PUC 1st Rank: ಭೀಮಾ ತೀರದ ಯುವತಿ ಶ್ವೇತಾ ಭೀಮಾಶಂಕರ ಭೈರಗೊಂಡ ಪಿಯುಸಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

ವಿಜಯಪುರ: ಇತ್ತೀಚೆಗೆ ನಡೆದ ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಆರು ಜನ ವಿದ್ಯಾರ್ಥಿಗಳು ಶೇ. 100 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಹೆಮ್ಮೆಯ ಕ್ಷಣಗಳು ಇನ್ನೂ ಹಸಿರಾಗಿರುವಾಗಲೇ ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯ ಭೀಮಾ ತೀರದ(Bheema Shore) ಯುವತಿ ಪಿಯುಸಿ ಪರೀಕ್ಷೆಯಲ್ಲಿ(PUC Exam) ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ(1st Rank To State) ಸ್ಥಾನ ಪಡೆಯುವ ಮೂಲಕ ಗಮನ ಸೆಳೆದಿದ್ದಾಳೆ. ಚಡಚಣ ತಾಲೂಕಿನ ಧೂಳಖೇಡ ಗ್ರಾಮದ ಯುವತಿ ಶ್ವೇತಾ […]

KSWJA: ಸಂಗಮೇಶ ಟಿ ಚೂರಿ ನೇತೃತ್ವದಲ್ಲಿ ಪದಗ್ರಹಣ ಮಾಡಿದ ಕಾನಿಪ ನೂತನ ಪದಾಧಿಕಾರಿಗಳು- ಅತಿಥಿಗಳು ಹೇಳಿದ್ದೇನು ಗೊತ್ತಾ?

ವಿಜಯಪುರ: ಹಿರಿಯ ಪತ್ರಕರ್ತ(Senior Journalist) ಸಂಗಮೇಶ ಟಿ. ಚೂರಿ(Sangamesh T Churi) ನೇತೃತ್ವದಲ್ಲಿ(Leadership) ಕಾರ್ಯನಿರತ ಪತ್ರಕರ್ತರ ಸಂಘದ(Working Journalists Association) ವಿಜಯಪುರ ಜಿಲ್ಲೆಯ ನೂತನ ಪದಾಧಿಕಾರಿಗಳು ಪದಗ್ರಹಣ(New Office Bearers Took Oath) ಮಾಡಿದ್ದಾರೆ. ವಿಜಯಪುರ ನಗರದ ಶ್ರೀ ಸಂಗನಬಸವ ಸಮುದಾಯ ಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಾರ್ಯಕ್ರಮ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಂಗಮೇಶ ಟಿ. ಚೂರಿ ನೇತೃತ್ವದ ನೂತನ […]

SSLC Result: ರಾಜ್ಯಕ್ಕೆ 5 ನೇ ಸ್ಥಾನ ಪಡೆದ ವಿದ್ಯಾರ್ಥಿಗೆ ರವೀಂದ್ರನಾಥ ಠಾಗೋರ ಶಾಲೆಯಲ್ಲಿ ಸನ್ಮಾನ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ರಾಜ್ಯಕ್ಕೆ 5ನೇ ಸ್ಥಾನ(State Fifth Rank) ಪಡೆದ ವಿದ್ಯಾರ್ಥಿ ಪ್ರತೀಕ ರಾಠೋಡ(Prateek Rathod) ಗೆ ವಿಜಯಪುರ ನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯೂಕೇಶನ್ ಸೊಸೈಟಿಯ ರವೀಂದ್ರನಾಛ ಠಾಗೋರ ಶಾಲೆಯಲ್ಲಿ(Ravindranath Tagore School) ಸನ್ಮಾನಿಸಲಾಯಿತು. ಈ ಶಾಲೆಯಲ್ಲಿ ಪರೀಕ್ಷೆ ಬರೆದ ಎಲ್ಲ 116 ವಿದ್ಯಾರ್ಥಿಗಳು ನಾನಾ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶೇ. 100ರಷ್ಟು ಫಲಿತಾಂಶ ಬಂದಿದೆ.  ಈ ಹಿನ್ನೆಲೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು […]

SSLC Rank Honour: 10ನೇ ತರಗತಿ ಪರೀಕ್ಷೆಯಲ್ಲಿ ಶೇ. 100 ಅಂಕ ಗಳಿಸಿದ ಬಸವ ನಾಡಿನ ಏಳು ವಿದ್ಯಾರ್ಥಿಗಳಿಗೆ ಜಿಲ್ಲಾಡಳಿತ, ಜಿ. ಪಂ. ವತಿಯಿಂದ ಸನ್ಮಾನ

