವಪುರ(Mahadevapura) ಅಬಕಾರಿ(Excise) ಇನ್ಸಪೆಕ್ಟರ್(Inspector) ಎ. ಎ. ಮುಜಾವರ ನೇತೃತ್ವದ ತಂಡ(Team) ಅಕ್ರಮವಾಗಿ ಮಾರಾಟಕ್ಕೆ ತರಲಾಗಿದ್ದ ರೂ. 2 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು(Drugs) ವಶಪಡಿಸಿಕೊಂಡಿದ್ದಾರೆ. ಅಬಕಾರಿ ಇಲಾಖೆ ಜಂಟಿ ಆಯುಕ್ತ ಜೆ. ಗಿರಿ ಮತ್ತು ಉಪ ಆಯುಕ್ತ ಬಸವರಾಜ ಸಂದಿಗವಾಡ ಮಾರ್ಗದರ್ಶನದಲ್ಲಿ ಈ ಧಾಳಿ ನಡೆದಿದೆ.  ವೈಟಫಿಲ್ಡ್  ಮುಖ್ಯ ರಸ್ತೆಯ ಕಾವೇರಿ ನಗರ ಹೆಬ್ಬಾಗಿಲಿನ ಬಳಿ ಈ ಧಾಳಿ ನಡೆದಿದೆ.  ಕೇರಳದ ಕೋಲಂ ಮೂಲದ ನೋಯಲ್ ಪ್ರಕಶ್ ಎಂಬಾತ ಮಾರಾಟಕ್ಕಾಗಿ 14.40 ಗ್ರಾಂ ಮೆಥಾಫೆಟಾಮೈನ್ […]