Irrigation Karjol: ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಭೇಟಿಯಾಗಿ ರಾಜ್ಯ ನೀರಾವರಿ ಯೋಜನೆಗಳಿಗೆ ಅನುಮೋದನೆ ಕೋರಿದ ಸಚಿವ ಕಾರಜೋಳ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಜಲ ಸಂಪನ್ಮೂಲ ಸಚಿವ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ ಅವರಿಗೆ ಮನವಿ ಮಾಡಿದ್ದಾರೆ. ನವದಹೆಲಿಯಲ್ಲಿ ಕೇಂದ್ರ ಸಚಿವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಂಜೆ ನಡೆದ ಮಹತ್ವದ ಸಭೆಯಲ್ಲಿ ಕಾರಜೋಳ ಈ ಮನವಿ ಮಾಡಿದರು. ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ […]