Lokayukta Case: ಬಸವ ನಾಡಿನಲ್ಲಿ ಹಸಿರು ಕೊರತೆ- ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸ್- ಲೋಕಾಯುಕ್ತ ಬಿ. ಎಸ್. ಪಾಟೀಲ

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ(Vijayapura District) ಅರಣ್ಯ ಪ್ರದೇಶ+Forest Kind) ನಿಗದಿಗಿಂತ ಕಡಿಮೆ ಇರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ(Department Officers) ವಿರುದ್ಧ ಕೇಸ್(Case) ಹಾಕಲಾಗುವುದು ಎಂದು ಲೋಕಾಯುಕ್ತ ಬಿ..ಎಸ್. ಪಾಟೀಲ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾ ಪ್ರವಾಸದಲ್ಲಿರುವ ಅವರು ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ಸರಕಾರದ ನಾನಾ ಇಲಾಖೆಗಳಿಗೆ ಭೇಟಿ ನೀಡುತ್ತಿದ್ದಾರೆ. ‌ಈ ಸಂದರ್ಭದಲ್ಲಿ ಸಸಿ‌ನೆಡುವ ಮತ್ತೀತರ ಕಾರ್ಯಗಳ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ವಿಜಯಪುರ ಜಿಲ್ಲೆಯಲ್ಲಿ ಭೌಗೋಳಿಕವಾಗಿ ನಿಗದಿಗಿಂತ ಅತೀ ಕಡಿಮೆ ಅರಣ್ಯ‌ […]