Temples Grant: ಸಚಿವ ಕಾರಜೋಳ ಮನವಿಗೆ ಸಿಎಂ ಸ್ಪಂದನೆ- ನಾಗಠಾಣ, ವಿಜಯಪುರ ತಾಲೂಕಿನ ದೇವಸ್ಥಾನಗಳ ಅಭಿವೃದ್ಧಿಗೆ ₹2 ಕೋ. ಬಿಡುಗಡೆ- ಉಮೇಶ ಕಾರಜೋಳ

ವಿಜಯಪುರ: ನಾಗಠಾಣ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಚಡಚಣ ಹಾಗೂ ವಿಜಯಪುರ ತಾಲೂಕಿನ ನಾನಾ ದೇವಾಲಯಗಳ ಅಭಿವೃದ್ಧಿಗೆ ರೂ. 2 ಕೋ. ಅನುದಾನ ಬಿಡುಗಡೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಾಡಿದ ಮನವಿಗೆ ಸಿಎಂ‌ ಸ್ಪಂದಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸಚಿವರ ಮನವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಂದಿಸಿ ರೂ. 2 ಕೋ. ಹಣ ಬಿಡುಗಡೆ ಮಾಡಿದ್ದಾರೆ. ಈ ಎಲ್ಲ ದೇವಾಲಯಗಳಿಗೆ ಆರ್ಥಿಕ ಇಲಾಖೆಯು […]

Irrigation Karjol: ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಭೇಟಿಯಾಗಿ ರಾಜ್ಯ ನೀರಾವರಿ ಯೋಜನೆಗಳಿಗೆ ಅನುಮೋದನೆ ಕೋರಿದ ಸಚಿವ ಕಾರಜೋಳ

ನವದೆಹಲಿ: ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೇಂದ್ರ ಜಲ ಸಂಪನ್ಮೂಲ ಸಚಿವ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ ಅವರಿಗೆ ಮನವಿ ಮಾಡಿದ್ದಾರೆ. ನವದಹೆಲಿಯಲ್ಲಿ ಕೇಂದ್ರ ಸಚಿವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ನಿವಾಸದಲ್ಲಿ ಸಂಜೆ ನಡೆದ ಮಹತ್ವದ ಸಭೆಯಲ್ಲಿ ಕಾರಜೋಳ ಈ ಮನವಿ ಮಾಡಿದರು. ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ […]

SSLC Rank: ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಏಳು ವಿದ್ಯಾರ್ಥಿಗಳನ್ನು ಗೌರವಿಸಿದ ಸಚಿವ ಕಾರಜೋಳ

ವಿಜಯಪುರ: ಎಸ್ ಎಸ್ ಎಲ್ ಸಿ(SSLC) ಪರೀಕ್ಷೆಯಲ್ಲಿ(Exam) ಅದ್ವೀತಿಯ ಸಾಧನೆ(Good Performance) ಮಾಡಿದ ಏಳು ವಿದ್ಯಾರ್ಥಿಗಳನ್ನು(Seven) ಜಲಸಂಪನ್ನೂಲ ಸಚಿವ ಗೋವಿಂದ ಕಾರಜೋಳ(Irrigation Minister Govind Karjol) ವಿಜಯಪುರದಲ್ಲಿ ಸನ್ಮಾನಿಸಿದರು. 625ಕ್ಕೆ 625 ಅಂಕ ಪಡೆದ ಎಲ್ಲ ಏಳು ಜನ ವಿದ್ಯಾರ್ಥಿಗಳನ್ನು ತಮ್ಮ ನಿವಾಸಕ್ಕೆ ಬರ ಮಾಡಿಕೊಂಡ ಸಚಿವ ಗೋವಿಂದ ಕಾರಜೋಳ ವಿದ್ಯಾರ್ಥಿಗಳಿಗೆ ಸಿಹಿ ತಿನ್ನಿಸಿ, ಮೈಸೂರ ಪೇಟ ತೊಡಿಸಿ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಬಳಿಕ ಮಾತನಾಡಿದ ಸಚಿವರು, ವಿಜಯಪುರ ಜಿಲ್ಲೆ ಪ್ರತಿಭಾನ್ವಿತರ ತವರೂರು. ಈ ಜಿಲ್ಲೆಗೆ […]

Honest Politician: ದೇಶ ಕಂಡ ಪ್ರಾಮಾಣಿಕ ರಾಜಕಾರಣಿಯಲ್ಲಿ ದಿ. ರಾಮಪ್ಪ ಬಾಲಪ್ಪ ಬಿದರಿ ಮುಂಚೂಣಿಯಲ್ಲಿದ್ದಾರೆ- ಗೋವಿಂದ ಕಾರಜೋಳ

ವಿಜಯಪುರ: ದೇಶ ಕಂಡ(Nation) ಪ್ರಾಮಾಣಿಕ(Honest) ರಾಜಕಾರಣಿಗಳಲ್ಲಿ(Politician) ದಿ. ರಾಮಪ್ಪ ಬಾಲಪ್ಪ ಬಿದರಿ(L. Ramappa Balappa Bidari) ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ಜಲಸಂಪನ್ಮೂಲ‌ ಸಚಿವ ಗೋವಿಂದ ಕಾರಜೋಳ(Irrigation Minister Govind Karjol) ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ದಿ. ಕೆ. ಎಚ್. ಪಾಟೀಲ ಸಭಾ ಭವನದಲ್ಲಿ ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ವಿರಚಿತ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗ್ರಂಥ *ಗ್ರಾಮ ಸ್ವರಾಜ್ಯ* ಸಾಕಾರಗೊಳಿಸಿದ ರಾಮಪ್ಪ ಬಾಲಪ್ಪ ಬಿದರಿ ಗ್ರಂಥ ಲೋಕಾರ್ಪಣೆ […]

ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ನೀಡುವ ಬಜೆಟ್- ಗೋವಿಂದ ಕಾರಜೋಳ

ಬೆಂಗಳೂರು: ಗ್ರಾಮೀಣ ಕರ್ನಾಟಕಕ್ಕೆ ಅರ್ಥಚೈತನ್ಯ ತುಂಬುವ ಗಟ್ಟಿ ಧ್ವನಿ ಈ ಮುಂಗಡ ಪತ್ರ ಎಂದು ನೀರಾವರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಿರುವ ಬಜೆಟ್ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಇಂದಿನ ಮುಂಗಡ ಪತ್ರ ರಾಜ್ಯದ ಪ್ರತಿಯೊಬ್ಬ ನಾಗರೀಕನ ಆರ್ಥಿಕ ಅಭಿವೃದ್ಧಿಗೆ ಕೊಡುಗೆ ನೀಡುತ್ತದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಗ್ರಾಮೀಣ ಕರ್ನಾಟಕದ ಉದ್ಯಮಗಳಾದ ಹೈನೋದ್ಯಮ, ಮತ್ಸ್ಯೋದ್ಯಮ ಮುಂತಾದ ಉದ್ಯಮಗಳ ಆರ್ಥಿಕ ಸಬಲೀಕರಣಕ್ಕೆ ಈ ಬಜೆಟ್ ನಾಂದಿ […]