Football Glory: ಬಸವ ನಾಡಿನಲ್ಲಿ ಫುಟಬಾಲ್ ಕ್ರೀಡೆಯನ್ನು ಗತವೈಭವಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ- ಅಪ್ಪು ಪಟ್ಟಣಶೆಟ್ಟಿ

ವಿಜಯಪುರ: ಬಸವ ನಾಡು(Basava Nadu) ವಿಜಯಪುರ ಜಿಲ್ಲೆಯಲ್ಲಿ(Vijayapura District) ಫುಟವಬಾಲ್(Foot Ball) ಒಂದು ಕಾಲದಲ್ಲಿ ಎಲ್ಲ ಕ್ರೀಡೆಗಳಿಗಿಂತ ಹೆಚ್ಚು ಜನಪ್ರೀಯವಾಗಿತ್ತು.  ಇಲ್ಲಿನ ಪಂದ್ಯಗಳನ್ನು ನೋಡಲು ಬೇರೆ ಕಡೆಗಳಿಂದ ಫುಟಬಾಲ್ ಅಭಿಮಾನಿಗಳು(Fans) ಬರುತ್ತಿದ್ದರು.  ಅಷ್ಟರ ಮಟ್ಟಿಗೆ ಫುಟಬಾಲ್ ಕ್ರೇಜ್(Craze) ಜನರಲ್ಲಿತ್ತು.  ಆ ಗತವೈಭವವನ್ನು ಮರಳಿ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಚಿವ ಮತ್ತು ಫುಟಬಾಲ ಸಂಸ್ಥೆಯ ವಿಜಯಪುರ ಜಿಲ್ಲಾಧ್ಯಕ್ಷ ಅಪ್ಪು ಪಟ್ಟಣಶೆಟ್ಟಿ ಹೇಳಿದ್ದಾರೆ. ವಿಜಯಪುರ ನಗರದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ […]

Shivabasava Jayatni: ಶಿವಬಸವ ಜಯಂತಿ ಅಂಗವಾಗಿ ಬಸವ ನಾಡಿನಲ್ಲಿ ಶೋಭಾಯಾತ್ರೆ- ಬಿಜೆಪಿ ಸೇರಿ ನಾನಾ ಮುಖಂಡರು ಭಾಗಿ

ವಿಜಯಪುರ: ಶಿವಬಸವ ಜಯಂತಿ(Shiva Basava Jayanti) ಅಂಗವಾಗಿ ಬಸವ ನಾಡು(Basava Nadu) ವಿಜಯಪುರ ನಗರದಲ್ಲಿ(Vijayapura City) ಶೋಭಾಯಾತ್ರೆ(Shobha Yatre) ನಡೆಯಿತು.  ವಿಜಯಪುರ ನಗರದ ಅಥಣಿ ರಸ್ತೆಯಲ್ಲಿರುವ ತಿಲಕ ಚೌಕಿನಿಂದ(Tilak Chowk) ಆರಂಭವಾದ ಶೋಭಾಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು.  ಈ ಮೆರವಣಿಗೆಯಲ್ಲಿ ಬಸವೇಶ್ವರ ಮತ್ತು ಶಿವಾಜಿ ಮಹಾರಾಜರ ಮೂರ್ತಿಗಳನ್ನು ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬೀಜ ಮತ್ತು ಸಾವಯುವ ಪ್ರಮಾಣ ಸಂಸ್ಥೆ ಅಧ್ಯಕ್ಷ ವಿಜುಗೌಡ ಪಾಟೀಲ, ಬಿಜೆಪಿ ಮುಖಂಡರಾದ ಸುರೇಶ ಬಿರಾದಾರ, […]