ಚಂದ್ರಕಾಂತ ಬಿಜ್ಜರಗಿ ರಚಿತ ಹಾಲುಮತ ಧರ್ಮಗ್ರಂಥ ಬಿಡುಗಡೆ

ವಿಜಯಪುರ: ಹಾಲುಮತ ಸಮಾಜದ ಸೇವೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ಚಂದ್ರಕಾಂತ ಬಿಜ್ಜರಗಿ ಅವರು ರಚಿಸಿರುವ ಹಾಲುಮತ ಧರ್ಮಗ್ರಂಥ ಬಿಡಗಡೆ ಕಾರ್ಯಕ್ರಮ ಬಸವ ನಾಡು ವಿಜಯಪುರದಲ್ಲಿ ನಡೆಯಿತು. ತಿಂಥನಿ ಕಾಗಿನೆಲೆ ಶ್ರೀ ಸಿದ್ಧರಾಮಾನಂದ ಮಹಾಸ್ವಾಮೀಜಿ, ಮೈಸೂರಿನ ಶ್ರೀ ಶಿವಾನಂದ ಮಹಾಸ್ವಾಮೀಜಿ ಅವರ ಸಾನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಾಲುಮತದ ಜಡೆಸಿದ್ಧರು, ಕಾಗಿನೆಲೆ ಶಾಖಾಮಠದ ಶ್ರೀ ಸಿದ್ದೇಶ್ವರ ಸ್ವಾಮೀಜಿ, ನಾಗಠಾಣ ಮೂಲಪೀಠದ ಮಾಳಿಂಗರಾಯ ಮಹಾರಾಜರು, ಪಟ್ಟದ ಗುರುಗಳು ಗ್ರಂಥ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಗ್ರಂಥ ರಚಿಸಿದ ಚಂದ್ರಕಾಂತ ಬಿಜ್ಜರಗಿ ಅವರನ್ನೂ […]