Yogotsava: ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಯೋಗೋತ್ಸವ ಕಾರ್ಯಕ್ರಮ- ಯೋಗ ಜೀವನದ ಅವಿಭಾಜ್ಯ ಅಂಗವಾಗಲಿ ಎಂದ ಪ್ರಮುಖರು

ವಿಜಯಪುರ: ಪ್ರತಿನಿತ್ಯ(Everyday) ಯೋಗ(Yoga) ರೂಢಿ(Practice) ಮಾಡಿಕೊಂಡು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು(Physical And Mental Health) ಸೃದೃಢವಾಗಿಟ್ಟುಕೊಳ್ಳಬೇಕು ಎಂದು ವಿಜಯಪುರ ಎಸ್ಪಿ ಎಚ್. ಡಿ. ಆನಂದ ಕುಮಾರ(Vijayapura SP H D Anand Kumar) ಹೇಳಿದ್ದಾರೆ. ವಿಜಯಪುರ ನಗರದ ಐತಿಹಾಸಿಕ ಗೋಳಗುಮ್ಮಟ ಆವರಣದಲ್ಲಿ ಭಾರತ ಸರಕಾರ ಆಯುಷ್ಯ ಮಂತ್ರಾಲಯ, ಮುರಾರ್ಜಿ ದೇಸಾಯಿ ರಾಷ್ರ್ಟೀಯ ಯೋಗ ವಿದ್ಯಾಲಯ, ನವ ದೆಹಲಿ, ಬಿ. ಎಲ್. ಡಿ. ಇ. ಡೀಮ್ಡ್ ವಿಶ್ವವಿದ್ಯಾಲಯ, ವಿಜಯಪುರ ಮತ್ತು ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ತಪೋವನ […]