ಕರ್ನಾಟಕಕ್ಕೆ ಬೇಕಾಗಿದ್ದಾರೆ ಒಬ್ಬ ಒಳ್ಳೆಯ ಗೃಹ ಮಂತ್ರಿ ಎಂದು ಟಿವಿ, ಪೇಪರ್ ನಲ್ಲಿ ಹಾಕಿ ಎಂದ ಶಾಸಕ ಯತ್ನಾಳ

ವಿಜಯಪುರ: ಕರ್ನಾಟಕಕ್ಕೆ(Karnataka) ಓರ್ವ ಸ್ಟ್ರಾಂಗ್ ಹೋಂ‌ ಮಿನಿಸ್ಟರ್(Strong Home Minister) ಬೇಕಾಗಿದ್ದಾರೆ.  ಒಬ್ಬ ಒಳ್ಳೆಯ ಗೃಹಮಂತ್ರಿ ಬೇಕಾಗಿದ್ದಾರೆ(Required) ಎಂದು ಟಿವಿ ಮತ್ತು ಪೇಪರಿನಲ್ಲಿ ಹಾಕಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ(BJP MLA) ಬಸನಗೌಡ ಪಾಟೀಲ ಯತ್ನಾಳ(Basanagouda Patil Yatnal) ಸ್ವಪಕ್ಷದ ಗೃಹ ಮಂತ್ರಿ ವಿರುದ್ಧವೇ ಹರಿಹಾಯ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಗೃಹ ಸಚಿವರು ಗಂಭೀರವಾಗಿರಬೇಕು.  ಈ ಘಟನೆಗಳ ಹಿಂದೆ ಕೇವಲ ಕಾಂಗ್ರೆಸ್ ನವರ ಕೈವಾಡವಿದೆ ಎಂದು ಹೇಳಿಕೆ […]

ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣಕ್ಕೆ ಮಹತ್ವದ ತಿರುವು ನೀಡುತ್ತದೆ- ಮಮದಾಪುರ ಶ್ರೀ

ವಿಜಯಪುರ: ಎಸ್. ಎಸ್. ಎಲ್. ಸಿ(SSLC) ಪರೀಕ್ಷೆ (Exam) ವಿದ್ಯಾರ್ಥಿಗಳ(Students) ಭವಿಷ್ಯದ(Future) ಶಿಕ್ಷಣಕ್ಕೆ ಮಹತ್ವದ ತಿರುವು(Turning) ನೀಡುತ್ತದೆ.  ಈ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು(Marks) ಪಡೆದು ತೇರ್ಗಡೆಯಾದರೆ ಮುಂದಿನ ಶಿಕ್ಷಣಕ್ಕೆ ಸಹಕಾರಿಯಾಗುತ್ತದೆ ಎಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ವಿರಕ್ತಮಠದ ಶ್ರೀ ಅಭಿನವ ಮುರಘೇಂದ್ರ ಮಹಾಸ್ವಾಮಿಗಳು ಹೇಳಿದ್ದಾರೆ. ವಿಜಯಪುರ ನಗರದಲ್ಲಿ ಎಸ್. ಎಸ್. ಪಿಯು ಕಾಲೇಜಿನಲ್ಲಿ ಮಾಧ್ಯಮಿಕ ವಿಭಾಗ ಆಯೋಜಿಸಿದ್ದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಶುಭ ಹಾರೈಕೆ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಅವರು ಮಾತನಾಡಿದರು. […]