ZP CEO: ದೇವರ ಹಿಪ್ಪರಗಿ ತಾಲೂಕಿನಲ್ಲಿ ಸಿಇಓ ರಾಹುಲ್ ಶೀಂಧೆ ಪ್ರವಾಸ- ಮಣೂರ, ಕೆರೂಟಗಿ, ಕೊಂಡಗೂಳಿ ಗ್ರಾ. ಪಂ. ಗಳಿಗೆ ಭೇಟಿ- ನಾನಾ ಕಾಮಗಾರಿ ಪರಿಶೀಲನೆ

ವಿಜಯಪುರ: ಜಿಲ್ಲಾ ಪಂಚಾಯತಿಯ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜೂನ್ 2ರಂದು ಗ್ರಾಮೀಣ ಭಾಗದಲ್ಲಿ ಪ್ರವಾಸ ಕಾರ್ಯಕ್ರಮಗಳನ್ನು(Rural Tour Programmes) ಮುಂದುವರೆಸಿ ದೇವರಹಿಪ್ಪರಗಿ ತಾಲೂಕಿನ ಮಣೂರ, ಕೆರುಟಗಿ ಮತ್ತು ಕೊಂಡಗೂಳಿ ಗ್ರಾಮ ಪಂಚಾಯಿತಿಗಳಿಗೆ(Gram Panchayats) ಭೇಟಿ ನೀಡಿದರು. ಮಣೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಸಮಗ್ರ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಸ್ಥಳದಲ್ಲಿದ್ದ 61 […]

ZP CEO: ನಾನಾ ಗ್ರಾ. ಪಂ. ಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದ ಜಿ. ಪಂ. ಸಿಇಓ ರಾಹುಲ ಶಿಂಧೆ

ವಿಜಯಪುರ: ವಿಜಯಪುರ(Vijayapura) ಜಿಲ್ಲಾ ಪಂಚಾಯಿತಿ(Zilla Panchayat) ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ(Chief Executive Officer) ರಾಹುಲ ಶಿಂಧೆ(Rahul Shindhe) ಅವರು ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ, ರೂಗಿ ಮತ್ತು ಬಬಲಾದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ(Visits Various Gram Panchayats Officers), ಪರಿಶೀಲನೆ ನಡೆಸಿದರು.   ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿಯ ಹಾಜರಾತಿ, ಪ್ರಸ್ತುತ ಸಾಲಿನ ತೆರಿಗೆ ವಸೂಲಾತಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ವೇತನದ ಕುರಿತು ಅವರು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ತರಬೇತಿ […]