ವಿಜಯಪುರ: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ(SSLC Exam) ಶೇ. 100 ಅಂಕ ಗಳಿಸಿದ(100% Marsk) ಅಂದರೆ 625ಕ್ಕೆ 625 ಅಂಕಗಳಿಸಿದ ವಿಜಯಪುರ ಜಿಲ್ಲೆಯ(Vijayapura District) ನಾನಾ ಪ್ರೌಢಶಾಲೆಗಳ ಏಳು ವಿದ್ಯಾರ್ಥಿಗಳಿಗೆ(Various School Students) ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ಸನ್ಮಾನ ಸಮಾರಂಭ ವಿಜಯಪುರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಿತು. ಮಕ್ಕಳೊಂದಿಗೆ ಆಗಮಿಸಿದ ವಿದ್ಯಾರ್ಥಿಗಳ ಪಾಲಕರು ಮತ್ತು ವಿದ್ಯಾರ್ಥಿಗಳಿಗೆ ಕಲಿಸಿದ ಶಿಕ್ಷಕರಿಗೂ ಇದೆ ಸಂದರ್ಭದಲ್ಲಿ ಸನ್ಮಾನ ನಡೆದಿದ್ದು ವಿಶೇಷವಾಗಿತ್ತು.  ಜುಮನಾಳ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಅಮಿತ್ […]

M B Patil: ಹಿಂದುಳಿದ ವಿಜಯಪುರ ಜಿಲ್ಲೆ ಬಂಗಾರದ ನಾಡು ಆಗಲು ಸಿದ್ಧರಾಮಯ್ಯ ಕಾರಣ- ಎಂ. ಬಿ. ಪಾಟೀಲ

ವಿಜಯಪುರ: ಹಿಂದುಳಿದ(Backward) ವಿಜಯಪುರ ಜಿಲ್ಲೆ(Vijayapura District) ಬಂಗಾರದ ನಾಡು(Land Of Gold) ಆಗಲು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ(Former Chief Minister S Siddharamaiah) ಅವರೇ ಕಾರಣ ಎಂದು ಜಪಸಂಪನ್ಮೂಲ ಖಾತೆ ಮಾಜಿ ಸಚಿವ ಮತ್ತು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ(M B Patil) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಂಗಾಪುರ ಎಸ್. ಎಚ್. ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ಕಮರಿಮಠದ ಜಾತ್ರಾ ಮಹೋತ್ಸವ ಮತ್ತು ಯಾತ್ರಾ ನಿವಾಸ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. ಈ […]

ದ್ರಾಕ್ಷಿ, ಲಿಂಬೆ ಬೆಳೆಗಾರರು, ಸಚಿವರು, ಶಾಸಕರಿಂದ ಸಿಎಂ ಭೇಟಿ- ಕೃತಜ್ಞತೆ ಸಲ್ಲಿಕೆ

ಬೆಂಗಳೂರು: ದ್ರಾಕ್ಷಿ(Grapes) ಮತ್ತು ಲಿಂಬೆ(Lemon) ಬೆಳೆಗಾರರು(Growers) ಮತ್ತು ಶಾಸಕರು(MLAs) ಬೆಂಗಳೂರಿನಲ್ಲಿ(Bengaluru) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿ‌‌ ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘ ಮತ್ತು ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಜನಪ್ರತಿನಿಧಿಗಳು ಭೇಟಿ ಮಾಡಿದ್ದರು. ದ್ರಾಕ್ಷಾರಸ ಅಭಿವೃದ್ಧಿ ಮಂಡಳಿಗೆ ಬಜೆಟ್ ನಲ್ಲಿ ರೂ. 35 ಕೋ. ಅನುದಾನ ನಿಗದಿ ಮಾಡಿದ್ದಕ್ಕಾಗಿ ಸಿಎಂ ಭೇಟಿ ಮಾಡಿದ ಮುಖಂಡರು ಕೃತಜ್ಞತೆಗಳನ್ನು ಸಲ್ಲಿಸಿದರು. ವಿಜಯಪುರ ಜಿಲ್ಲೆಯ ತೊರವಿ ಗ್ರಾಮದಲ್ಲಿ ರೂ. 35 ಕೋ. ವೆಚ್ಚದಲ್ಲಿ ದ್ರಾಕ್ಷಿ […]