CM Yatnal: ಪ್ರಧಾನಿ ವಿದೇಶದಿಂದ ವಾಪಸ್ಸಾದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಕುರಿತು ಒಳ್ಳೆಯ ನಿರ್ಧಾರವಾಗಲಿದೆ- ಶಾಸಕ ಯತ್ನಾಳ

ವಿಜಯಪುರ: ಪ್ರಧಾನಿ(Prime Minister) ವಿದೇಶ ಪ್ರವಾಸದಿಂದ(Foreign Tour) ವಾಪಸ್ಸಾದ(Return) ಮೇಲೆ ಕರ್ನಾಟಕ ಮತ್ತು ಪಕ್ಷದ(Karnataka And Party) ಹಿತೃದೃಷ್ಠಿಯಿಂದ ಒಂದು ಒಳ್ಳೆಯ ನಿರ್ಣಯ(Good Decision) ಹೊರಬರಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗಡೌ ಪಾಟೀಲ ಯತ್ನಾಳ ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ಪುನಾರಚನೆಯ ಬಗ್ಗೆ ಸುಳಿವು ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಗೃಹ ಇಲಾಖೆಯ ಕಾರ್ಯಕ್ರಮಗಳ ಜೊತೆಗೆ ಪಕ್ಷದ ಮುಂದಿನ ಚುನಾವಣೆ ತಯಾರಿಗಾಗಿ ಕೇಂದ್ರ ಗೃಹ ಸಚಿವ ಅಮಿತ […]