ಹಿರೆಬೇವನೂರು ಸಕ್ಕರೆ ಕಾರ್ಖಾನೆ ದಿವಾಳಿ- ಬಾಕಿ ಹಣ ಪಡೆಯಬೇಕಾದವರು ಬೆಳಗಾವಿ ಕಚೇರಿ ಸಂಪರ್ಕಿಸಲು ಸೂಚನೆ

ವಿಜಯಪುರ: ವಿಜಯಪುರ(Vijayapura) ಜಿಲ್ಲೆಯ ಇಂಡಿ ತಾಲೂಕಿನ ಹಿರೆಬೇವನೂರ(Hirebevanur) ಜ್ಞಾನಯೋಗಿ(Jnanayogi) ಶ್ರೀ ಶಿವಕುಮಾರ ಸ್ವಾಮೀಜಿ(Shivakumar Swamiji) ಸಕ್ಕರೆ ಕಾರ್ಖಾನೆ(Sugar Factory) ದಿವಾಳಿಯಾಗಿದೆ(Bankruptcy) ಎಂದು ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕಾನೂನು ಕಂಪನಿಯ ನ್ಯಾಯಾಧೀಕರಣ ಮಾ. 7 ರಂದು ಆದೇಶ ಹೊರಡಿಸಿದೆ. ಈ ಕುರಿತು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಧ್ಯಮ ಪ್ರಕಟಣೆ ನೀಡಿದ್ದು, ಹಿರೇಬೇವನೂರು ಶ್ರೀ ಶಿವಕುಮಾರ ಸ್ವಾಮೀಜಿ ಸಕ್ಕರೆ ಕಾರ್ಖಾನೆಯಿಂದ ಬಾಕಿ ಹಣ ಪಡೆಯಬೇಕಿರುವ ರೈತರು, ವ್ಯಾಪಾರಸ್ಥರು, ಕಾರ್ಖಾನೆಯ ಕಾರ್ಮಿಕರು, ಸಾಲ ನೀಡಿದ ಬ್ಯಾಂಕಿನವರು ಹಾಗೂ ಕಬ್ಬು ಕಟಾವು […]