ವಿಜಯಪುರ ಕಾನಿಪ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದ ನಿಕಟಪೂರ್ವ ಪದಾಧಿಕಾರಿಗಳು

ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ(Working Journalists Association) ನೂತನ ಪದಾಧಿಕಾರಿಗಳಿಗೆ(New Office Bearers) ನಿಕಟಪೂರ್ವ ಪದಾಧಿಕಾರಿಗಳಿಂದ ಆಧಿಕಾರ ಹಸ್ತಾಂತರ ಕಾರ್ಯಕ್ರಮ(Power Exchange Programme) ಪತ್ರಿಕಾ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಸಚ್ಚೆಂದ್ರ ಲಂಬು, ಪ್ರಧಾನ ಕಾರ್ಯದರ್ಶಿ ವಿನಾಯಕ ಸೊಂಡೂರ ಮತ್ತು ರಾಜ್ಯ ಕಾರ್ಯಕಾರಿಣಿ ಸದಸ್ಯ ದೇವೇಂದ್ರ ಚವ್ಹಾಣ ಅವರು ನೂತನ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಿ. ಬಿ ವಡವಡಗಿ, ಉಪಾಧ್ಯಕ್ಷ […]

ಬೇರೆ ಪಕ್ಷ ಸೇರುವ ಅವಶ್ಯತೆ ನನಗಿಲ್ಲ- ಸದನದಲ್ಲಿ ನುಡಿದಂತೆ ಈಗ ಟ್ರ್ಯಾಕ್ಟರ್ ಜಾಥಾ ಮಾಡುತ್ತಿದ್ದೇನೆ- ಎಸ್. ಆರ್. ಪಾಟೀಲ

ವಿಜಯಪುರ: ಬೇರೆ ಯಾವುದೇ ಪಕ್ಷ(New Party) ಸೇರುವ(Joining) ಅವಶ್ಯಕತೆ(Necessity) ನನಗಿಲ್ಲ.  ಈ ಮುಂಚೆ ವಿಧಾನ ಪರಿಷತ ಪ್ರತಿಪಕ್ಷದ ನಾಯಕನಾಗಿದ್ದಾಗ ಸದನದಲ್ಲಿ ನುಡಿದಂತೆ ಈಗ ಟ್ರ್ಯಾಕ್ಟರ್ ಜಾಥಾ ಮಾಡುವ ಮೂಲಕ ನೀರಾವರಿ ಯೋಜನೆಗಳ ಜಾರಿಗೆ ಹೋರಾಟ ಮಾಡುತ್ತಿದ್ದೇನೆ ಎಂದು ವಿಧಾನ ಪರಿಷತ ಪ್ರತಿಪಕ್ಷದ ಮಾಜಿ ನಾಯಕ(Legislative council Former Leader) ಎಸ್. ಆರ್. ಪಾಟೀಲ(S R Patil) ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ನಿರ್ಣಯವನ್ನು ಸ್ವೀಕಾರ ಮಾಡಿದ್ದೇನೆ ಎಂದು ಹೇಳಿದರು. ವಿಧಾನ ಪರಿಷತ ಟಿಕೆಟ್ […]